AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆಯಲ್ಲಿ 10 ವರ್ಷ ಹಿಂದೆ ಮೆಕಾನಿಕ್ ಆಗಿದ್ದ ಶೇಕ್, ಹೇಗೆ ಬೆಳೆದ ನೋಡಿ..

[lazy-load-videos-and-sticky-control id=”ynO7VzHjx2Q”] ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್ ಬೇರೆಯದ್ದೇ ರಂಗೀಲಾ ಲೋಕಕ್ಕೆ ಕರೆದೊಯ್ಯುತ್ತಿದೆ. ಶೇಖ್​ ಫಾಝಿಲ್ ಎಂಬ ಶ್ರೀಲಂಕಾ ಕ್ಯಾಸಿನೋ ಕಿಂಗ್ ಬಗ್ಗೆ ಬಗೆದಷ್ಟೂ ಮಾದಕ ಕತೆಗಳು ಹುಟ್ಟಿಕೊಳ್ಳುತ್ತಿವೆ. ಚಾಮರಾಜಪೇಟೆಯಲ್ಲಿ 10 ವರ್ಷಗಳ ಹಿಂದೆ ಮೆಕಾನಿಕ್ ಆಗಿದ್ದ ಶೇಖ್​ ಫಾಝಿಲ್ ಡ್ರಗ್ಸ್ ದಂಧೆಯಲ್ಲಿ ಕೋಟಿ ಕೋಟಿ ಹಣ ಗಳಿಸಿದನಾ ಎಂಬ ಅನುಮಾನಗಳು ಸಿಸಿಬಿ ಪೊಲೀಸರಲ್ಲಿ ಮೂಡುತ್ತಿವೆ. ಶ್ರೀಲಂಕಾದ ಕ್ಯಾಸಿನೋಗೆ ಎಂಟ್ರಿ ಕೊಟ್ಟ ಬಳಿಕ, ಕ್ಯಾಸಿನೋ ಶೇಖ್​ ರಾಜಕಾರಣಿಗಳ ಸ್ನೇಹ, ನಟ-ನಟಿಯರ ಸಂಪರ್ಕ ಬೆಳೆಸಿದ್ದ ಎಂಬುದು […]

ಚಾಮರಾಜಪೇಟೆಯಲ್ಲಿ 10 ವರ್ಷ ಹಿಂದೆ ಮೆಕಾನಿಕ್ ಆಗಿದ್ದ ಶೇಕ್, ಹೇಗೆ ಬೆಳೆದ ನೋಡಿ..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 12, 2020 | 2:18 PM

Share

[lazy-load-videos-and-sticky-control id=”ynO7VzHjx2Q”]

ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್ ಬೇರೆಯದ್ದೇ ರಂಗೀಲಾ ಲೋಕಕ್ಕೆ ಕರೆದೊಯ್ಯುತ್ತಿದೆ. ಶೇಖ್​ ಫಾಝಿಲ್ ಎಂಬ ಶ್ರೀಲಂಕಾ ಕ್ಯಾಸಿನೋ ಕಿಂಗ್ ಬಗ್ಗೆ ಬಗೆದಷ್ಟೂ ಮಾದಕ ಕತೆಗಳು ಹುಟ್ಟಿಕೊಳ್ಳುತ್ತಿವೆ.

ಚಾಮರಾಜಪೇಟೆಯಲ್ಲಿ 10 ವರ್ಷಗಳ ಹಿಂದೆ ಮೆಕಾನಿಕ್ ಆಗಿದ್ದ ಶೇಖ್​ ಫಾಝಿಲ್ ಡ್ರಗ್ಸ್ ದಂಧೆಯಲ್ಲಿ ಕೋಟಿ ಕೋಟಿ ಹಣ ಗಳಿಸಿದನಾ ಎಂಬ ಅನುಮಾನಗಳು ಸಿಸಿಬಿ ಪೊಲೀಸರಲ್ಲಿ ಮೂಡುತ್ತಿವೆ. ಶ್ರೀಲಂಕಾದ ಕ್ಯಾಸಿನೋಗೆ ಎಂಟ್ರಿ ಕೊಟ್ಟ ಬಳಿಕ, ಕ್ಯಾಸಿನೋ ಶೇಖ್​ ರಾಜಕಾರಣಿಗಳ ಸ್ನೇಹ, ನಟ-ನಟಿಯರ ಸಂಪರ್ಕ ಬೆಳೆಸಿದ್ದ ಎಂಬುದು ಸುಸ್ಪಷ್ಟವಾಗುತ್ತಿದೆ. ಹಂತ ಹಂತವಾಗಿ ಹಣಗಳಿಸಿದ್ದ ಶೇಖ್​ ಫಾಝಿಲ್, ಡ್ರಗ್ಸ್ ದಂಧೆಯಲ್ಲಿಯೇ ಹಣ ಗಳಿಸಿದ್ದನಾ ಎಂಬ ಬಲವಾದ ಅನುಮಾನ ಮೂಡುತ್ತಿದೆ. ED ಸಂಸ್ಥೆ ದಾಖಲಿಸಿರುವ ಇಸಿಐಆರ್‌ನಲ್ಲಿ (ECIR ) ಫೈಝಲ್ ಪ್ರಮುಖ ಆರೋಪಿ. ಶೇಖ್​ ಫಾಝಿಲ್ ಕೋಟಿ ಕೋಟಿ ವಿದೇಶಿ ವಿನಿಮಯ ಮಾಡಿದ್ದಾನೆ.

ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಮೋಸ ಮಾಡಿದ್ದಾನೆ. ಶ್ರೀಲಂಕಾದ ಕರೆನ್ಸಿ, ಅಮೆರಿಕನ್ ಡಾಲರ್‌ ವಿನಿಮಯ ಮಾಡಿದ್ದಾನೆ. ಭಾರತೀಯ ರೂಪಾಯಿಗೆ ವಿನಿಮಯ ಮಾಡಿಕೊಂಡಿದ್ದಾನೆ ಎಂಬ ಆರೋಪದೊಂದಿಗೆ ಫಾಝಿಲ್ ವಿರುದ್ಧ ಅಕ್ರಮ ಹವಾಲಾ ದಂಧೆ ಪ್ರಕರಣವೂ ಈಗ ದಾಖಲಾಗಿದೆ.

Read:  ಕ್ಯಾಸಿನೊ ರಾಜ ಫಾಜಿಲ್ ಜೊತೆಗಿನ ಪುರಾತನ ದೋಸ್ತಿ ಬಗ್ಗೆ ಶಾಸಕ ಜಮೀರ್ ಹೇಳಿದ್ದೇನು?

Published On - 11:06 am, Sat, 12 September 20

Follow Us
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ