AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್ ಓವರ್‌ಟೇಕ್ ಮಾಡೋ ದುಸ್ಸಾಹಸ: ಕಾರಿಗೆ ಬಸ್ ಡಿಕ್ಕಿ, ಸ್ಥಳದಲ್ಲೇ 4 ಸಾವು

ಬಾಗಲಕೋಟೆ: ಕೆಎಸ್​ಆರ್​ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರೋಳ ಗ್ರಾಮದ ಬಳಿ ಮುಧೋಳ ಜಮಖಂಡಿ ಮಾರ್ಗ ಮಧ್ಯೆ ನಡೆದಿದೆ. ಬೆಳಗಾವಿಯಿಂದ ಕಲಬುರ್ಗಿಗೆ ಹೊರಟಿದ್ದ ಕೆಎ 38 ಎಫ್ 851 ನಂಬರ್​ನ ಕೆಎಸ್​ಆರ್​ಟಿಸಿ ಬಸ್ ಟ್ರ್ಯಾಕ್ಟರ್ ಓವರ್‌ಟೇಕ್ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗೋಟೆ ಗ್ರಾಮದಿಂದ ಧಾರವಾಡ ಕೋರ್ಟ್‌ಗೆ ಕಾರಿನಲ್ಲಿ ಹೋಗುತ್ತಿದ್ದ ಗೋಟೆ ಹಾಗೂ ಖಾಜಿಬೀಳಗಿ ಗ್ರಾಮದ ನಿವಾಸಿಗಳಾದ ಹನುಮಂತ ಗನಗಾರ(21), ರಿಯಾಜ್ ಜಾಲಗೇರಿ(25) ಬಾಲಪ್ಪ […]

ಟ್ರ್ಯಾಕ್ಟರ್ ಓವರ್‌ಟೇಕ್ ಮಾಡೋ ದುಸ್ಸಾಹಸ: ಕಾರಿಗೆ ಬಸ್ ಡಿಕ್ಕಿ, ಸ್ಥಳದಲ್ಲೇ 4 ಸಾವು
ಸಾಧು ಶ್ರೀನಾಥ್​
|

Updated on:Jan 03, 2020 | 10:49 AM

Share

ಬಾಗಲಕೋಟೆ: ಕೆಎಸ್​ಆರ್​ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರೋಳ ಗ್ರಾಮದ ಬಳಿ ಮುಧೋಳ ಜಮಖಂಡಿ ಮಾರ್ಗ ಮಧ್ಯೆ ನಡೆದಿದೆ. ಬೆಳಗಾವಿಯಿಂದ ಕಲಬುರ್ಗಿಗೆ ಹೊರಟಿದ್ದ ಕೆಎ 38 ಎಫ್ 851 ನಂಬರ್​ನ ಕೆಎಸ್​ಆರ್​ಟಿಸಿ ಬಸ್ ಟ್ರ್ಯಾಕ್ಟರ್ ಓವರ್‌ಟೇಕ್ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಗೋಟೆ ಗ್ರಾಮದಿಂದ ಧಾರವಾಡ ಕೋರ್ಟ್‌ಗೆ ಕಾರಿನಲ್ಲಿ ಹೋಗುತ್ತಿದ್ದ ಗೋಟೆ ಹಾಗೂ ಖಾಜಿಬೀಳಗಿ ಗ್ರಾಮದ ನಿವಾಸಿಗಳಾದ ಹನುಮಂತ ಗನಗಾರ(21), ರಿಯಾಜ್ ಜಾಲಗೇರಿ(25) ಬಾಲಪ್ಪ ಸೆಂಡಗಿ(34), ಸಿದ್ದರಾಯ ತೇಲಿ(36) ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 7:45 am, Fri, 3 January 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ