AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆಯಲ್ಲಿ 10 ವರ್ಷ ಹಿಂದೆ ಮೆಕಾನಿಕ್ ಆಗಿದ್ದ ಶೇಕ್, ಹೇಗೆ ಬೆಳೆದ ನೋಡಿ..

[lazy-load-videos-and-sticky-control id=”ynO7VzHjx2Q”] ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್ ಬೇರೆಯದ್ದೇ ರಂಗೀಲಾ ಲೋಕಕ್ಕೆ ಕರೆದೊಯ್ಯುತ್ತಿದೆ. ಶೇಖ್​ ಫಾಝಿಲ್ ಎಂಬ ಶ್ರೀಲಂಕಾ ಕ್ಯಾಸಿನೋ ಕಿಂಗ್ ಬಗ್ಗೆ ಬಗೆದಷ್ಟೂ ಮಾದಕ ಕತೆಗಳು ಹುಟ್ಟಿಕೊಳ್ಳುತ್ತಿವೆ. ಚಾಮರಾಜಪೇಟೆಯಲ್ಲಿ 10 ವರ್ಷಗಳ ಹಿಂದೆ ಮೆಕಾನಿಕ್ ಆಗಿದ್ದ ಶೇಖ್​ ಫಾಝಿಲ್ ಡ್ರಗ್ಸ್ ದಂಧೆಯಲ್ಲಿ ಕೋಟಿ ಕೋಟಿ ಹಣ ಗಳಿಸಿದನಾ ಎಂಬ ಅನುಮಾನಗಳು ಸಿಸಿಬಿ ಪೊಲೀಸರಲ್ಲಿ ಮೂಡುತ್ತಿವೆ. ಶ್ರೀಲಂಕಾದ ಕ್ಯಾಸಿನೋಗೆ ಎಂಟ್ರಿ ಕೊಟ್ಟ ಬಳಿಕ, ಕ್ಯಾಸಿನೋ ಶೇಖ್​ ರಾಜಕಾರಣಿಗಳ ಸ್ನೇಹ, ನಟ-ನಟಿಯರ ಸಂಪರ್ಕ ಬೆಳೆಸಿದ್ದ ಎಂಬುದು […]

ಚಾಮರಾಜಪೇಟೆಯಲ್ಲಿ 10 ವರ್ಷ ಹಿಂದೆ ಮೆಕಾನಿಕ್ ಆಗಿದ್ದ ಶೇಕ್, ಹೇಗೆ ಬೆಳೆದ ನೋಡಿ..
ಸಾಧು ಶ್ರೀನಾಥ್​
|

Updated on:Sep 12, 2020 | 2:18 PM

Share

[lazy-load-videos-and-sticky-control id=”ynO7VzHjx2Q”]

ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್ ಬೇರೆಯದ್ದೇ ರಂಗೀಲಾ ಲೋಕಕ್ಕೆ ಕರೆದೊಯ್ಯುತ್ತಿದೆ. ಶೇಖ್​ ಫಾಝಿಲ್ ಎಂಬ ಶ್ರೀಲಂಕಾ ಕ್ಯಾಸಿನೋ ಕಿಂಗ್ ಬಗ್ಗೆ ಬಗೆದಷ್ಟೂ ಮಾದಕ ಕತೆಗಳು ಹುಟ್ಟಿಕೊಳ್ಳುತ್ತಿವೆ.

ಚಾಮರಾಜಪೇಟೆಯಲ್ಲಿ 10 ವರ್ಷಗಳ ಹಿಂದೆ ಮೆಕಾನಿಕ್ ಆಗಿದ್ದ ಶೇಖ್​ ಫಾಝಿಲ್ ಡ್ರಗ್ಸ್ ದಂಧೆಯಲ್ಲಿ ಕೋಟಿ ಕೋಟಿ ಹಣ ಗಳಿಸಿದನಾ ಎಂಬ ಅನುಮಾನಗಳು ಸಿಸಿಬಿ ಪೊಲೀಸರಲ್ಲಿ ಮೂಡುತ್ತಿವೆ. ಶ್ರೀಲಂಕಾದ ಕ್ಯಾಸಿನೋಗೆ ಎಂಟ್ರಿ ಕೊಟ್ಟ ಬಳಿಕ, ಕ್ಯಾಸಿನೋ ಶೇಖ್​ ರಾಜಕಾರಣಿಗಳ ಸ್ನೇಹ, ನಟ-ನಟಿಯರ ಸಂಪರ್ಕ ಬೆಳೆಸಿದ್ದ ಎಂಬುದು ಸುಸ್ಪಷ್ಟವಾಗುತ್ತಿದೆ. ಹಂತ ಹಂತವಾಗಿ ಹಣಗಳಿಸಿದ್ದ ಶೇಖ್​ ಫಾಝಿಲ್, ಡ್ರಗ್ಸ್ ದಂಧೆಯಲ್ಲಿಯೇ ಹಣ ಗಳಿಸಿದ್ದನಾ ಎಂಬ ಬಲವಾದ ಅನುಮಾನ ಮೂಡುತ್ತಿದೆ. ED ಸಂಸ್ಥೆ ದಾಖಲಿಸಿರುವ ಇಸಿಐಆರ್‌ನಲ್ಲಿ (ECIR ) ಫೈಝಲ್ ಪ್ರಮುಖ ಆರೋಪಿ. ಶೇಖ್​ ಫಾಝಿಲ್ ಕೋಟಿ ಕೋಟಿ ವಿದೇಶಿ ವಿನಿಮಯ ಮಾಡಿದ್ದಾನೆ.

ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಮೋಸ ಮಾಡಿದ್ದಾನೆ. ಶ್ರೀಲಂಕಾದ ಕರೆನ್ಸಿ, ಅಮೆರಿಕನ್ ಡಾಲರ್‌ ವಿನಿಮಯ ಮಾಡಿದ್ದಾನೆ. ಭಾರತೀಯ ರೂಪಾಯಿಗೆ ವಿನಿಮಯ ಮಾಡಿಕೊಂಡಿದ್ದಾನೆ ಎಂಬ ಆರೋಪದೊಂದಿಗೆ ಫಾಝಿಲ್ ವಿರುದ್ಧ ಅಕ್ರಮ ಹವಾಲಾ ದಂಧೆ ಪ್ರಕರಣವೂ ಈಗ ದಾಖಲಾಗಿದೆ.

Read:  ಕ್ಯಾಸಿನೊ ರಾಜ ಫಾಜಿಲ್ ಜೊತೆಗಿನ ಪುರಾತನ ದೋಸ್ತಿ ಬಗ್ಗೆ ಶಾಸಕ ಜಮೀರ್ ಹೇಳಿದ್ದೇನು?

Published On - 11:06 am, Sat, 12 September 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ