AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಧದಗುಡಿಯಲ್ಲಿ ಡ್ರಗ್ಸ್​ ದುರ್ಗಂಧ: ಚೈನ್​ ಲಿಂಕ್​ನಲ್ಲಿ ಮತ್ತೊಬ್ಬ ಡ್ರಗ್‌ ಪೆಡ್ಲರ್ ಅರೆಸ್ಟ್

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ನಟಿ ರಾಗಿಣಿ ಬಾಯ್ ಫ್ರೆಂಡ್ ರವಿಶಂಕರ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದರು. ಈ ವೇಳೆ ರವಿಶಂಕರ್​ನಿಂದ ಮಹತ್ವದ ಮಾಹಿತಿ ಸಿಕ್ಕಿದೆ. ಮಹತ್ವದ ಮಾಹಿತಿ ಆಧರಿಸಿ ಓರ್ವ ಡ್ರಗ್‌ ಪೆಡ್ಲರ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲರ್ ಕಾರ್ತಿಕ್ ರಾಜು ಎಂಬಾತನನ್ನು ವಶಕ್ಕೆ ಪಡೆದು ಆತನಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ರವಿಶಂಕರ್ ಮಾಹಿತಿ ಮೇರೆಗೆ ಇನ್ನೂ  ಹಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಒಂದೊಂದೇ […]

ಗಂಧದಗುಡಿಯಲ್ಲಿ ಡ್ರಗ್ಸ್​ ದುರ್ಗಂಧ: ಚೈನ್​ ಲಿಂಕ್​ನಲ್ಲಿ ಮತ್ತೊಬ್ಬ ಡ್ರಗ್‌ ಪೆಡ್ಲರ್ ಅರೆಸ್ಟ್
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 03, 2020 | 12:45 PM

Share

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ನಟಿ ರಾಗಿಣಿ ಬಾಯ್ ಫ್ರೆಂಡ್ ರವಿಶಂಕರ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದರು. ಈ ವೇಳೆ ರವಿಶಂಕರ್​ನಿಂದ ಮಹತ್ವದ ಮಾಹಿತಿ ಸಿಕ್ಕಿದೆ.

ಮಹತ್ವದ ಮಾಹಿತಿ ಆಧರಿಸಿ ಓರ್ವ ಡ್ರಗ್‌ ಪೆಡ್ಲರ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲರ್ ಕಾರ್ತಿಕ್ ರಾಜು ಎಂಬಾತನನ್ನು ವಶಕ್ಕೆ ಪಡೆದು ಆತನಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ರವಿಶಂಕರ್ ಮಾಹಿತಿ ಮೇರೆಗೆ ಇನ್ನೂ  ಹಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಒಂದೊಂದೇ ಹೆಸರುಗಳು ಈಗ ಬಹಿರಂಗವಾಗುತ್ತಿವೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ