AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಸಂಚು ರೂಪಿಸಿದ್ದ 5 ಆರೋಪಿಗಳು ಸಿಸಿಬಿ ಬಲೆಗೆ

ಬೆಂಗಳೂರು: ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯಲಹಂಕದ ಅಳ್ಳಾಳಸಂದ್ರದಲ್ಲಿ ನಗರಾಜ್, ಶ್ರೇಯಸ್, ನಂದನ್ ಪ್ರೇಮ್‌ಕುಮಾರ್, ಕೆವಿನ್ ಎಂಬ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಇವರು ರಾತ್ರಿ ಹೊತ್ತು ಓಡಾಡುವವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ಅವರಿಂದ ಚಿನ್ನಾಭರಣ ಸೇರಿ ಬೆಲೆಬಾಳುವ ವಸ್ತುಗಳನ್ನು ದರೋಡೆ ಮಾಡುತ್ತಿದ್ದರು. ನಿನ್ನೆ ಯಲಹಂಕದ ಅಳ್ಳಾಳಸಂದ್ರದ ಕೆರೆ ಬಳಿ ದರೋಡೆಗೆ ಸಂಚು ರೂಪಿಸಿದ್ದರು. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ದರೋಡೆಗೆ ಸಂಚು ರೂಪಿಸಿದ್ದ 5 ಆರೋಪಿಗಳು ಸಿಸಿಬಿ ಬಲೆಗೆ
ಆಯೇಷಾ ಬಾನು
ಆಯೇಷಾ ಬಾನು|

Updated on:May 26, 2020 | 11:58 AM

Share

ಬೆಂಗಳೂರು: ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯಲಹಂಕದ ಅಳ್ಳಾಳಸಂದ್ರದಲ್ಲಿ ನಗರಾಜ್, ಶ್ರೇಯಸ್, ನಂದನ್ ಪ್ರೇಮ್‌ಕುಮಾರ್, ಕೆವಿನ್ ಎಂಬ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಇವರು ರಾತ್ರಿ ಹೊತ್ತು ಓಡಾಡುವವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ಅವರಿಂದ ಚಿನ್ನಾಭರಣ ಸೇರಿ ಬೆಲೆಬಾಳುವ ವಸ್ತುಗಳನ್ನು ದರೋಡೆ ಮಾಡುತ್ತಿದ್ದರು. ನಿನ್ನೆ ಯಲಹಂಕದ ಅಳ್ಳಾಳಸಂದ್ರದ ಕೆರೆ ಬಳಿ ದರೋಡೆಗೆ ಸಂಚು ರೂಪಿಸಿದ್ದರು. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 10:33 am, Tue, 26 May 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ