AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಖಾಕಿ ಗನ್ ಸೌಂಡ್: ಸ್ಲಂ ಭರತ್ ಸಹಚರನ ಕಾಲಿಗೆ ಗುಂಡೇಟು

ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಇಎಲ್ ಲೇಔಟ್​ನಲ್ಲಿ ಸ್ಲಂ ಭರತನ ಸಹಚರನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. 15ಕ್ಕೂ ಹೆಚ್ಚು ಕೇಸ್‌ಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಸಿದ್ದರಾಜು ಅಲಿಯಾಸ್ ಸಿದ್ದ ಮೇಲೆ ಬ್ಯಾಡರಹಳ್ಳಿ ಠಾಣೆ ಇನ್ಸ್‌ಪೆಕ್ಟರ್ ರಾಜೀವ್‌ ಫೈರಿಂಗ್ ನಡೆಸಿದ್ದಾರೆ. ಆರೋಪಿ ಬಿಇಎಲ್ ಲೇಔಟ್‌ನಲ್ಲಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಆರೋಪಿಯನ್ನು ಬಂಧಿಸಲು ಬ್ಯಾಡರಹಳ್ಳಿ ಪೊಲೀಸರು ತೆರಳಿದ್ದರು. ಶರಣಾಗುವಂತೆ ಆರೋಪಿ ಸಿದ್ದರಾಜುಗೆ ಪೊಲೀಸರ ಸೂಚಿಸಿದ್ದಾರೆ. ಆದ್ರೆ ಆರೋಪಿ ಸಿದ್ದರಾಜು ಮುಖ್ಯಪೇದೆ ಗುರುದೇವ್ ಮೇಲೆ ಮಚ್ಚಿನಿಂದ […]

ಬೆಂಗಳೂರಿನಲ್ಲಿ ಮತ್ತೆ ಖಾಕಿ ಗನ್ ಸೌಂಡ್: ಸ್ಲಂ ಭರತ್ ಸಹಚರನ ಕಾಲಿಗೆ ಗುಂಡೇಟು
ಸಾಧು ಶ್ರೀನಾಥ್​
|

Updated on: Mar 11, 2020 | 8:05 AM

Share

ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಇಎಲ್ ಲೇಔಟ್​ನಲ್ಲಿ ಸ್ಲಂ ಭರತನ ಸಹಚರನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. 15ಕ್ಕೂ ಹೆಚ್ಚು ಕೇಸ್‌ಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಸಿದ್ದರಾಜು ಅಲಿಯಾಸ್ ಸಿದ್ದ ಮೇಲೆ ಬ್ಯಾಡರಹಳ್ಳಿ ಠಾಣೆ ಇನ್ಸ್‌ಪೆಕ್ಟರ್ ರಾಜೀವ್‌ ಫೈರಿಂಗ್ ನಡೆಸಿದ್ದಾರೆ.

ಆರೋಪಿ ಬಿಇಎಲ್ ಲೇಔಟ್‌ನಲ್ಲಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಆರೋಪಿಯನ್ನು ಬಂಧಿಸಲು ಬ್ಯಾಡರಹಳ್ಳಿ ಪೊಲೀಸರು ತೆರಳಿದ್ದರು. ಶರಣಾಗುವಂತೆ ಆರೋಪಿ ಸಿದ್ದರಾಜುಗೆ ಪೊಲೀಸರ ಸೂಚಿಸಿದ್ದಾರೆ. ಆದ್ರೆ ಆರೋಪಿ ಸಿದ್ದರಾಜು ಮುಖ್ಯಪೇದೆ ಗುರುದೇವ್ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.

ಈ ವೇಳೆ ಶರಣಾಗುವಂತೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಪೊಲೀಸರ ಮಾತೂ ಲೆಕ್ಕಿಸದೆ ಪರಾರಿಯಾಗಲು ಯತ್ನಿಸಿದ ಹಿನ್ನೆಲೆಯಲ್ಲಿ ಆರೋಪಿ ಬಲಗಾಲಿಗೆ ಇನ್ಸ್‌ಪೆಕ್ಟರ್ ರಾಜೀವ್‌ ಗುಂಡು ಹಾರಿಸಿ ಬಂಧಿಸಿದ್ದಾರೆ. ಗಾಯಾಳು ಮುಖ್ಯಪೇದೆ ಗುರುದೇವ್ ಹಾಗೂ ರೌಡಿಶೀಟರ್ ಸಿದ್ದರಾಜುಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ