Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್‌ ದಂಪತಿಯನ್ನು ಬಂಧಿಸಿದ ಸಿಬಿಐ

ಖಾಸಗಿ ಕಂಪನಿಗಳಿಗೆ ಸಾಲ ಮಂಜೂರಾತಿಯಲ್ಲಿ ಅಕ್ರಮ ಮತ್ತು ವಂಚನೆ ಆರೋಪದ ಮೇಲೆ ಐಸಿಐಸಿ ಬ್ಯಾಂಕ್​​ನ ಮಾಜಿ ಮುಖ್ಯ ಕಾರ್ಯನಿರ್ವಹಣಧಿಕಾರಿ ಚಂದಾ ಕೊಚ್ಚರ್ ಹಾಗೂ ಅವರ ಗಂಡನನ್ನು ಸಿಬಿಐ ಅರೆಸ್ಟ್ ಮಾಡಿದೆ.

ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್‌ ದಂಪತಿಯನ್ನು ಬಂಧಿಸಿದ ಸಿಬಿಐ
ಚಂದಾ ಕೊಚ್ಚರ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 23, 2022 | 11:11 PM

ನವದೆಹಲಿ: ಐಸಿಐಸಿ ಬ್ಯಾಂಕ್​​ನ ಮಾಜಿ ಮುಖ್ಯ ಕಾರ್ಯನಿರ್ವಹಣಧಿಕಾರಿ (CEO) ಮತ್ತು ವ್ಯವಸ್ಥಾಪಕ ನಿರ್ದೆಶಕಿ ಚಂದಾ ಕೊಚ್ಚರ್ (Chanda Kochha) ಹಾಗೂ ಅವರ ಗಂಡ ದೀಪಕ್ ಕೊಚ್ಚರ್​ ಅವರನ್ನು ಸಿಬಿಐ ಬಂಧಿಸಿದೆ. ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಪ್ರಕರಣದಲ್ಲಿ ಚಂದಾ ಕೊಚ್ಚರ್ ದಂಪತಿಯನ್ನು ಇಂದು(ಡಿಸೆಂಬರ್ 23) ಸಿಬಿಐ (CBI)ಅರೆಸ್ಟ್ ಮಾಡಿದೆ.

ಚಂದಾ ಕೊಚ್ಚರ್ ಖಾಸಗಿ ಕಂಪನಿಗಳಿಗೆ ಸಾಲ ಮಂಜೂರಾತಿಯಲ್ಲಿ ಅಕ್ರಮ ಮತ್ತು ವಂಚನೆ ಆರೋಪದ ಮೇಲೆ ಐಸಿಐಸಿಐ ಬ್ಯಾಂಕ್‌ಗೆ ವಂಚನೆ ಮಾಡುವ ದೃಷ್ಟಿಯಿಂದ ಇತರರ ಜೊತೆ ಸೇರಿಕೊಂಡು ಖಾಸಗಿ ಕಂಪನಿಗಳಿಗೆ ಸಾಲ ಮಂಜೂರಾತಿ ಮಾಡಿದ್ದಾರೆ ಎನ್ನುವ ಆರೋಪ ಚಂದಾ ಕೊಚ್ಚರ್ ದಂಪತಿ ಮೇಲಿದೆ.

2012 ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದು, ಕೆಲ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ತನಿಖೆ ಪ್ರಾರಂಭವಾದ ನಂತರ 2018ರಲ್ಲಿ ಚಂದಾ ಅವರು ತಮ್ಮ ಸ್ಥಾನದಿಂದ ಕೆಳಗಿಳಿಯಬೇಕಾಯಿತು.

ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಚಂದಾ ಕೊಚ್ಚರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?