ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಗೆ ಮುಂದಾದ ವರ; ಮದುವೆ ಮಂಟಪದಲ್ಲೇ ಜಗಳ, ಕೇಸು ದಾಖಲು

ವಿಶಾಲ್ ಪವಾರ್ ಈಗಾಗಲೇ ಮದುವೆಯಾಗಿದ್ದು, ಒಬ್ಬ ಮಗನಿದ್ದಾನೆ. ವಿಶಾಲ್ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗುತ್ತಿದ್ದ. ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆ ಮಾಡಿಸಿ ಹೋಟೆಲ್‌ನಲ್ಲಿ ಮದುವೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಛತ್ರಪತಿ ಸಂಭಾಜಿ ನಗರದಲ್ಲಿ ವಾಸವಾಗಿರುವ ಪತ್ನಿಗೆ ಪತಿಯ ಎರಡನೇ ಮದುವೆ ವಿಷಯ ತಿಳಿಯಿತು

ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಗೆ ಮುಂದಾದ ವರ; ಮದುವೆ ಮಂಟಪದಲ್ಲೇ ಜಗಳ, ಕೇಸು ದಾಖಲು
ಮದುವೆ Image Credit source: Tv9 Marathi
Follow us
|

Updated on: Aug 23, 2023 | 5:02 PM

ಅಹಮದ್‌ನಗರ ಆಗಸ್ಟ್ 23: ಅಹಮದ್‌ನಗರದಲ್ಲಿರುವ (Ahmednagar) ಕುಟುಂಬವೊಂದು ಮದುವೆಯ (Wedding) ಎಲ್ಲ ಸಿದ್ಧತೆ ನಡೆಸಿತ್ತು. ಕಲ್ಯಾಣ ಮಂಟಪ ಸಿಂಗಾರಗೊಂಡಿದ್ದ ವಧು-ವರರು ಇನ್ನೇನು ಹಾರ ಹಾಕಿಕೊಳ್ಳಲು ಮುಂದಾದಾಗ ಏಕಾಏಕಿ ಮದುಮಗನ ಮೊದಲ ಪತ್ನಿ ಮಂಟಪದಲ್ಲಿ ಕಾಣಿಸಿಕೊಂಡಿದ್ದಾಳೆ. ಇದಾದ ಬಳಿಕ ವರ ನೇರವಾಗಿ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಈ ಸಂಬಂಧ ವರನ ವಿರುದ್ಧ ತೋಫಖಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವರನ ಹೆಸರು ವಿಶಾಲ್ ಪವಾರ್. ವಿಶಾಲ್ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗುತ್ತಿದ್ದ.

ವಿಶಾಲ್ ಪವಾರ್ ಈಗಾಗಲೇ ಮದುವೆಯಾಗಿದ್ದು, ಒಬ್ಬ ಮಗನಿದ್ದಾನೆ. ವಿಶಾಲ್ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗುತ್ತಿದ್ದ. ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆ ಮಾಡಿಸಿ ಹೋಟೆಲ್‌ನಲ್ಲಿ ಮದುವೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಛತ್ರಪತಿ ಸಂಭಾಜಿ ನಗರದಲ್ಲಿ ವಾಸವಾಗಿರುವ ಪತ್ನಿಗೆ ಪತಿಯ ಎರಡನೇ ಮದುವೆ ವಿಷಯ ತಿಳಿಯಿತು. ಹೆಂಡತಿ ತಕ್ಷಣ ತನ್ನ ತಂದೆ ತಾಯಿ ಮತ್ತು ಇತರ ಸಂಬಂಧಿಕರೊಂದಿಗೆ ಮದುವೆ ಮಂಟಪಕ್ಕೆ ತಲುಪಿದ್ದಾರೆ.

ಮದುವೆ ನಡೆಯುವ ಸ್ಥಳ ಪತ್ತೆ ಮಾಡಿದ ಮೊದಲ ಪತ್ನಿ, ಅಲ್ಲಿಗೆ ಬಂದು ಜಗಳವಾಡಿದ್ದಾಳೆ. ಈ ದಿಢೀರ್ ಘಟನೆಯಿಂದ ವಧುವಿನ ಸಂಬಂಧಿಕರೂ ಗೊಂದಲಕ್ಕೀಡಾಗಿದ್ದರು. ಮದುಮಗನಿಂದ ಯಾರೋ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಲ್ಲಿಗೆ ಬಂದು ವರನನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ, ದಂಪತಿ ಮಧ್ಯೆ ಜಗಳ: ಸಾವು

ಮೊದಲ ಪತ್ನಿ ದೂರಿನ ಮೇರೆಗೆ ತೋಫ್ಖಾನಾ ಪೊಲೀಸ್ ಠಾಣೆಯಲ್ಲಿ ವಿಶಾಲ್ ಪವಾರ್ ವಿರುದ್ಧ ಸೆಕ್ಷನ್ 494 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವಿಶಾಲ್ ಜಲ್ನಾ ಜಿಲ್ಲೆಯ ನಿವಾಸಿಯಾಗಿದ್ದು, ಆತನ ಮದುವೆಯಾಗಲಿದ್ದ ವಧು ಛತ್ರಪತಿ ಸಂಭಾಜಿ ನಗರದ ನಿವಾಸಿಯಾಗಿದ್ದಾರೆ. ಆದರೆ ಎರಡನೇ ಮದುವೆಯನ್ನು ಮೊದಲ ಪತ್ನಿಯಿಂದ ಮರೆಮಾಚಲು ಎರಡೂ ಕುಟುಂಬದವರು ನಗರದಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಅಂತಿಮವಾಗಿ ಅವರ ಯೋಜನೆ ವಿಫಲವಾಯಿತು.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?