Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸಿಸಿಬಿ ಎಚ್ಚರಿಕೆ ನೀಡಿದ ಮೇಲೂ ಬಾಲ ಬಿಚ್ಚಿದ ರೌಡಿಶೀಟರ್ಸ್​​​​​​​ ಸೈಕಲ್​ ರವಿ, ಬೇಕರಿ ರಘು; ಪ್ರಕರಣ ದಾಖಲು

ನಟೋರಿಯಸ್ ರೌಡಿಶೀಟರ್ಸ್​​​​ಗಳಾದ ಬೇಕರಿ ರಘು ಮತ್ತು ಸೈಕಲ್ ರವಿ ಮತ್ತೆ ಬಾಲ ಬಿಚ್ಚಿದ್ದು, ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಅಪಹರಿಸಿ ಕೊಲೆ ಮಾಡಲು ಯತ್ನಿಸಿದ ಅರೋಪದಡಿ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು: ಸಿಸಿಬಿ ಎಚ್ಚರಿಕೆ ನೀಡಿದ ಮೇಲೂ ಬಾಲ ಬಿಚ್ಚಿದ ರೌಡಿಶೀಟರ್ಸ್​​​​​​​ ಸೈಕಲ್​ ರವಿ, ಬೇಕರಿ ರಘು; ಪ್ರಕರಣ ದಾಖಲು
ಸಯಭ್ರಮಣ್ಯ ಪೊಲೀಸ್​ ಠಾಣೆ
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on: Aug 23, 2023 | 3:08 PM

ಬೆಂಗಳೂರು: ನಗರದಲ್ಲಿ ರೌಡಿಗಳ ಅಟ್ಟಹಾಸ ಮಿತಿ ಮೀರಿದೆ. ಇವರಿಗೆ ಪೊಲೀಸರ (Police) ಭಯವೇ ಇಲ್ಲದಂತಾಗಿದೆ. ಇತ್ತೀಚಿಗೆ ಸಿಸಿಬಿ (CCB) ಅಧಿಕಾರಿಗಳು ರೌಡಿ ಬೇಕರಿ ರಘು ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಾಲ ಬಿಚ್ಚಿದರೇ ಕಟ್​ ಮಾಡುವುದಾಗಿ ಎಚ್ಚರಿಕೆ ನೀಡಿ ಕಳುಹಿಸಿದ್ದರು. ಇದೀಗ ಮತ್ತೆ ನಟೋರಿಯಸ್ ರೌಡಿಶೀಟರ್ಸ್​​​​ಗಳಾದ ಬೇಕರಿ ರಘು ಮತ್ತು ಸೈಕಲ್ ರವಿ ಬಾಲ ಬಿಚ್ಚಿದ್ದು, ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಅಪಹರಿಸಿ ಕೊಲೆ ಮಾಡಲು ಯತ್ನಿಸಿದ ಅರೋಪದಡಿ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಮಚಂದ್ರಪುರ ಪಾರ್ಕ್ ಕಡೆಯಿಂದ ಮನೆಗೆ ಹೋಗುತ್ತಿದ್ದ ಉದ್ಯಮಿಯ ಕಾರನ್ನು ಮಾರಕಾಸ್ತ್ರ ಜೊತೆಗೆ ಬಂದಿದ್ದ ಸುಮಾರು ಹತ್ತು ಜನ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ಮಾಡಿ ಕೊಲೆಗೆ ಯತ್ನಸಿದ್ದಾರೆ. ಈ ವೇಳೆ ಸೈಕಲ್ ರವಿ ಮತ್ತು ಬೇಕರಿ ರಘು ಕಾರಿನಲ್ಲಿದ್ದರು. ಅವರೇ ಕೆಲಸವನ್ನು ಮಾಡಿಸಿದ್ದು ಎಂದು ದೂರು ನೀಡಿದ್ದಾರೆ. ಕೊಲೆಯತ್ನ. ಮತ್ತು ಖಾಸಗಿ ವ್ಯಕ್ತಿಯ ಆಸ್ತಿಪಾಸ್ತಿ ಹಾಳುಮಾಡಿದ್ದಕ್ಕೆ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಗ್ರಾಹಕರ ರೀತಿ ಎಂಟ್ರಿಕೊಟ್ಟು ಲಕ್ಷಾಂತರ ಮೌಲ್ಯದ ಸೀರೆ ಕಳುವು ಮಾಡುತ್ತಿದ್ದ ಆರೋಪಿಗಳ ಬಂಧನ

ಸೈಕಲ್​ ರವಿ ಮತ್ತು ಬೇಕರಿ ರಘು ಸಿಸಿಬಿ ಬಂದು ವಿಚಾರಣೆಗೆ ಬಂದು ಹೋದ ನಂತರ ಈ ಕೃತ್ಯ ಎಸಗಿದ್ದಾರೆ. ಕೆಲ ದಿನಗಳ ಹಿಂದೆ ಸಿಸಿಬಿ ಅಧಿಕಾರಿಗಳು ಬೇಕರಿ ರಘು ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ರೌಡಿ ಚಟುವಟಿಕೆಯಲ್ಲಿ ಭಾಗ ಯಾಗದಂತೆ ವಾರ್ನ್ ಮಾಡಿ ಕಳಿಹಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ