AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ನಯವಂಚಕ ಅರೆಸ್ಟ್

ಬೆಂಗಳೂರು: ವಿಚ್ಛೇದಿತ ಮಹಿಳೆಯರನ್ನೇ ಗುರಿಯಾಗಿಸಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುರೇಶ್​ ಬಂಧಿತ ಆರೋಪಿ. ಈತ ವಿಲಾಸಿ ಜೀವನಕ್ಕಾಗಿ ವಂಚನೆಯನ್ನೇ ಕಾಯಕವಾಗಿಸಿಕೊಂಡಿದ್ದ. ಸಾಮಾಜಿಕ ಜಾಲತಾಣಗಳಲ್ಲಿ ವಿಚ್ಛೇದಿತೆಯರ ಜತೆ ಸಂಪರ್ಕ ಬೆಳೆಸಿಕೊಂಡು ನಿಮ್ಮನ್ನು ಪ್ರೀತಿಸುತ್ತಿದ್ದೇನೆ ಮದುವೆಯಾಗುತ್ತೇನೆಂದು ಮಾತನಾಡಿ ನಂಬಿಸಿ ಮೋಸ ಮಾಡುತ್ತಿದ್ದ. ಇವನ ಮಾತಿಗೆ ಮರಳಾಗಿ ಪ್ರೀತಿಸಿ ನಂಬಿದ ಮಹಿಳೆಯರಿಂದ ಹಣ, ಚಿನ್ನ ಪಡೆದು ವಂಚನೆ ಮಾಡುತ್ತಿದ್ದ. ಹೀಗೆ ಕಡಿಮೆ ದರದಲ್ಲಿ ಸೈಟ್ ಕೊಡಿಸುವುದಾಗಿ ಸುರೇಶ್ ಮಾತನ್ನು ನಂಬಿ ಮೋಸ ಹೋದ ಮಹಿಳೆ ಬ್ಯಾಡರಹಳ್ಳಿ […]

ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ನಯವಂಚಕ ಅರೆಸ್ಟ್
ಆಯೇಷಾ ಬಾನು
ಆಯೇಷಾ ಬಾನು|

Updated on:Jun 10, 2020 | 2:17 PM

Share

ಬೆಂಗಳೂರು: ವಿಚ್ಛೇದಿತ ಮಹಿಳೆಯರನ್ನೇ ಗುರಿಯಾಗಿಸಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುರೇಶ್​ ಬಂಧಿತ ಆರೋಪಿ. ಈತ ವಿಲಾಸಿ ಜೀವನಕ್ಕಾಗಿ ವಂಚನೆಯನ್ನೇ ಕಾಯಕವಾಗಿಸಿಕೊಂಡಿದ್ದ.

ಸಾಮಾಜಿಕ ಜಾಲತಾಣಗಳಲ್ಲಿ ವಿಚ್ಛೇದಿತೆಯರ ಜತೆ ಸಂಪರ್ಕ ಬೆಳೆಸಿಕೊಂಡು ನಿಮ್ಮನ್ನು ಪ್ರೀತಿಸುತ್ತಿದ್ದೇನೆ ಮದುವೆಯಾಗುತ್ತೇನೆಂದು ಮಾತನಾಡಿ ನಂಬಿಸಿ ಮೋಸ ಮಾಡುತ್ತಿದ್ದ. ಇವನ ಮಾತಿಗೆ ಮರಳಾಗಿ ಪ್ರೀತಿಸಿ ನಂಬಿದ ಮಹಿಳೆಯರಿಂದ ಹಣ, ಚಿನ್ನ ಪಡೆದು ವಂಚನೆ ಮಾಡುತ್ತಿದ್ದ.

ಹೀಗೆ ಕಡಿಮೆ ದರದಲ್ಲಿ ಸೈಟ್ ಕೊಡಿಸುವುದಾಗಿ ಸುರೇಶ್ ಮಾತನ್ನು ನಂಬಿ ಮೋಸ ಹೋದ ಮಹಿಳೆ ಬ್ಯಾಡರಹಳ್ಳಿ ಠಾಣೆಗೆ ದೂರು ನೀಡಿದ್ದರು. ಸುರೇಶ್​ವಿಚ್ಛೇದಿತ ಮಹಿಳೆಯಿಂದ 80 ಗ್ರಾಂ ಚಿನ್ನ ಪಡೆದು ವಂಚನೆ ಮಾಡಿದ್ದ. ಹೀಗಾಗಿ ಮಹಿಳೆ ದೂರಿನ ಆಧಾರದಲ್ಲಿ FIR ದಾಖಲಿಸಿದ್ದ ಪೊಲೀಸರು ನಯವಂಚಕ ಸುರೇಶ್​ನನ್ನು ಬಂಧಿಸಿದ್ದಾರೆ. ಬಂಧಿತನಿಂದ ಫಾರ್ಚೂನರ್​ ಕಾರು ಜಪ್ತಿ ಮಾಡಲಾಗಿದ್ದು, ಬ್ಯಾಡರಹಳ್ಳಿ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Published On - 6:59 am, Wed, 10 June 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್