AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಾಧ ಸುದ್ದಿ: ಬೆಂಗಳೂರಿನ ಗ್ಯಾಂಬ್ಲಿಂಗ್ ಪಬ್​ಗಳ ಮೇಲೆ ಸಿಸಿಬಿ ದಾಳಿ; 104 ಜನರ ಬಂಧನ

ಸಿಸಿಬಿ ಪೊಲೀಸರ ದಾಳಿಯಲ್ಲಿ ಬೆಟ್ಟಿಂಗ್ ಕಾಯಿನ್ ಸಹ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಪರಾಧ ಸುದ್ದಿ: ಬೆಂಗಳೂರಿನ ಗ್ಯಾಂಬ್ಲಿಂಗ್ ಪಬ್​ಗಳ ಮೇಲೆ ಸಿಸಿಬಿ ದಾಳಿ; 104 ಜನರ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 04, 2021 | 9:27 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಗ್ಯಾಂಬ್ಲಿಂಗ್ ಪಬ್​ಗಳ ಮೇಲೆ ಸಿಸಿಬಿ ದಾಳಿ ನಡೆಸಿದ್ದು 104 ಜನರನ್ನು ಬಂಧಿಸಿ 4 ಲಕ್ಷ ಹಣವನ್ನು ಜಪ್ತಿ ಮಾಡಿಕೊಂಡಿದೆ. ಸಂಪಿಗೆಹಳ್ಳಿ, ಇಂದಿರಾನಗರ, ಹಲಸೂರು, ಬಾಣಸವಾಡಿಯ ಗ್ಯಾಂಬ್ಲಿಂಗ್ ಪಬ್​ಗಳ ಮೇಲೆ ಸಿಸಿಬಿ ಪೊಲೀಸರ ದಾಳಿಯಲ್ಲಿ ಬೆಟ್ಟಿಂಗ್ ಕಾಯಿನ್ ಸಹ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಕಿಂಗ್ಸ್ ವಿನ್ನರ್ ಕ್ಲಬ್, ಹಲಸೂರು ಠಾಣಾ ವ್ಯಾಪ್ತಿಯ ಸ್ಟಾರ್ ಲಯನ್ಸ್ ಕ್ಲಬ್, ಗೌರಿಸ್ಪೋರ್ಟ್ಸ್ ಮತ್ತು ರಿಕ್ರಿಯೇಷನಲ್ ಅಸೋಸಿಯೇಷನ್, ಬಾಣಸವಾಡಿಯ ಗೌರಿ ಸ್ಪೋರ್ಟ್ಸ್ ಮತ್ತು ರಿಕ್ರಿಯೇಷನಲ್, ಕೇಂಬ್ರಿಡ್ಜ್ ರಿಕ್ರಿಯೇಷನಲ್ ಕ್ಲಬ್, ಇಂದಿರಾನಗರದಲ್ಲಿರುವ ಕೇಂಬ್ರಿಡ್ಜ್ ರಿಕ್ರಿಯೇಷನಲ್ ಕ್ಲಬ್​ಗಳ ಮೇಲೆ ಸಿಸಿಬಿ ದಾಳಿ ನಡೆಸಿದೆ.

ಕುಡಿದ ಅಮಲಿನಲ್ಲಿ ಹತ್ಯೆ ಅಮಲಿನಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬೆಂಗಳೂರಿನ ಶ್ರೀರಾಂಪುರದ ಸನ್ ರೈಸ್ ವೃತ್ತದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಆನಂದ್ ಎಂಬ ವ್ಯಕ್ತಿಯ ಬರ್ಬರ ಹತ್ಯೆಗೈಯಲಾಗಿದೆ. ಲೋಹಿತ್ ಅಲಿಯಾಸ್ ಮೀನು ಎಂಬಾತ ಕೊಲೆ ಮಾಡಿದ ಆರೋಪಿ ಎಂದು ಹೇಳಲಾಗಿದ್ದು, ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

ಅಪರಾಧ ಸುದ್ದಿ: ಹುಡುಗಾಟಿಕೆಗೆ ವಿದ್ಯುತ್ ಕಂಬ ಹತ್ತಿದ ಯುವಕ ಕರೆಂಟ್ ಹೊಡೆದು ಅಲ್ಲೆ ನೇತಾಡಿದ

ಬೆಂಗಳೂರು ಅಪರಾಧ ಜಗತ್ತಿನ ನಾಲ್ಕು ಮುಖ್ಯ ಪ್ರಕರಣಗಳನ್ನು ತೆರೆದಿಡಲಿದೆ ನೆಟ್​ಫ್ಲಿಕ್ಸ್​ನ ಈ ಡಾಕ್ಯುಮೆಂಟರಿ

(CCB Police arrest 104 persons on gambling club raid)

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!