AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್ ಓವರ್‌ಟೇಕ್ ಮಾಡೋ ದುಸ್ಸಾಹಸ: ಕಾರಿಗೆ ಬಸ್ ಡಿಕ್ಕಿ, ಸ್ಥಳದಲ್ಲೇ 4 ಸಾವು

ಬಾಗಲಕೋಟೆ: ಕೆಎಸ್​ಆರ್​ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರೋಳ ಗ್ರಾಮದ ಬಳಿ ಮುಧೋಳ ಜಮಖಂಡಿ ಮಾರ್ಗ ಮಧ್ಯೆ ನಡೆದಿದೆ. ಬೆಳಗಾವಿಯಿಂದ ಕಲಬುರ್ಗಿಗೆ ಹೊರಟಿದ್ದ ಕೆಎ 38 ಎಫ್ 851 ನಂಬರ್​ನ ಕೆಎಸ್​ಆರ್​ಟಿಸಿ ಬಸ್ ಟ್ರ್ಯಾಕ್ಟರ್ ಓವರ್‌ಟೇಕ್ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗೋಟೆ ಗ್ರಾಮದಿಂದ ಧಾರವಾಡ ಕೋರ್ಟ್‌ಗೆ ಕಾರಿನಲ್ಲಿ ಹೋಗುತ್ತಿದ್ದ ಗೋಟೆ ಹಾಗೂ ಖಾಜಿಬೀಳಗಿ ಗ್ರಾಮದ ನಿವಾಸಿಗಳಾದ ಹನುಮಂತ ಗನಗಾರ(21), ರಿಯಾಜ್ ಜಾಲಗೇರಿ(25) ಬಾಲಪ್ಪ […]

ಟ್ರ್ಯಾಕ್ಟರ್ ಓವರ್‌ಟೇಕ್ ಮಾಡೋ ದುಸ್ಸಾಹಸ: ಕಾರಿಗೆ ಬಸ್ ಡಿಕ್ಕಿ, ಸ್ಥಳದಲ್ಲೇ 4 ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 03, 2020 | 10:49 AM

Share

ಬಾಗಲಕೋಟೆ: ಕೆಎಸ್​ಆರ್​ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರೋಳ ಗ್ರಾಮದ ಬಳಿ ಮುಧೋಳ ಜಮಖಂಡಿ ಮಾರ್ಗ ಮಧ್ಯೆ ನಡೆದಿದೆ. ಬೆಳಗಾವಿಯಿಂದ ಕಲಬುರ್ಗಿಗೆ ಹೊರಟಿದ್ದ ಕೆಎ 38 ಎಫ್ 851 ನಂಬರ್​ನ ಕೆಎಸ್​ಆರ್​ಟಿಸಿ ಬಸ್ ಟ್ರ್ಯಾಕ್ಟರ್ ಓವರ್‌ಟೇಕ್ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಗೋಟೆ ಗ್ರಾಮದಿಂದ ಧಾರವಾಡ ಕೋರ್ಟ್‌ಗೆ ಕಾರಿನಲ್ಲಿ ಹೋಗುತ್ತಿದ್ದ ಗೋಟೆ ಹಾಗೂ ಖಾಜಿಬೀಳಗಿ ಗ್ರಾಮದ ನಿವಾಸಿಗಳಾದ ಹನುಮಂತ ಗನಗಾರ(21), ರಿಯಾಜ್ ಜಾಲಗೇರಿ(25) ಬಾಲಪ್ಪ ಸೆಂಡಗಿ(34), ಸಿದ್ದರಾಯ ತೇಲಿ(36) ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 7:45 am, Fri, 3 January 20

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!