AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆಯಲ್ಲಿ 10 ವರ್ಷ ಹಿಂದೆ ಮೆಕಾನಿಕ್ ಆಗಿದ್ದ ಶೇಕ್, ಹೇಗೆ ಬೆಳೆದ ನೋಡಿ..

[lazy-load-videos-and-sticky-control id=”ynO7VzHjx2Q”] ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್ ಬೇರೆಯದ್ದೇ ರಂಗೀಲಾ ಲೋಕಕ್ಕೆ ಕರೆದೊಯ್ಯುತ್ತಿದೆ. ಶೇಖ್​ ಫಾಝಿಲ್ ಎಂಬ ಶ್ರೀಲಂಕಾ ಕ್ಯಾಸಿನೋ ಕಿಂಗ್ ಬಗ್ಗೆ ಬಗೆದಷ್ಟೂ ಮಾದಕ ಕತೆಗಳು ಹುಟ್ಟಿಕೊಳ್ಳುತ್ತಿವೆ. ಚಾಮರಾಜಪೇಟೆಯಲ್ಲಿ 10 ವರ್ಷಗಳ ಹಿಂದೆ ಮೆಕಾನಿಕ್ ಆಗಿದ್ದ ಶೇಖ್​ ಫಾಝಿಲ್ ಡ್ರಗ್ಸ್ ದಂಧೆಯಲ್ಲಿ ಕೋಟಿ ಕೋಟಿ ಹಣ ಗಳಿಸಿದನಾ ಎಂಬ ಅನುಮಾನಗಳು ಸಿಸಿಬಿ ಪೊಲೀಸರಲ್ಲಿ ಮೂಡುತ್ತಿವೆ. ಶ್ರೀಲಂಕಾದ ಕ್ಯಾಸಿನೋಗೆ ಎಂಟ್ರಿ ಕೊಟ್ಟ ಬಳಿಕ, ಕ್ಯಾಸಿನೋ ಶೇಖ್​ ರಾಜಕಾರಣಿಗಳ ಸ್ನೇಹ, ನಟ-ನಟಿಯರ ಸಂಪರ್ಕ ಬೆಳೆಸಿದ್ದ ಎಂಬುದು […]

ಚಾಮರಾಜಪೇಟೆಯಲ್ಲಿ 10 ವರ್ಷ ಹಿಂದೆ ಮೆಕಾನಿಕ್ ಆಗಿದ್ದ ಶೇಕ್, ಹೇಗೆ ಬೆಳೆದ ನೋಡಿ..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 12, 2020 | 2:18 PM

Share

[lazy-load-videos-and-sticky-control id=”ynO7VzHjx2Q”]

ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್ ಬೇರೆಯದ್ದೇ ರಂಗೀಲಾ ಲೋಕಕ್ಕೆ ಕರೆದೊಯ್ಯುತ್ತಿದೆ. ಶೇಖ್​ ಫಾಝಿಲ್ ಎಂಬ ಶ್ರೀಲಂಕಾ ಕ್ಯಾಸಿನೋ ಕಿಂಗ್ ಬಗ್ಗೆ ಬಗೆದಷ್ಟೂ ಮಾದಕ ಕತೆಗಳು ಹುಟ್ಟಿಕೊಳ್ಳುತ್ತಿವೆ.

ಚಾಮರಾಜಪೇಟೆಯಲ್ಲಿ 10 ವರ್ಷಗಳ ಹಿಂದೆ ಮೆಕಾನಿಕ್ ಆಗಿದ್ದ ಶೇಖ್​ ಫಾಝಿಲ್ ಡ್ರಗ್ಸ್ ದಂಧೆಯಲ್ಲಿ ಕೋಟಿ ಕೋಟಿ ಹಣ ಗಳಿಸಿದನಾ ಎಂಬ ಅನುಮಾನಗಳು ಸಿಸಿಬಿ ಪೊಲೀಸರಲ್ಲಿ ಮೂಡುತ್ತಿವೆ. ಶ್ರೀಲಂಕಾದ ಕ್ಯಾಸಿನೋಗೆ ಎಂಟ್ರಿ ಕೊಟ್ಟ ಬಳಿಕ, ಕ್ಯಾಸಿನೋ ಶೇಖ್​ ರಾಜಕಾರಣಿಗಳ ಸ್ನೇಹ, ನಟ-ನಟಿಯರ ಸಂಪರ್ಕ ಬೆಳೆಸಿದ್ದ ಎಂಬುದು ಸುಸ್ಪಷ್ಟವಾಗುತ್ತಿದೆ. ಹಂತ ಹಂತವಾಗಿ ಹಣಗಳಿಸಿದ್ದ ಶೇಖ್​ ಫಾಝಿಲ್, ಡ್ರಗ್ಸ್ ದಂಧೆಯಲ್ಲಿಯೇ ಹಣ ಗಳಿಸಿದ್ದನಾ ಎಂಬ ಬಲವಾದ ಅನುಮಾನ ಮೂಡುತ್ತಿದೆ. ED ಸಂಸ್ಥೆ ದಾಖಲಿಸಿರುವ ಇಸಿಐಆರ್‌ನಲ್ಲಿ (ECIR ) ಫೈಝಲ್ ಪ್ರಮುಖ ಆರೋಪಿ. ಶೇಖ್​ ಫಾಝಿಲ್ ಕೋಟಿ ಕೋಟಿ ವಿದೇಶಿ ವಿನಿಮಯ ಮಾಡಿದ್ದಾನೆ.

ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಮೋಸ ಮಾಡಿದ್ದಾನೆ. ಶ್ರೀಲಂಕಾದ ಕರೆನ್ಸಿ, ಅಮೆರಿಕನ್ ಡಾಲರ್‌ ವಿನಿಮಯ ಮಾಡಿದ್ದಾನೆ. ಭಾರತೀಯ ರೂಪಾಯಿಗೆ ವಿನಿಮಯ ಮಾಡಿಕೊಂಡಿದ್ದಾನೆ ಎಂಬ ಆರೋಪದೊಂದಿಗೆ ಫಾಝಿಲ್ ವಿರುದ್ಧ ಅಕ್ರಮ ಹವಾಲಾ ದಂಧೆ ಪ್ರಕರಣವೂ ಈಗ ದಾಖಲಾಗಿದೆ.

Read:  ಕ್ಯಾಸಿನೊ ರಾಜ ಫಾಜಿಲ್ ಜೊತೆಗಿನ ಪುರಾತನ ದೋಸ್ತಿ ಬಗ್ಗೆ ಶಾಸಕ ಜಮೀರ್ ಹೇಳಿದ್ದೇನು?

Published On - 11:06 am, Sat, 12 September 20

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​