AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB List ನಲ್ಲಿ ಮುಂದಿನ ಹೆಸರುಗಳು ಆ ಹಿರಿಯ ಸ್ಟಾರ್ ನಟ ಮತ್ತು ಸೋದರರದ್ದು!

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ನಟ ನಟಿಯರ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಸಿಬಿ ಇನ್ನೂ ಕೆಲವರ ಮೇಲೆ ಕಣ್ಣು ನೆಟ್ಟಿದೆ. ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸ್ಟಾರ್ ನಟ ಮತ್ತು ಸಹೋದರರು ಭಾಗಿಯಾಗಿರುವ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಆ ಇಬ್ಬರನ್ನು ವಿಚಾರಣೆಗೆ ಕರೆಯುವ ಸಾಧ್ಯತೆಗಳಿವೆ. ಸ್ಯಾಂಡಲ್​ವುಡ್​ನ ಫ್ಯಾಮಿಲಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಈ ಸಹೋದರ ನಟರ ಪೈಕಿ 2017ರ ಗಾಂಜಾ ಪ್ರಕರಣ ಹಾಗೂ ಅಪಘಾತ ಸಂದರ್ಭದಲ್ಲಿ ಇದೇ ಕುಟುಂಬದ ಒಬ್ಬರನ್ನ ಜಯನಗರ ಪೊಲೀಸರು ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದರು. […]

CCB List ನಲ್ಲಿ ಮುಂದಿನ ಹೆಸರುಗಳು ಆ ಹಿರಿಯ ಸ್ಟಾರ್ ನಟ ಮತ್ತು ಸೋದರರದ್ದು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 17, 2020 | 10:05 AM

Share

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ನಟ ನಟಿಯರ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಸಿಬಿ ಇನ್ನೂ ಕೆಲವರ ಮೇಲೆ ಕಣ್ಣು ನೆಟ್ಟಿದೆ.

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸ್ಟಾರ್ ನಟ ಮತ್ತು ಸಹೋದರರು ಭಾಗಿಯಾಗಿರುವ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಆ ಇಬ್ಬರನ್ನು ವಿಚಾರಣೆಗೆ ಕರೆಯುವ ಸಾಧ್ಯತೆಗಳಿವೆ. ಸ್ಯಾಂಡಲ್​ವುಡ್​ನ ಫ್ಯಾಮಿಲಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಈ ಸಹೋದರ ನಟರ ಪೈಕಿ 2017ರ ಗಾಂಜಾ ಪ್ರಕರಣ ಹಾಗೂ ಅಪಘಾತ ಸಂದರ್ಭದಲ್ಲಿ ಇದೇ ಕುಟುಂಬದ ಒಬ್ಬರನ್ನ ಜಯನಗರ ಪೊಲೀಸರು ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದರು.

ಆತನೂ ಕೂಡ 3 ದಶಕಗಳಿಂದ ಸ್ಯಾಂಡಲ್​ವುಡ್​ನಲ್ಲಿ ನಟನೆ ಮಾಡಿರುವವರೇ! ಅಂದು ಸಾಕ್ಷಾಧಾರಗಳ ಕೊರತೆಯಿಂದ ಬಿಟ್ಟು ಕಳುಹಿಸಿದ್ದರು. ನಟರ ತಂದೆಯೂ ಕೂಡ ಮೂರು ದಶಕಗಳಿಂದ ಸ್ಯಾಂಡಲ್​ವುಡ್​ನಲ್ಲಿ ನಟನೆ ಮಾಡಿರುವವರೇ! ಈಗ ಈ ನಂಟಿನಲ್ಲಿ ಸಹೋದರರ ಹೆಸರು ಕೂಡ ಪ್ರಮುಖವಾಗಿ ಕೇಳಿಬಂದಿದೆ. ಹಾಗಾಗಿ ಸಿಸಿಬಿ ಪೊಲೀಸರಿಂದ ಆ ಸ್ಟಾರ್ ನಟ ಹಾಗೂ ಸಹೋದರನಿಗೂ ನೋಟಿಸ್ ನೀಡುವ ಸಾಧ್ಯತೆಯಿದೆ.

ಈ ಇಬ್ಬರು ಸಹೋದರರು ನೈಟ್ ಪಾರ್ಟಿಯಲ್ಲಿ ಉದ್ಯಮಿಗಳು ಮತ್ತು ರಾಜಕಾರಣಿಗಳ ಮಕ್ಕಳ ಜೊತೆ ಡ್ರಗ್ಸ್ ಸೇವನೆ ಮಾಡಿದ್ದಾರೆ ಎಂಬ ಆರೋಪ ಬಲವಾಗಿ ಕೇಳಿಬಂದಿದೆ.

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ