AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಧದಗುಡಿಯಲ್ಲಿ ಡ್ರಗ್ಸ್​ ದುರ್ಗಂಧ: ಚೈನ್​ ಲಿಂಕ್​ನಲ್ಲಿ ಮತ್ತೊಬ್ಬ ಡ್ರಗ್‌ ಪೆಡ್ಲರ್ ಅರೆಸ್ಟ್

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ನಟಿ ರಾಗಿಣಿ ಬಾಯ್ ಫ್ರೆಂಡ್ ರವಿಶಂಕರ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದರು. ಈ ವೇಳೆ ರವಿಶಂಕರ್​ನಿಂದ ಮಹತ್ವದ ಮಾಹಿತಿ ಸಿಕ್ಕಿದೆ. ಮಹತ್ವದ ಮಾಹಿತಿ ಆಧರಿಸಿ ಓರ್ವ ಡ್ರಗ್‌ ಪೆಡ್ಲರ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲರ್ ಕಾರ್ತಿಕ್ ರಾಜು ಎಂಬಾತನನ್ನು ವಶಕ್ಕೆ ಪಡೆದು ಆತನಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ರವಿಶಂಕರ್ ಮಾಹಿತಿ ಮೇರೆಗೆ ಇನ್ನೂ  ಹಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಒಂದೊಂದೇ […]

ಗಂಧದಗುಡಿಯಲ್ಲಿ ಡ್ರಗ್ಸ್​ ದುರ್ಗಂಧ: ಚೈನ್​ ಲಿಂಕ್​ನಲ್ಲಿ ಮತ್ತೊಬ್ಬ ಡ್ರಗ್‌ ಪೆಡ್ಲರ್ ಅರೆಸ್ಟ್
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 03, 2020 | 12:45 PM

Share

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ನಟಿ ರಾಗಿಣಿ ಬಾಯ್ ಫ್ರೆಂಡ್ ರವಿಶಂಕರ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದರು. ಈ ವೇಳೆ ರವಿಶಂಕರ್​ನಿಂದ ಮಹತ್ವದ ಮಾಹಿತಿ ಸಿಕ್ಕಿದೆ.

ಮಹತ್ವದ ಮಾಹಿತಿ ಆಧರಿಸಿ ಓರ್ವ ಡ್ರಗ್‌ ಪೆಡ್ಲರ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲರ್ ಕಾರ್ತಿಕ್ ರಾಜು ಎಂಬಾತನನ್ನು ವಶಕ್ಕೆ ಪಡೆದು ಆತನಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ರವಿಶಂಕರ್ ಮಾಹಿತಿ ಮೇರೆಗೆ ಇನ್ನೂ  ಹಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಒಂದೊಂದೇ ಹೆಸರುಗಳು ಈಗ ಬಹಿರಂಗವಾಗುತ್ತಿವೆ.

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?