ಬೆಳಗ್ಗೆ ಡಾನ್ಸ್ ಕ್ಲಾಸ್, ಸಂಜೆಯಾಗುತ್ತಿದ್ದಂತೆ ದರೋಡೆ; ಸಿಸಿಬಿ ಪೊಲೀಸರಿಂದ ಐವರ ಬಂಧನ

CCB Police: ಬಂಧಿತರು ಜೂಜಾಟದ ಅಡ್ಡೆಗೆ ಲಗ್ಗೆ ಇಟ್ಟು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬ್ಯಾಡ್ರಳ್ಳಿ, ಕಾಮಾಕ್ಷಿಪಾಳ್ಯ, ಬ್ಯಾಟರಾಯನಪುರ,‌ ಜ್ಞಾನ ಭಾರತಿ ಠಾಣಾ ವ್ಯಾಪ್ತಿಯಲ್ಲಿ ಕೃತ್ಯವೆಸಗುತ್ತಿದ್ದರು ಎಂದು ಹೇಳಲಾಗಿದೆ.

ಬೆಳಗ್ಗೆ ಡಾನ್ಸ್ ಕ್ಲಾಸ್, ಸಂಜೆಯಾಗುತ್ತಿದ್ದಂತೆ ದರೋಡೆ; ಸಿಸಿಬಿ ಪೊಲೀಸರಿಂದ ಐವರ ಬಂಧನ
ಪ್ರಾತಿನಿಧಿಕ ಚಿತ್ರ
Follow us
|

Updated on: May 28, 2021 | 4:57 PM

ಬೆಂಗಳೂರು: ನಗರದ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜೂಜು ಅಡ್ಡೆ ಮೇಲೆ ದಾಳಿ ನಡೆಸಿ ಸುಲಿಗೆ ಮಾಡುತ್ತಿದ್ದ ನಾಲ್ವರನ್ನು ಸೆರೆಹಿಡಿದಿದ್ದಾರೆ. ಸಂಜು, ಮನು, ವಿಜಿ, ಮಣಿ ಎಂಬುವವರೇ ಬಂಧಿತರಾಗಿದ್ದು, ಆರೋಪಿಗಳ ಪೈಕಿ ಮನು ಬೆಳಗ್ಗೆ ಡ್ಯಾನ್ಸ್ ಕ್ಲಾಸ್ ನಡೆಸುತ್ತಿದ್ದ. ಸಂಜೆಯಾಗುತ್ತಿದ್ದಂತೆ ತನ್ನ ಗ್ಯಾಂಗ್ ಜೊತೆ ದರೋಡೆ ಮಾಡುತ್ತಿದ್ದ ಎಂದು ಹೇಳಲಾಗಿದೆ.

ಬಂಧಿತರು ಜೂಜಾಟದ ಅಡ್ಡೆಗೆ ಲಗ್ಗೆ ಇಟ್ಟು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬ್ಯಾಡ್ರಳ್ಳಿ, ಕಾಮಾಕ್ಷಿಪಾಳ್ಯ, ಬ್ಯಾಟರಾಯನಪುರ,‌ ಜ್ಞಾನ ಭಾರತಿ ಠಾಣಾ ವ್ಯಾಪ್ತಿಯಲ್ಲಿ ಕೃತ್ಯವೆಸಗುತ್ತಿದ್ದರು ಎಂದು ಹೇಳಲಾಗಿದೆ.

ಜ್ಞಾನಭಾರತಿ ಬಳಿಯ ರೈಲ್ವೇ ಲೇಔಟ್ ಬಳಿ ದರೋಡೆಗೆ ಈ ಗ್ಯಾಂಗ್ ಹೊಂಚು ಹಾಕಿದ್ದ ಮಾಹಿತಿ ತಿಳಿದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸುವ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಮತ್ತೋರ್ವ ಆರೋಪಿಗಾಗಿ ಸಿಸಿಬಿ ಶೋಧ ಮುಂದುವರೆಸಿದೆ.

ಇದನ್ನೂ ಓದಿ: ಕೊರೊನಾ ವೈರಸ್ ಎಲ್ಲಿಂದ ಹರಡಿತು? ಕೊವಿಡ್ ರೋಗದ ಸೋಂಕಿನ ಅರಿಯಲು ಸಿಐಎ ತನಿಖೆಗೆ ಆಮೆರಿಕ ಅಧ್ಯಕ್ಷ ಜೋ ಬೈಡೆನ್ ಆದೇಶ

ಡಿಆರ್‌ಡಿಒದ ಆಂಟಿ-ಕೊವಿಡ್ ಡ್ರಗ್ ಪ್ಯಾಕೆಟ್​ಗೆ ₹990; ಸರ್ಕಾರಿ ಆಸ್ಪತ್ರೆಗಳಿಗೆ ರಿಯಾಯಿತಿ ದರದಲ್ಲಿ ಲಭ್ಯ

(CCB police arrest 5 people who is make Robbery in Bengaluru)

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ