AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ನಯವಂಚಕ ಅರೆಸ್ಟ್

ಬೆಂಗಳೂರು: ವಿಚ್ಛೇದಿತ ಮಹಿಳೆಯರನ್ನೇ ಗುರಿಯಾಗಿಸಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುರೇಶ್​ ಬಂಧಿತ ಆರೋಪಿ. ಈತ ವಿಲಾಸಿ ಜೀವನಕ್ಕಾಗಿ ವಂಚನೆಯನ್ನೇ ಕಾಯಕವಾಗಿಸಿಕೊಂಡಿದ್ದ. ಸಾಮಾಜಿಕ ಜಾಲತಾಣಗಳಲ್ಲಿ ವಿಚ್ಛೇದಿತೆಯರ ಜತೆ ಸಂಪರ್ಕ ಬೆಳೆಸಿಕೊಂಡು ನಿಮ್ಮನ್ನು ಪ್ರೀತಿಸುತ್ತಿದ್ದೇನೆ ಮದುವೆಯಾಗುತ್ತೇನೆಂದು ಮಾತನಾಡಿ ನಂಬಿಸಿ ಮೋಸ ಮಾಡುತ್ತಿದ್ದ. ಇವನ ಮಾತಿಗೆ ಮರಳಾಗಿ ಪ್ರೀತಿಸಿ ನಂಬಿದ ಮಹಿಳೆಯರಿಂದ ಹಣ, ಚಿನ್ನ ಪಡೆದು ವಂಚನೆ ಮಾಡುತ್ತಿದ್ದ. ಹೀಗೆ ಕಡಿಮೆ ದರದಲ್ಲಿ ಸೈಟ್ ಕೊಡಿಸುವುದಾಗಿ ಸುರೇಶ್ ಮಾತನ್ನು ನಂಬಿ ಮೋಸ ಹೋದ ಮಹಿಳೆ ಬ್ಯಾಡರಹಳ್ಳಿ […]

ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ನಯವಂಚಕ ಅರೆಸ್ಟ್
ಆಯೇಷಾ ಬಾನು
|

Updated on:Jun 10, 2020 | 2:17 PM

Share

ಬೆಂಗಳೂರು: ವಿಚ್ಛೇದಿತ ಮಹಿಳೆಯರನ್ನೇ ಗುರಿಯಾಗಿಸಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುರೇಶ್​ ಬಂಧಿತ ಆರೋಪಿ. ಈತ ವಿಲಾಸಿ ಜೀವನಕ್ಕಾಗಿ ವಂಚನೆಯನ್ನೇ ಕಾಯಕವಾಗಿಸಿಕೊಂಡಿದ್ದ.

ಸಾಮಾಜಿಕ ಜಾಲತಾಣಗಳಲ್ಲಿ ವಿಚ್ಛೇದಿತೆಯರ ಜತೆ ಸಂಪರ್ಕ ಬೆಳೆಸಿಕೊಂಡು ನಿಮ್ಮನ್ನು ಪ್ರೀತಿಸುತ್ತಿದ್ದೇನೆ ಮದುವೆಯಾಗುತ್ತೇನೆಂದು ಮಾತನಾಡಿ ನಂಬಿಸಿ ಮೋಸ ಮಾಡುತ್ತಿದ್ದ. ಇವನ ಮಾತಿಗೆ ಮರಳಾಗಿ ಪ್ರೀತಿಸಿ ನಂಬಿದ ಮಹಿಳೆಯರಿಂದ ಹಣ, ಚಿನ್ನ ಪಡೆದು ವಂಚನೆ ಮಾಡುತ್ತಿದ್ದ.

ಹೀಗೆ ಕಡಿಮೆ ದರದಲ್ಲಿ ಸೈಟ್ ಕೊಡಿಸುವುದಾಗಿ ಸುರೇಶ್ ಮಾತನ್ನು ನಂಬಿ ಮೋಸ ಹೋದ ಮಹಿಳೆ ಬ್ಯಾಡರಹಳ್ಳಿ ಠಾಣೆಗೆ ದೂರು ನೀಡಿದ್ದರು. ಸುರೇಶ್​ವಿಚ್ಛೇದಿತ ಮಹಿಳೆಯಿಂದ 80 ಗ್ರಾಂ ಚಿನ್ನ ಪಡೆದು ವಂಚನೆ ಮಾಡಿದ್ದ. ಹೀಗಾಗಿ ಮಹಿಳೆ ದೂರಿನ ಆಧಾರದಲ್ಲಿ FIR ದಾಖಲಿಸಿದ್ದ ಪೊಲೀಸರು ನಯವಂಚಕ ಸುರೇಶ್​ನನ್ನು ಬಂಧಿಸಿದ್ದಾರೆ. ಬಂಧಿತನಿಂದ ಫಾರ್ಚೂನರ್​ ಕಾರು ಜಪ್ತಿ ಮಾಡಲಾಗಿದ್ದು, ಬ್ಯಾಡರಹಳ್ಳಿ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Published On - 6:59 am, Wed, 10 June 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ