AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ವರ್ಷದ ಹಿಂದೆ ನಡೆದ ಆ ದುರ್ಘಟನೆಯೇ ತಾಯಿಯ ಹತ್ಯೆಗೆ ಮೂಲವಾಯಿತಾ!?

ಬೆಂಗಳೂರು: ನಗರದ ಕೆ ಆರ್​ ಪುರಂನಲ್ಲಿ ನಸುಕಿನ ವೇಳೆ ಹೆತ್ತಮ್ಮನನ್ನು ಸಾಯಿಸಿ, ಪ್ರಿಯತಮನ ಜೊತೆ ಜಾಲಿ ರೈಡ್​ಗಾಗಿ ಅಂಡಮಾನ್​ಗೆ ಎಸ್ಕೇಪ್​ ಆಗಿದ್ದ ಅಮೃತಾ- ಶ್ರೀಧರ್​ ಪ್ರಕರಣಕ್ಕೆ ಟ್ವಿಸ್ಟ್​ಗೆ ಸಿಕ್ಕಿದೆ. ಅಂಡಮಾನ್​ನಲ್ಲಿ ಬೈಕ್​ ರೈಡ್​ನಲ್ಲಿದ್ದ ಅಮೃತಾ- ಶ್ರೀಧರ್ ಇಬ್ಬರನ್ನೂ ಕೆ ಆರ್​ ಪುರಂ ಇನ್ಸ್​ಪೆಕ್ಟರ್​ ಅಂಬರೀಷ್​ ತಂಡ ಕರೆದುತರುವಾಗ ವಿಮಾನ ಪ್ರಯಾಣದುದ್ದಕ್ಕೂ ಇಬ್ಬರೂ ಹಲವಾರು ವಿಷಯಗಳನ್ನು ಪೊಲೀಸರೊಂದಿಗೆ ಹಂಚಿಕೊಂಡಿದ್ದಾರೆ. ತನ್ನ ಹೆತ್ತಮ್ಮ ನಿರ್ಮಲಾರನ್ನು ಸಾಯಿಸಿದ್ದು ತಾನೇ ಎಂದು ಇದೇ ಸಂದರ್ಭದಲ್ಲಿ ಆರೋಪಿ ಅಮೃತಾ ಚಂದ್ರಶೇಖರ್​ ಒಪ್ಪಿಕೊಂಡಿದ್ದಾಳೆ. ಆಕೆಯ ಪ್ರಿಯಕರ […]

3 ವರ್ಷದ ಹಿಂದೆ ನಡೆದ ಆ ದುರ್ಘಟನೆಯೇ ತಾಯಿಯ ಹತ್ಯೆಗೆ ಮೂಲವಾಯಿತಾ!?
ಸಾಧು ಶ್ರೀನಾಥ್​
|

Updated on:Feb 06, 2020 | 6:26 PM

Share

ಬೆಂಗಳೂರು: ನಗರದ ಕೆ ಆರ್​ ಪುರಂನಲ್ಲಿ ನಸುಕಿನ ವೇಳೆ ಹೆತ್ತಮ್ಮನನ್ನು ಸಾಯಿಸಿ, ಪ್ರಿಯತಮನ ಜೊತೆ ಜಾಲಿ ರೈಡ್​ಗಾಗಿ ಅಂಡಮಾನ್​ಗೆ ಎಸ್ಕೇಪ್​ ಆಗಿದ್ದ ಅಮೃತಾ- ಶ್ರೀಧರ್​ ಪ್ರಕರಣಕ್ಕೆ ಟ್ವಿಸ್ಟ್​ಗೆ ಸಿಕ್ಕಿದೆ. ಅಂಡಮಾನ್​ನಲ್ಲಿ ಬೈಕ್​ ರೈಡ್​ನಲ್ಲಿದ್ದ ಅಮೃತಾ- ಶ್ರೀಧರ್ ಇಬ್ಬರನ್ನೂ ಕೆ ಆರ್​ ಪುರಂ ಇನ್ಸ್​ಪೆಕ್ಟರ್​ ಅಂಬರೀಷ್​ ತಂಡ ಕರೆದುತರುವಾಗ ವಿಮಾನ ಪ್ರಯಾಣದುದ್ದಕ್ಕೂ ಇಬ್ಬರೂ ಹಲವಾರು ವಿಷಯಗಳನ್ನು ಪೊಲೀಸರೊಂದಿಗೆ ಹಂಚಿಕೊಂಡಿದ್ದಾರೆ.

ತನ್ನ ಹೆತ್ತಮ್ಮ ನಿರ್ಮಲಾರನ್ನು ಸಾಯಿಸಿದ್ದು ತಾನೇ ಎಂದು ಇದೇ ಸಂದರ್ಭದಲ್ಲಿ ಆರೋಪಿ ಅಮೃತಾ ಚಂದ್ರಶೇಖರ್​ ಒಪ್ಪಿಕೊಂಡಿದ್ದಾಳೆ. ಆಕೆಯ ಪ್ರಿಯಕರ ಶ್ರೀಧರ್ ಸಹ ಪ್ರಕರಣದಲ್ಲಿ ಭಾಗಿಯಾಗಿರುವುದು ಖಚಿತಪಟ್ಟಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಆದರೂ ಪ್ರಕರಣದ ಸಂಪೂರ್ಣ ವಿವರ, ವಿವಿಧ ಆಯಾಮಗಳು ಬಯಲಿಗೆ ಬರಬೇಕಿವೆ ಎಂದೂ ಪೊಲೀಸರು ಹೇಳಿದ್ದಾರೆ.

ಮೂರು ವರ್ಷಗಳ ಹಿಂದೆ ಏನಾಗಿತ್ತೆಂದ್ರೆ..

2017ರಲ್ಲಿ ಹೊಸಕೋಟೆ ಬಳಿ ಕಾರು ಅಪಘಾತವೊಂದು ನಡೆದಿತ್ತು. ವೇಗವಾಗಿ ಕಾರ್ ಚಲಾಯಿಸಿ ಮೇಲಿನ ಇಬ್ಬರೂ ಆರೋಪಿಗಳು ಆ ಕೃತ್ಯ ಎಸಗಿದ್ದರು. ಪ್ರಕರಣವೊಂದರಲ್ಲಿ ಮೂವರು ಮೃತಪಟ್ಟು, ಒಬ್ಬರಿಗೆ ಗಂಭೀರ ಗಾಯವಾಗಿತ್ತು. ಪ್ರಕರಣದಲ್ಲಿ ಕಾರು ಸಂಪೂರ್ಣವಾಗಿ ಜಖಂ ಆಗಿತ್ತು. ಅಪಘಾತ ಪ್ರಕರಣ ಮತ್ತು ಕಾರಿಗಾಗಿ ಲಕ್ಷಾಂತರ ರೂ. ಖರ್ಚು ತಗುಲಿತ್ತು. ಈ ಖರ್ಚಿಗಾಗಿ ಅಮೃತಾ ₹15 ಲಕ್ಷ ಸಾಲ ಮಾಡಿಕೊಂಡಿದ್ರಂತೆ. ಆ ಪ್ರಕರಣದಿಂದಾಗಿಯೇ ಅಮ್ಮನನ್ನು ಸಾಯಿಸುವ ಪ್ರಮೇಯ ಬಂತು ಎಂದು ಅಮೃತಾ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾಳೆ.

https://www.facebook.com/Tv9Kannada/videos/2972775902754961/

Published On - 4:24 pm, Thu, 6 February 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!