AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಕ್ಚರ್ ಅಭಿ ಬಾಕಿ ಹೈ ಅಂತಿದೆ CCB.. ಮತ್ತೆ 3 ನಟರು, 2 ನಟಿಯರಿಗೆ ನೋಟಿಸ್?

ಬೆಂಗಳೂರು: ಸ್ಯಾಂಡಲ್​ವುಡ್​​ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳ ಬಳಿ ಹಲವು ನಟ-ನಟಿಯರ ಪಟ್ಟಿ ಇದ್ದು, ಮತ್ತೆ ಮೂವರು ನಟರು ಮತ್ತು ಇಬ್ಬರು ನಟಿಯರಿಗೆ ನೋಟಿಸ್ ನೀಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಸ್ಯಾಂಡಲ್​ವುಡ್​​ಗೆ ಡ್ರಗ್ಸ್ ಲಿಂಕ್ ಪ್ರಕರಣದಲ್ಲಿ ಇದುವರೆಗಿನ ತನಿಖೆಯಲ್ಲಿ ಕಂಡು ಬಂದಿದ್ದು ಕೇವಲ ಟ್ರೈಲರ್ ಎನ್ನಲಾಗುತ್ತಿದೆ. ಸಿಸಿಬಿ ಬಳಿ ಹಲವು ಸೆಲಬ್ರಟಿಗಳ ಲಿಸ್ಟ್ ಇದ್ದು, ಸಿಸಿಬಿ ಮೂಲಗಳು ಪಿಕ್ಚರ್ ಅಭಿ ಬಾಕಿ ಹೈ ಎನ್ನುತ್ತಿವೆ. ಐವರ ಚಲನವಲನಗಳೂ ಸಿಸಿಬಿ ರಾಡಾನ್​ನಲ್ಲಿದೆ CCBಯ ಈ […]

ಪಿಕ್ಚರ್ ಅಭಿ ಬಾಕಿ ಹೈ ಅಂತಿದೆ CCB.. ಮತ್ತೆ 3 ನಟರು, 2 ನಟಿಯರಿಗೆ ನೋಟಿಸ್?
ಸಂದೀಪ್ ಪಾಟೀಲ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
|

Updated on: Sep 19, 2020 | 10:18 AM

Share

ಬೆಂಗಳೂರು: ಸ್ಯಾಂಡಲ್​ವುಡ್​​ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳ ಬಳಿ ಹಲವು ನಟ-ನಟಿಯರ ಪಟ್ಟಿ ಇದ್ದು, ಮತ್ತೆ ಮೂವರು ನಟರು ಮತ್ತು ಇಬ್ಬರು ನಟಿಯರಿಗೆ ನೋಟಿಸ್ ನೀಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಸ್ಯಾಂಡಲ್​ವುಡ್​​ಗೆ ಡ್ರಗ್ಸ್ ಲಿಂಕ್ ಪ್ರಕರಣದಲ್ಲಿ ಇದುವರೆಗಿನ ತನಿಖೆಯಲ್ಲಿ ಕಂಡು ಬಂದಿದ್ದು ಕೇವಲ ಟ್ರೈಲರ್ ಎನ್ನಲಾಗುತ್ತಿದೆ. ಸಿಸಿಬಿ ಬಳಿ ಹಲವು ಸೆಲಬ್ರಟಿಗಳ ಲಿಸ್ಟ್ ಇದ್ದು, ಸಿಸಿಬಿ ಮೂಲಗಳು ಪಿಕ್ಚರ್ ಅಭಿ ಬಾಕಿ ಹೈ ಎನ್ನುತ್ತಿವೆ.

ಐವರ ಚಲನವಲನಗಳೂ ಸಿಸಿಬಿ ರಾಡಾನ್​ನಲ್ಲಿದೆ CCBಯ ಈ ಲಿಸ್ಟ್​ನಲ್ಲಿ ಹೊಸ ನಟಿಯರು, ಉದ್ಯಮಿಗಳೇ ಇದ್ದಾರೆ. ಸದ್ಯ ಇಬ್ಬರು ನಟಿಯರು & ಐದು ಪೆಡ್ಲರ್​ಗಳು ಜೈಲುಪಾಲಾಗಿದ್ದಾರೆ. ಕೇಸ್ ಸಂಬಂಧ ಈಗಾಗಲೇ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ವಿಚಾರಣೆ ಮುಕ್ತಾಯವಾಗಿದೆ.

ಇಂದು ವಿಚಾರಣೆಗೆ ಬರುವಂತೆ ಸಿಸಿಬಿ ನೋಟಿಸ್​ ನೀಡಿದ ಹಿನ್ನೆಲೆಯಿಂದ ಸಿಸಿಬಿ ಕಚೇರಿಗೆ ಆರ್ ವಿ ಯುವರಾಜ್,ನಟ ಸಂತೋಷ್ ಕುಮಾರ್ ಆಗಮಿಸಿದ್ದಾರೆ. ನಿರೂಪಕ ಅಕುಲ್ ಬಾಲಾಜಿ ಕೂಡ ಹಾಜರಾಗಿದ್ದಾರೆ. ಈ ಮೂವರ ಬಳಿಕ ಮತ್ತೆ ಮೂರು ನಟರು ಮತ್ತು ಇಬ್ಬರು ನಟಿಯರಿಗೆ ನೋಟಿಸ್ ನೀಡುವ ಸಾಧ್ಯತೆಗಳಿವೆ. ಸದ್ಯ ಈ ಐವರ ಚಲನವಲನಗಳನ್ನು ಸಿಸಿಬಿ ಅಧಿಕಾರಿಗಳು ಮಾನಿಟರ್ ಮಾಡುತ್ತಿದ್ದಾರೆ.

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್