AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ ಆಪ್ತನ ಮಾಜಿ ಪತ್ನಿಗೆ CCB ಅಧಿಕಾರಿಗಳಿಂದ ನೋಟಿಸ್

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ರವಿಶಂಕರನ ಮಾಜಿ ಪತ್ನಿಗೆ CCB ಅಧಿಕಾರಿಗಳಿಂದ ನೋಟಿಸ್ ಹೊರಡಿಸಲಾಗಿದೆ. WhatsApp ಮೂಲಕ ರವಿಶಂಕರ್ ಮಾಜಿ ಪತ್ನಿ ಅರ್ಚನಾ ನಾಯ್ಕ್‌ಗೆ ನೋಟಿಸ್ ನೀಡಲಾಗಿದೆ. ರವಿಶಂಕರ್ ಬಗ್ಗೆ ಮಾಹಿತಿ ಪಡೆಯುವುದಕ್ಕೆ ಅರ್ಚನಾಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ರವಿಶಂಕರ್ 2010ರಲ್ಲಿ ಅರ್ಚನಾ ನಾಯ್ಕ್ ಜೊತೆ ಮದ್ವೆಯಾಗಿದ್ದ. ಬಳಿಕ 2018 ರ ನವೆಂಬರ್​ನಲ್ಲಿ ಇಬ್ಬರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದಿದ್ದರು ಎಂದು ತಿಳಿದುಬಂದಿದೆ. ರವಿಶಂಕರ್ ಹಾಗೂ […]

ರಾಗಿಣಿ ಆಪ್ತನ ಮಾಜಿ ಪತ್ನಿಗೆ CCB ಅಧಿಕಾರಿಗಳಿಂದ ನೋಟಿಸ್
KUSHAL V
| Updated By: ಸಾಧು ಶ್ರೀನಾಥ್​|

Updated on: Sep 23, 2020 | 10:34 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ರವಿಶಂಕರನ ಮಾಜಿ ಪತ್ನಿಗೆ CCB ಅಧಿಕಾರಿಗಳಿಂದ ನೋಟಿಸ್ ಹೊರಡಿಸಲಾಗಿದೆ.

WhatsApp ಮೂಲಕ ರವಿಶಂಕರ್ ಮಾಜಿ ಪತ್ನಿ ಅರ್ಚನಾ ನಾಯ್ಕ್‌ಗೆ ನೋಟಿಸ್ ನೀಡಲಾಗಿದೆ. ರವಿಶಂಕರ್ ಬಗ್ಗೆ ಮಾಹಿತಿ ಪಡೆಯುವುದಕ್ಕೆ ಅರ್ಚನಾಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.

ರವಿಶಂಕರ್ 2010ರಲ್ಲಿ ಅರ್ಚನಾ ನಾಯ್ಕ್ ಜೊತೆ ಮದ್ವೆಯಾಗಿದ್ದ. ಬಳಿಕ 2018 ರ ನವೆಂಬರ್​ನಲ್ಲಿ ಇಬ್ಬರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದಿದ್ದರು ಎಂದು ತಿಳಿದುಬಂದಿದೆ. ರವಿಶಂಕರ್ ಹಾಗೂ ಅರ್ಚನಾ ನಾಯ್ಕ್​ಗೆ ಎಂಟು ವರ್ಷದ ಮಗು ಸಹ ಇದೆ.

ರವಿಶಂಕರ್ ಇಡೀ ಡ್ರಗ್ಸ್ ಪ್ರಕರಣ ಬಯಲಾಗುವುದಕ್ಕೆ ಪ್ರಮುಖ ಕಾರಣ. ರವಿಶಂಕರ್ ಕೊಟ್ಟ ಮಾಹಿತಿ ಮೇಲೆ ಕಾಟನ್​ಪೇಟೆಯಲ್ಲಿ ಕೇಸ್ ದಾಖಲಾಗಿದ್ದು ನಟಿ ರಾಗಿಣಿ, ಸಂಜನಾ, ರಾಹುಲ್ , ಶಿವಪ್ರಕಾಶ್ ಸೇರಿ 16 ಮಂದಿ ಮೇಲೆ‌ ಕೇಸ್ ದಾಖಲಾಗಿದೆ.

ಬಾಣಸವಾಡಿಯಲ್ಲಿ 2018 ರಲ್ಲಿ ಕೊಕೇನ್‌ ಮಾರಾಟ ಮಾಡ್ತಿದ್ದ ಪ್ರತೀಕ್ ಶೆಟ್ಟಿ ಬಂಧನವಾಗಿತ್ತು. ಈ‌ ವೇಳೆ ಪ್ರತೀಕ್ ಶೆಟ್ಟಿ, ರವಿಶಂಕರ್ ಹೆಸರು ಬಾಯಿಬಿಟ್ಟಿದ್ದ. ಸದ್ಯ ಇದೇ ಪ್ರಕರಣದಲ್ಲಿ ರವಿಶಂಕರ್​ನ ಕಸ್ಟಡಿಗೆ ಪಡೆದು CCB ಅಧಿಕಾರಿಳಗು ವಿಚಾರಣೆ ಮಾಡುತ್ತಿದ್ದಾರೆ. 2018 ರಲ್ಲಿ ಬಾಣಸವಾಡಿ ಕೇಸ್ ಆದಾಗ ಆರೋಪಿ ಅರ್ಚನಾ ನಾಯ್ಕ್ ಜೊತೆಯಲ್ಲಿಯೇ ಇದ್ರು. ಹಾಗಾಗಿ, ಆ ಕೇಸ್​ಗೆ ಸಂಬಂಧಿಸಿ ರವಿಶಂಕರ್ ಬಗ್ಗೆ ಇನ್ನಷ್ಟು ಮಾಹಿತಿ ಕಲೆಹಾಕಲು ನೋಟಿಸ್ ನೀಡಲಾಗಿದೆ.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!