ಅಕ್ರಮವಾಗಿ ಗರ್ಭಪಾತದ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಇ-ಕಾಮರ್ಸ್​ ಸಂಸ್ಥೆಯೊಂದರ ವಿರುದ್ಧ ಪ್ರಕರಣ ದಾಖಲು

ಗರ್ಭಪಾತವೇ ಅಪರಾಧ. ಆಸ್ಪತ್ರೆಗಳಲ್ಲಿ ಕೂಡ ಗರ್ಭಪಾತ ಮಾಡುವಂತಿಲ್ಲ. ಮೆಡಿಕಲ್ ಟರ್ಮಿನೇಶನ್​ ಆಫ್​ ಪ್ರೆಗ್ನೆನ್ಸಿ ಕಾಯ್ದೆ 2002 ಮತ್ತು 2003 ರ ನಿಯಮಗಳ ಅನುಸಾರ, ಗರ್ಭಪಾತದ ಮಾತ್ರೆಗಳು ಕೇವಲ ಆಸ್ಪತ್ರೆಗಳಲ್ಲಿ ಮಾತ್ರ ಇರಬೇಕು.

ಅಕ್ರಮವಾಗಿ ಗರ್ಭಪಾತದ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಇ-ಕಾಮರ್ಸ್​ ಸಂಸ್ಥೆಯೊಂದರ ವಿರುದ್ಧ ಪ್ರಕರಣ ದಾಖಲು
ಸಾಂಕೇತಿಕ ಚಿತ್ರ
Follow us
| Updated By: Lakshmi Hegde

Updated on: May 02, 2022 | 6:19 PM

ಯಾವುದೇ ಮಾನ್ಯ ದಾಖಲೆಗಳು ಇಲ್ಲದೆ, ಗರ್ಭಪಾತದ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಇ-ಕಾಮರ್ಸ್​ ಸಂಸ್ಥೆಯೊಂದರ ವಿರುದ್ಧ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.  ಇ-ಕಾಮರ್ಸ್​ ಸಂಸ್ಥೆ ಹೀಗೆ ಅಕ್ರಮವಾಗಿ ಅಬಾರ್ಶನ್​ ಕಿಟ್​​ನ್ನು ಮಾರಾಟ ಮಾಡುತ್ತಿದೆ ಎಂಬ ಮಾಹಿತಿ ಬೇರೆ ಮೂಲದಿಂದ ಸಿಕ್ಕಿತ್ತು. ಅದು ಸತ್ಯವೋ, ಕಂಪನಿ ಮಾರಾಟ ಮಾಡುತ್ತಿರುವುದು ನಿಜವಾ ಎಂದು ಪರಿಶೀಲನೆ ನಡೆಸಲು ನಾವೇ ಖುದ್ದಾಗಿ ಒಂದು ಕಿಟ್​ಗೆ ಆರ್ಡರ್ ಮಾಡಿದ್ದೆವು.  ಇದರಿಂದಾಗಿ ಗರ್ಭಪಾತ ಮಾತ್ರೆಗಳನ್ನು ಮಾರಾಟ ಮಾಡುತ್ತಿರುವುದು ದೃಢಪಟ್ಟಿದೆ ಎಂದು ಎಫ್​ಡಿಎ ಸಹಾಯಕ ಆಯುಕ್ತ ಗಣೇಶ್ ರೋಕಡೆ ತಿಳಿಸಿದ್ದಾರೆ.  

ಅಂದಹಾಗೇ, ಈ ಗರ್ಭಪಾತಕ್ಕೆ ಸಂಬಂಧಪಟ್ಟು ಸಂಸ್ಥೆ ಮಾರಾಟ ಮಾಡುವ ಕಿಟ್​​ಗೆ ಹಣ ಪಡೆಯುತ್ತದೆಯೇ ಹೊರತು ಅದಕ್ಕೆ ಬಿಲ್ ಮಾಡುವುದಿಲ್ಲ. ಅಂದರೆ ಈ ಇ ಕಾಮರ್ಸ್​ ವೇದಿಕೆಯಲ್ಲಿ ನೋಂದಣಿ ಮಾಡಿಕೊಂಡಿರುವ ನಿರ್ಧಿಷ್ಟ ಮಾರಾಟಗಾರರು ಒಡಿಶಾದ ಔಷಧಿ ಅಂಗಡಿಯೊಂದರ ದಾಖಲೆಯನ್ನು ಬಳಸುತ್ತಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ ಎಂದು ಗಣೇಶ್ ಹೇಳಿದ್ದಾರೆ.

ಗರ್ಭಪಾತವೇ ಅಪರಾಧ. ಆಸ್ಪತ್ರೆಗಳಲ್ಲಿ ಕೂಡ ಗರ್ಭಪಾತ ಮಾಡುವಂತಿಲ್ಲ. ಮೆಡಿಕಲ್ ಟರ್ಮಿನೇಶನ್​ ಆಫ್​ ಪ್ರೆಗ್ನೆನ್ಸಿ ಕಾಯ್ದೆ 2002 ಮತ್ತು 2003 ರ ನಿಯಮಗಳ ಅನುಸಾರ, ಗರ್ಭಪಾತದ ಮಾತ್ರೆಗಳು ಕೇವಲ ಆಸ್ಪತ್ರೆಗಳಲ್ಲಿ ಮಾತ್ರ ಇರಬೇಕು. ಅದೂ ಕೂಡ ತರಬೇತಿ ಪಡೆದ ತಜ್ಞರು ಮಾತ್ರ ಅದರ ಮೇಲ್ವಿಚಾರಣೆ ವಹಿಸಿಕೊಳ್ಳಬೇಕು. ಸದ್ಯ ಇ -ಕಾಮರ್ಸ್ ಸಂಸ್ಥೆ ಮತ್ತು ಅಬಾರ್ಶನ್​ ಕಿಟ್​ ಮಾರುತ್ತಿದ್ದ ಮಾರಾಟಗಾರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Parashuram Jayanti 2022: ಪರಶುರಾಮನ ಬಗ್ಗೆ 10 ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ..!

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ