AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸಿಸಿಬಿ ಎಚ್ಚರಿಕೆ ನೀಡಿದ ಮೇಲೂ ಬಾಲ ಬಿಚ್ಚಿದ ರೌಡಿಶೀಟರ್ಸ್​​​​​​​ ಸೈಕಲ್​ ರವಿ, ಬೇಕರಿ ರಘು; ಪ್ರಕರಣ ದಾಖಲು

ನಟೋರಿಯಸ್ ರೌಡಿಶೀಟರ್ಸ್​​​​ಗಳಾದ ಬೇಕರಿ ರಘು ಮತ್ತು ಸೈಕಲ್ ರವಿ ಮತ್ತೆ ಬಾಲ ಬಿಚ್ಚಿದ್ದು, ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಅಪಹರಿಸಿ ಕೊಲೆ ಮಾಡಲು ಯತ್ನಿಸಿದ ಅರೋಪದಡಿ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು: ಸಿಸಿಬಿ ಎಚ್ಚರಿಕೆ ನೀಡಿದ ಮೇಲೂ ಬಾಲ ಬಿಚ್ಚಿದ ರೌಡಿಶೀಟರ್ಸ್​​​​​​​ ಸೈಕಲ್​ ರವಿ, ಬೇಕರಿ ರಘು; ಪ್ರಕರಣ ದಾಖಲು
ಸಯಭ್ರಮಣ್ಯ ಪೊಲೀಸ್​ ಠಾಣೆ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ವಿವೇಕ ಬಿರಾದಾರ|

Updated on: Aug 23, 2023 | 3:08 PM

Share

ಬೆಂಗಳೂರು: ನಗರದಲ್ಲಿ ರೌಡಿಗಳ ಅಟ್ಟಹಾಸ ಮಿತಿ ಮೀರಿದೆ. ಇವರಿಗೆ ಪೊಲೀಸರ (Police) ಭಯವೇ ಇಲ್ಲದಂತಾಗಿದೆ. ಇತ್ತೀಚಿಗೆ ಸಿಸಿಬಿ (CCB) ಅಧಿಕಾರಿಗಳು ರೌಡಿ ಬೇಕರಿ ರಘು ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಾಲ ಬಿಚ್ಚಿದರೇ ಕಟ್​ ಮಾಡುವುದಾಗಿ ಎಚ್ಚರಿಕೆ ನೀಡಿ ಕಳುಹಿಸಿದ್ದರು. ಇದೀಗ ಮತ್ತೆ ನಟೋರಿಯಸ್ ರೌಡಿಶೀಟರ್ಸ್​​​​ಗಳಾದ ಬೇಕರಿ ರಘು ಮತ್ತು ಸೈಕಲ್ ರವಿ ಬಾಲ ಬಿಚ್ಚಿದ್ದು, ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಅಪಹರಿಸಿ ಕೊಲೆ ಮಾಡಲು ಯತ್ನಿಸಿದ ಅರೋಪದಡಿ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಮಚಂದ್ರಪುರ ಪಾರ್ಕ್ ಕಡೆಯಿಂದ ಮನೆಗೆ ಹೋಗುತ್ತಿದ್ದ ಉದ್ಯಮಿಯ ಕಾರನ್ನು ಮಾರಕಾಸ್ತ್ರ ಜೊತೆಗೆ ಬಂದಿದ್ದ ಸುಮಾರು ಹತ್ತು ಜನ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ಮಾಡಿ ಕೊಲೆಗೆ ಯತ್ನಸಿದ್ದಾರೆ. ಈ ವೇಳೆ ಸೈಕಲ್ ರವಿ ಮತ್ತು ಬೇಕರಿ ರಘು ಕಾರಿನಲ್ಲಿದ್ದರು. ಅವರೇ ಕೆಲಸವನ್ನು ಮಾಡಿಸಿದ್ದು ಎಂದು ದೂರು ನೀಡಿದ್ದಾರೆ. ಕೊಲೆಯತ್ನ. ಮತ್ತು ಖಾಸಗಿ ವ್ಯಕ್ತಿಯ ಆಸ್ತಿಪಾಸ್ತಿ ಹಾಳುಮಾಡಿದ್ದಕ್ಕೆ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಗ್ರಾಹಕರ ರೀತಿ ಎಂಟ್ರಿಕೊಟ್ಟು ಲಕ್ಷಾಂತರ ಮೌಲ್ಯದ ಸೀರೆ ಕಳುವು ಮಾಡುತ್ತಿದ್ದ ಆರೋಪಿಗಳ ಬಂಧನ

ಸೈಕಲ್​ ರವಿ ಮತ್ತು ಬೇಕರಿ ರಘು ಸಿಸಿಬಿ ಬಂದು ವಿಚಾರಣೆಗೆ ಬಂದು ಹೋದ ನಂತರ ಈ ಕೃತ್ಯ ಎಸಗಿದ್ದಾರೆ. ಕೆಲ ದಿನಗಳ ಹಿಂದೆ ಸಿಸಿಬಿ ಅಧಿಕಾರಿಗಳು ಬೇಕರಿ ರಘು ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ರೌಡಿ ಚಟುವಟಿಕೆಯಲ್ಲಿ ಭಾಗ ಯಾಗದಂತೆ ವಾರ್ನ್ ಮಾಡಿ ಕಳಿಹಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ