AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯುವೆಲ್ಲರಿ ಶಾಪ್‌ ಕಳ್ಳತನ: ನೇಪಾಳಿ ಗ್ಯಾಂಗ್ ಅರೆಸ್ಟ್

[lazy-load-videos-and-sticky-control id=”UCCliMynqXE”] ಬೆಂಗಳೂರು: ಆಗಸ್ಟ್5ರಂದು ಬೆಂಗಳೂರಿನ ಜ್ಯುವೆಲ್ಲರಿ ಶಾಪ್‌ನಲ್ಲಿ ಕಳವು ಕೇಸ್​ಗೆ ಸಂಬಂಧಿಸಿ ನೇಪಾಳಿ ಗ್ಯಾಂಗ್‌ನ 6 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಮರ್‌ ಸಿಂಗ್, ಗಣೇಶ ಬಹದ್ದೂರ್ ಶಾಹಿ, ಕೃಷ್ಣಾ ರಾಜ್, ಚರಣ್‌ಸಿಂಗ್, ಸಲೀಂ ಪಾಷ, ಶಾಹಿದ್ ಬಂಧಿತ ಆರೋಪಿಗಳು. ಆಗಸ್ಟ್5ರಂದು ಈ ಗ್ಯಾಂಗ್ ವೈಟ್‌ಫೀಲ್ಡ್‌ನ ಮಾತಾಜಿ ಜ್ಯುವೆಲ್ಲರಿಯಲ್ಲಿ ಗ್ಯಾಸ್‌ ಕಟ್ಟರ್ ಬಳಸಿ ಚಿನ್ನದಂಗಡಿಗೆ ಕಿಂಡಿ ಕೊರೆದು ಬೆಳ್ಳಿ ವಸ್ತುಗಳನ್ನು ಕದ್ದಿದ್ದರು. ಚಿನ್ನಾಭರಣ ದೋಚಲು ವಿಫಲರಾಗಿ ಬೆಳ್ಳಿ ವಸ್ತುಗಳನ್ನ ಮಾತ್ರ ಕದ್ದು ಪಾರಾರಿಯಾಗಿದ್ರು. ಬೆಳಗ್ಗೆ ವೇಳೆ […]

ಜ್ಯುವೆಲ್ಲರಿ ಶಾಪ್‌ ಕಳ್ಳತನ: ನೇಪಾಳಿ ಗ್ಯಾಂಗ್ ಅರೆಸ್ಟ್
ಆಯೇಷಾ ಬಾನು
| Edited By: |

Updated on:Aug 25, 2020 | 10:58 AM

Share

[lazy-load-videos-and-sticky-control id=”UCCliMynqXE”]

ಬೆಂಗಳೂರು: ಆಗಸ್ಟ್5ರಂದು ಬೆಂಗಳೂರಿನ ಜ್ಯುವೆಲ್ಲರಿ ಶಾಪ್‌ನಲ್ಲಿ ಕಳವು ಕೇಸ್​ಗೆ ಸಂಬಂಧಿಸಿ ನೇಪಾಳಿ ಗ್ಯಾಂಗ್‌ನ 6 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಮರ್‌ ಸಿಂಗ್, ಗಣೇಶ ಬಹದ್ದೂರ್ ಶಾಹಿ, ಕೃಷ್ಣಾ ರಾಜ್, ಚರಣ್‌ಸಿಂಗ್, ಸಲೀಂ ಪಾಷ, ಶಾಹಿದ್ ಬಂಧಿತ ಆರೋಪಿಗಳು.

ಆಗಸ್ಟ್5ರಂದು ಈ ಗ್ಯಾಂಗ್ ವೈಟ್‌ಫೀಲ್ಡ್‌ನ ಮಾತಾಜಿ ಜ್ಯುವೆಲ್ಲರಿಯಲ್ಲಿ ಗ್ಯಾಸ್‌ ಕಟ್ಟರ್ ಬಳಸಿ ಚಿನ್ನದಂಗಡಿಗೆ ಕಿಂಡಿ ಕೊರೆದು ಬೆಳ್ಳಿ ವಸ್ತುಗಳನ್ನು ಕದ್ದಿದ್ದರು. ಚಿನ್ನಾಭರಣ ದೋಚಲು ವಿಫಲರಾಗಿ ಬೆಳ್ಳಿ ವಸ್ತುಗಳನ್ನ ಮಾತ್ರ ಕದ್ದು ಪಾರಾರಿಯಾಗಿದ್ರು. ಬೆಳಗ್ಗೆ ವೇಳೆ ನಗರದಲ್ಲಿ ಸೆಕ್ಯೂರಿಟಿಗಾರ್ಡ್‌ ಕೆಲಸ ಮಾಡ್ತಿದ್ದರು.

ನಂತರ ರಾತ್ರಿ ಕಳ್ಳತನಕ್ಕೆ ಪ್ಲ್ಯಾನ್ ಮಾಡುತ್ತಿದ್ದರು. ಮೂರು ರಿಂದ ಆರು ತಿಂಗಳು ಒಂದೊಂದು ರಾಜ್ಯದಲ್ಲಿ‌ ವಾಸ್ತವ್ಯ ಹೂಡುತ್ತಿದ್ದರು. ದೊಡ್ಡಮಟ್ಟದಲ್ಲಿ ಕನ್ನ ಹಾಕಿ ರಾಜ್ಯವನ್ನೆ ಬಿಟ್ಟು ಎಸ್ಕೇಪ್ ಆಗ್ತಿದ್ರು. ಸದ್ಯ ಈಗ ಅವರನ್ನು ಅರೆಸ್ಟ್ ಮಾಡಲಾಗಿದ್ದು, ಬಂಧಿತರಿಂದ 360 ಗ್ರಾಂ ಚಿನ್ನ, 25 ಕೆಜಿ ಬೆಳ್ಳಿ, ಲ್ಯಾಪ್‌ಟಾಪ್, ಗ್ಯಾಸ್ ಕಟ್ಟರ್, ಆಟೋ ವಶಕ್ಕೆ ಪಡೆಯಲಾಗಿದೆ.

Published On - 7:22 am, Tue, 25 August 20

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ