
[lazy-load-videos-and-sticky-control id=”UCCliMynqXE”]
ಬೆಂಗಳೂರು: ಆಗಸ್ಟ್5ರಂದು ಬೆಂಗಳೂರಿನ ಜ್ಯುವೆಲ್ಲರಿ ಶಾಪ್ನಲ್ಲಿ ಕಳವು ಕೇಸ್ಗೆ ಸಂಬಂಧಿಸಿ ನೇಪಾಳಿ ಗ್ಯಾಂಗ್ನ 6 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಮರ್ ಸಿಂಗ್, ಗಣೇಶ ಬಹದ್ದೂರ್ ಶಾಹಿ, ಕೃಷ್ಣಾ ರಾಜ್, ಚರಣ್ಸಿಂಗ್, ಸಲೀಂ ಪಾಷ, ಶಾಹಿದ್ ಬಂಧಿತ ಆರೋಪಿಗಳು.
ನಂತರ ರಾತ್ರಿ ಕಳ್ಳತನಕ್ಕೆ ಪ್ಲ್ಯಾನ್ ಮಾಡುತ್ತಿದ್ದರು. ಮೂರು ರಿಂದ ಆರು ತಿಂಗಳು ಒಂದೊಂದು ರಾಜ್ಯದಲ್ಲಿ ವಾಸ್ತವ್ಯ ಹೂಡುತ್ತಿದ್ದರು. ದೊಡ್ಡಮಟ್ಟದಲ್ಲಿ ಕನ್ನ ಹಾಕಿ ರಾಜ್ಯವನ್ನೆ ಬಿಟ್ಟು ಎಸ್ಕೇಪ್ ಆಗ್ತಿದ್ರು. ಸದ್ಯ ಈಗ ಅವರನ್ನು ಅರೆಸ್ಟ್ ಮಾಡಲಾಗಿದ್ದು, ಬಂಧಿತರಿಂದ 360 ಗ್ರಾಂ ಚಿನ್ನ, 25 ಕೆಜಿ ಬೆಳ್ಳಿ, ಲ್ಯಾಪ್ಟಾಪ್, ಗ್ಯಾಸ್ ಕಟ್ಟರ್, ಆಟೋ ವಶಕ್ಕೆ ಪಡೆಯಲಾಗಿದೆ.
Published On - 7:22 am, Tue, 25 August 20