AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸಿಸಿಬಿ ಎಚ್ಚರಿಕೆ ನೀಡಿದ ಮೇಲೂ ಬಾಲ ಬಿಚ್ಚಿದ ರೌಡಿಶೀಟರ್ಸ್​​​​​​​ ಸೈಕಲ್​ ರವಿ, ಬೇಕರಿ ರಘು; ಪ್ರಕರಣ ದಾಖಲು

ನಟೋರಿಯಸ್ ರೌಡಿಶೀಟರ್ಸ್​​​​ಗಳಾದ ಬೇಕರಿ ರಘು ಮತ್ತು ಸೈಕಲ್ ರವಿ ಮತ್ತೆ ಬಾಲ ಬಿಚ್ಚಿದ್ದು, ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಅಪಹರಿಸಿ ಕೊಲೆ ಮಾಡಲು ಯತ್ನಿಸಿದ ಅರೋಪದಡಿ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು: ಸಿಸಿಬಿ ಎಚ್ಚರಿಕೆ ನೀಡಿದ ಮೇಲೂ ಬಾಲ ಬಿಚ್ಚಿದ ರೌಡಿಶೀಟರ್ಸ್​​​​​​​ ಸೈಕಲ್​ ರವಿ, ಬೇಕರಿ ರಘು; ಪ್ರಕರಣ ದಾಖಲು
ಸಯಭ್ರಮಣ್ಯ ಪೊಲೀಸ್​ ಠಾಣೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ವಿವೇಕ ಬಿರಾದಾರ|

Updated on: Aug 23, 2023 | 3:08 PM

Share

ಬೆಂಗಳೂರು: ನಗರದಲ್ಲಿ ರೌಡಿಗಳ ಅಟ್ಟಹಾಸ ಮಿತಿ ಮೀರಿದೆ. ಇವರಿಗೆ ಪೊಲೀಸರ (Police) ಭಯವೇ ಇಲ್ಲದಂತಾಗಿದೆ. ಇತ್ತೀಚಿಗೆ ಸಿಸಿಬಿ (CCB) ಅಧಿಕಾರಿಗಳು ರೌಡಿ ಬೇಕರಿ ರಘು ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಾಲ ಬಿಚ್ಚಿದರೇ ಕಟ್​ ಮಾಡುವುದಾಗಿ ಎಚ್ಚರಿಕೆ ನೀಡಿ ಕಳುಹಿಸಿದ್ದರು. ಇದೀಗ ಮತ್ತೆ ನಟೋರಿಯಸ್ ರೌಡಿಶೀಟರ್ಸ್​​​​ಗಳಾದ ಬೇಕರಿ ರಘು ಮತ್ತು ಸೈಕಲ್ ರವಿ ಬಾಲ ಬಿಚ್ಚಿದ್ದು, ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಅಪಹರಿಸಿ ಕೊಲೆ ಮಾಡಲು ಯತ್ನಿಸಿದ ಅರೋಪದಡಿ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಮಚಂದ್ರಪುರ ಪಾರ್ಕ್ ಕಡೆಯಿಂದ ಮನೆಗೆ ಹೋಗುತ್ತಿದ್ದ ಉದ್ಯಮಿಯ ಕಾರನ್ನು ಮಾರಕಾಸ್ತ್ರ ಜೊತೆಗೆ ಬಂದಿದ್ದ ಸುಮಾರು ಹತ್ತು ಜನ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ಮಾಡಿ ಕೊಲೆಗೆ ಯತ್ನಸಿದ್ದಾರೆ. ಈ ವೇಳೆ ಸೈಕಲ್ ರವಿ ಮತ್ತು ಬೇಕರಿ ರಘು ಕಾರಿನಲ್ಲಿದ್ದರು. ಅವರೇ ಕೆಲಸವನ್ನು ಮಾಡಿಸಿದ್ದು ಎಂದು ದೂರು ನೀಡಿದ್ದಾರೆ. ಕೊಲೆಯತ್ನ. ಮತ್ತು ಖಾಸಗಿ ವ್ಯಕ್ತಿಯ ಆಸ್ತಿಪಾಸ್ತಿ ಹಾಳುಮಾಡಿದ್ದಕ್ಕೆ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಗ್ರಾಹಕರ ರೀತಿ ಎಂಟ್ರಿಕೊಟ್ಟು ಲಕ್ಷಾಂತರ ಮೌಲ್ಯದ ಸೀರೆ ಕಳುವು ಮಾಡುತ್ತಿದ್ದ ಆರೋಪಿಗಳ ಬಂಧನ

ಸೈಕಲ್​ ರವಿ ಮತ್ತು ಬೇಕರಿ ರಘು ಸಿಸಿಬಿ ಬಂದು ವಿಚಾರಣೆಗೆ ಬಂದು ಹೋದ ನಂತರ ಈ ಕೃತ್ಯ ಎಸಗಿದ್ದಾರೆ. ಕೆಲ ದಿನಗಳ ಹಿಂದೆ ಸಿಸಿಬಿ ಅಧಿಕಾರಿಗಳು ಬೇಕರಿ ರಘು ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ರೌಡಿ ಚಟುವಟಿಕೆಯಲ್ಲಿ ಭಾಗ ಯಾಗದಂತೆ ವಾರ್ನ್ ಮಾಡಿ ಕಳಿಹಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!