AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಕ್ಚರ್ ಅಭಿ ಬಾಕಿ ಹೈ ಅಂತಿದೆ CCB.. ಮತ್ತೆ 3 ನಟರು, 2 ನಟಿಯರಿಗೆ ನೋಟಿಸ್?

ಬೆಂಗಳೂರು: ಸ್ಯಾಂಡಲ್​ವುಡ್​​ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳ ಬಳಿ ಹಲವು ನಟ-ನಟಿಯರ ಪಟ್ಟಿ ಇದ್ದು, ಮತ್ತೆ ಮೂವರು ನಟರು ಮತ್ತು ಇಬ್ಬರು ನಟಿಯರಿಗೆ ನೋಟಿಸ್ ನೀಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಸ್ಯಾಂಡಲ್​ವುಡ್​​ಗೆ ಡ್ರಗ್ಸ್ ಲಿಂಕ್ ಪ್ರಕರಣದಲ್ಲಿ ಇದುವರೆಗಿನ ತನಿಖೆಯಲ್ಲಿ ಕಂಡು ಬಂದಿದ್ದು ಕೇವಲ ಟ್ರೈಲರ್ ಎನ್ನಲಾಗುತ್ತಿದೆ. ಸಿಸಿಬಿ ಬಳಿ ಹಲವು ಸೆಲಬ್ರಟಿಗಳ ಲಿಸ್ಟ್ ಇದ್ದು, ಸಿಸಿಬಿ ಮೂಲಗಳು ಪಿಕ್ಚರ್ ಅಭಿ ಬಾಕಿ ಹೈ ಎನ್ನುತ್ತಿವೆ. ಐವರ ಚಲನವಲನಗಳೂ ಸಿಸಿಬಿ ರಾಡಾನ್​ನಲ್ಲಿದೆ CCBಯ ಈ […]

ಪಿಕ್ಚರ್ ಅಭಿ ಬಾಕಿ ಹೈ ಅಂತಿದೆ CCB.. ಮತ್ತೆ 3 ನಟರು, 2 ನಟಿಯರಿಗೆ ನೋಟಿಸ್?
ಸಂದೀಪ್ ಪಾಟೀಲ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 19, 2020 | 10:18 AM

Share

ಬೆಂಗಳೂರು: ಸ್ಯಾಂಡಲ್​ವುಡ್​​ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳ ಬಳಿ ಹಲವು ನಟ-ನಟಿಯರ ಪಟ್ಟಿ ಇದ್ದು, ಮತ್ತೆ ಮೂವರು ನಟರು ಮತ್ತು ಇಬ್ಬರು ನಟಿಯರಿಗೆ ನೋಟಿಸ್ ನೀಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಸ್ಯಾಂಡಲ್​ವುಡ್​​ಗೆ ಡ್ರಗ್ಸ್ ಲಿಂಕ್ ಪ್ರಕರಣದಲ್ಲಿ ಇದುವರೆಗಿನ ತನಿಖೆಯಲ್ಲಿ ಕಂಡು ಬಂದಿದ್ದು ಕೇವಲ ಟ್ರೈಲರ್ ಎನ್ನಲಾಗುತ್ತಿದೆ. ಸಿಸಿಬಿ ಬಳಿ ಹಲವು ಸೆಲಬ್ರಟಿಗಳ ಲಿಸ್ಟ್ ಇದ್ದು, ಸಿಸಿಬಿ ಮೂಲಗಳು ಪಿಕ್ಚರ್ ಅಭಿ ಬಾಕಿ ಹೈ ಎನ್ನುತ್ತಿವೆ.

ಐವರ ಚಲನವಲನಗಳೂ ಸಿಸಿಬಿ ರಾಡಾನ್​ನಲ್ಲಿದೆ CCBಯ ಈ ಲಿಸ್ಟ್​ನಲ್ಲಿ ಹೊಸ ನಟಿಯರು, ಉದ್ಯಮಿಗಳೇ ಇದ್ದಾರೆ. ಸದ್ಯ ಇಬ್ಬರು ನಟಿಯರು & ಐದು ಪೆಡ್ಲರ್​ಗಳು ಜೈಲುಪಾಲಾಗಿದ್ದಾರೆ. ಕೇಸ್ ಸಂಬಂಧ ಈಗಾಗಲೇ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ವಿಚಾರಣೆ ಮುಕ್ತಾಯವಾಗಿದೆ.

ಇಂದು ವಿಚಾರಣೆಗೆ ಬರುವಂತೆ ಸಿಸಿಬಿ ನೋಟಿಸ್​ ನೀಡಿದ ಹಿನ್ನೆಲೆಯಿಂದ ಸಿಸಿಬಿ ಕಚೇರಿಗೆ ಆರ್ ವಿ ಯುವರಾಜ್,ನಟ ಸಂತೋಷ್ ಕುಮಾರ್ ಆಗಮಿಸಿದ್ದಾರೆ. ನಿರೂಪಕ ಅಕುಲ್ ಬಾಲಾಜಿ ಕೂಡ ಹಾಜರಾಗಿದ್ದಾರೆ. ಈ ಮೂವರ ಬಳಿಕ ಮತ್ತೆ ಮೂರು ನಟರು ಮತ್ತು ಇಬ್ಬರು ನಟಿಯರಿಗೆ ನೋಟಿಸ್ ನೀಡುವ ಸಾಧ್ಯತೆಗಳಿವೆ. ಸದ್ಯ ಈ ಐವರ ಚಲನವಲನಗಳನ್ನು ಸಿಸಿಬಿ ಅಧಿಕಾರಿಗಳು ಮಾನಿಟರ್ ಮಾಡುತ್ತಿದ್ದಾರೆ.

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ