AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಕ್ಚರ್ ಅಭಿ ಬಾಕಿ ಹೈ ಅಂತಿದೆ CCB.. ಮತ್ತೆ 3 ನಟರು, 2 ನಟಿಯರಿಗೆ ನೋಟಿಸ್?

ಬೆಂಗಳೂರು: ಸ್ಯಾಂಡಲ್​ವುಡ್​​ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳ ಬಳಿ ಹಲವು ನಟ-ನಟಿಯರ ಪಟ್ಟಿ ಇದ್ದು, ಮತ್ತೆ ಮೂವರು ನಟರು ಮತ್ತು ಇಬ್ಬರು ನಟಿಯರಿಗೆ ನೋಟಿಸ್ ನೀಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಸ್ಯಾಂಡಲ್​ವುಡ್​​ಗೆ ಡ್ರಗ್ಸ್ ಲಿಂಕ್ ಪ್ರಕರಣದಲ್ಲಿ ಇದುವರೆಗಿನ ತನಿಖೆಯಲ್ಲಿ ಕಂಡು ಬಂದಿದ್ದು ಕೇವಲ ಟ್ರೈಲರ್ ಎನ್ನಲಾಗುತ್ತಿದೆ. ಸಿಸಿಬಿ ಬಳಿ ಹಲವು ಸೆಲಬ್ರಟಿಗಳ ಲಿಸ್ಟ್ ಇದ್ದು, ಸಿಸಿಬಿ ಮೂಲಗಳು ಪಿಕ್ಚರ್ ಅಭಿ ಬಾಕಿ ಹೈ ಎನ್ನುತ್ತಿವೆ. ಐವರ ಚಲನವಲನಗಳೂ ಸಿಸಿಬಿ ರಾಡಾನ್​ನಲ್ಲಿದೆ CCBಯ ಈ […]

ಪಿಕ್ಚರ್ ಅಭಿ ಬಾಕಿ ಹೈ ಅಂತಿದೆ CCB.. ಮತ್ತೆ 3 ನಟರು, 2 ನಟಿಯರಿಗೆ ನೋಟಿಸ್?
ಸಂದೀಪ್ ಪಾಟೀಲ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 19, 2020 | 10:18 AM

Share

ಬೆಂಗಳೂರು: ಸ್ಯಾಂಡಲ್​ವುಡ್​​ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳ ಬಳಿ ಹಲವು ನಟ-ನಟಿಯರ ಪಟ್ಟಿ ಇದ್ದು, ಮತ್ತೆ ಮೂವರು ನಟರು ಮತ್ತು ಇಬ್ಬರು ನಟಿಯರಿಗೆ ನೋಟಿಸ್ ನೀಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಸ್ಯಾಂಡಲ್​ವುಡ್​​ಗೆ ಡ್ರಗ್ಸ್ ಲಿಂಕ್ ಪ್ರಕರಣದಲ್ಲಿ ಇದುವರೆಗಿನ ತನಿಖೆಯಲ್ಲಿ ಕಂಡು ಬಂದಿದ್ದು ಕೇವಲ ಟ್ರೈಲರ್ ಎನ್ನಲಾಗುತ್ತಿದೆ. ಸಿಸಿಬಿ ಬಳಿ ಹಲವು ಸೆಲಬ್ರಟಿಗಳ ಲಿಸ್ಟ್ ಇದ್ದು, ಸಿಸಿಬಿ ಮೂಲಗಳು ಪಿಕ್ಚರ್ ಅಭಿ ಬಾಕಿ ಹೈ ಎನ್ನುತ್ತಿವೆ.

ಐವರ ಚಲನವಲನಗಳೂ ಸಿಸಿಬಿ ರಾಡಾನ್​ನಲ್ಲಿದೆ CCBಯ ಈ ಲಿಸ್ಟ್​ನಲ್ಲಿ ಹೊಸ ನಟಿಯರು, ಉದ್ಯಮಿಗಳೇ ಇದ್ದಾರೆ. ಸದ್ಯ ಇಬ್ಬರು ನಟಿಯರು & ಐದು ಪೆಡ್ಲರ್​ಗಳು ಜೈಲುಪಾಲಾಗಿದ್ದಾರೆ. ಕೇಸ್ ಸಂಬಂಧ ಈಗಾಗಲೇ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ವಿಚಾರಣೆ ಮುಕ್ತಾಯವಾಗಿದೆ.

ಇಂದು ವಿಚಾರಣೆಗೆ ಬರುವಂತೆ ಸಿಸಿಬಿ ನೋಟಿಸ್​ ನೀಡಿದ ಹಿನ್ನೆಲೆಯಿಂದ ಸಿಸಿಬಿ ಕಚೇರಿಗೆ ಆರ್ ವಿ ಯುವರಾಜ್,ನಟ ಸಂತೋಷ್ ಕುಮಾರ್ ಆಗಮಿಸಿದ್ದಾರೆ. ನಿರೂಪಕ ಅಕುಲ್ ಬಾಲಾಜಿ ಕೂಡ ಹಾಜರಾಗಿದ್ದಾರೆ. ಈ ಮೂವರ ಬಳಿಕ ಮತ್ತೆ ಮೂರು ನಟರು ಮತ್ತು ಇಬ್ಬರು ನಟಿಯರಿಗೆ ನೋಟಿಸ್ ನೀಡುವ ಸಾಧ್ಯತೆಗಳಿವೆ. ಸದ್ಯ ಈ ಐವರ ಚಲನವಲನಗಳನ್ನು ಸಿಸಿಬಿ ಅಧಿಕಾರಿಗಳು ಮಾನಿಟರ್ ಮಾಡುತ್ತಿದ್ದಾರೆ.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್