AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಉದ್ಯಮಿಯ ಮನೆಗೆ ನುಗ್ಗಿ ದರೋಡೆ, ಮಹಿಳೆಯ ಕಟ್ಟಿಹಾಕಿ ಸಾಮೂಹಿಕ ಅತ್ಯಾಚಾರ

ದುಷ್ಕರ್ಮಿಗಳು ಉದ್ಯಮಿಯ ಮನೆಗೆ ನುಗ್ಗಿ ದರೋಡೆ ಮಾಡಿದ್ದಷ್ಟೇ ಅಲ್ಲದೆ ಅವರ ಪತ್ನಿಯನ್ನು ಕಟ್ಟಿಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ನಡೆದಿದೆ.

ಉತ್ತರ ಪ್ರದೇಶ: ಉದ್ಯಮಿಯ ಮನೆಗೆ ನುಗ್ಗಿ ದರೋಡೆ, ಮಹಿಳೆಯ ಕಟ್ಟಿಹಾಕಿ ಸಾಮೂಹಿಕ ಅತ್ಯಾಚಾರ
ಪೊಲೀಸ್​Image Credit source: India Today
ನಯನಾ ರಾಜೀವ್
|

Updated on: Nov 16, 2023 | 2:20 PM

Share

ದುಷ್ಕರ್ಮಿಗಳು ಉದ್ಯಮಿಯ ಮನೆಗೆ ನುಗ್ಗಿ ದರೋಡೆ(Robbery) ಮಾಡಿದ್ದಷ್ಟೇ ಅಲ್ಲದೆ ಅವರ ಪತ್ನಿಯನ್ನು ಕಟ್ಟಿಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ನಡೆದಿದೆ.  ಉದ್ಯಮಿಯ ಮನೆಯಲ್ಲಿ ದರೋಡೆ ನಡೆದಿದ್ದು, ಅವರು ತಮ್ಮ ತಾಯಿ ಮತ್ತು ಇಬ್ಬರು ಮಕ್ಕಳೊಂದಿಗೆ ವೈದ್ಯರನ್ನು ಭೇಟಿ ಮಾಡಲು ಹೊರಟಿದ್ದರು. ಐವರು ಮನೆಗೆ ನುಗ್ಗಿ ಉದ್ಯಮಿಯ ಮಹಿಳೆಯನ್ನು ಕಟ್ಟಿ ಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ದರೋಡೆಕೋರರು ಮದ್ಯ ಸೇವಿಸಿ, ಪತ್ನಿಗೆ ಸಿಗರೇಟ್​ನಿಂದ ಸುಟ್ಟಿದ್ದಾರೆ.

ಜತೆಗೆ ಮನೆಯಲ್ಲಿ ಇದ್ದ ಚಿನ್ನಾಭರಣಗಳು, 2 ಕೆಜಿ ಬೆಳ್ಳಿ , 1.5 ಲಕ್ಷ ನಗದು, ಸ್ಕೂಟರ್, ಎಲ್‌ಇಡಿ ಟಿವಿ ಕಳವು ಮಾಡಿದ್ದಾರೆ ಎಂದು ಉದ್ಯಮಿ ಪೊಲೀಸರಿಗೆ ತಿಳಿಸಿದ್ದಾರೆ.

ದರೋಡೆಕೋರರು ಬೆಲೆಬಾಳುವ ವಸ್ತುಗಳನ್ನು ಇಟ್ಟಿದ್ದ ಅಲ್ಮೆರಾಗಳು ಮತ್ತು ಕೊಠಡಿಗಳ ಬೀಗಗಳನ್ನು ಕತ್ತರಿಸಿದ್ದಾರೆ. ನಂತರ ಅವರು ಉದ್ಯಮಿಯ ಪತ್ನಿಗೆ ಮದ್ಯ ಕುಡಿಸಿದ್ದಾರೆ ಎಂದು ಬಿಜ್ನೋರ್ ನಿವಾಸಿ ಪೊಲೀಸರಿಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಹರ್ಯಾಣ: ಪಕ್ಕದ ಮನೆಯ ಬಾತ್​ರೂಂನಲ್ಲಿ ಪ್ಲಾಸ್ಟಿಕ್​ ಚೀಲದಲ್ಲಿ 3 ವರ್ಷದ ಹೆಣ್ಣು ಮಗುವಿನ ಶವ ಪತ್ತೆ

ಪೊಲೀಸರು ಮೊದಲು ಇಡೀ ವಿಷಯವನ್ನು ಹತ್ತಿಕ್ಕಲು ಪ್ರಯತ್ನಿಸಿದರು, ಆದರೆ ಪ್ರಕರಣವು ಮಾಧ್ಯಮಗಳಲ್ಲಿ ಕಾಣಿಸಿಕೊಂಡ ನಂತರ ದೂರು ದಾಖಲಿಸಿದರು.

ಅಕ್ಟೋಬರ್ 19ರಂದು ಕೂಡ ದರೋಡೆ ನಡೆದಿತ್ತು, ಉದ್ಯಮಿಯನ್ನು ದರೋಡೆಕೋರರು ಒತ್ತೆಯಾಳಾಗಿ ಇಟ್ಟುಕೊಂಡು 80,000 ರೂ. ಪಡೆದಿದ್ದಾರೆ, ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ದರೋಡೆಕೋರರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು ಎಂದರು. ಇದೀಗ ಪೊಲೀಸರು ಸಾಮೂಹಿಕ ಅತ್ಯಾಚಾರ ಮತ್ತು ದರೋಡೆಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು