AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಸಂಚು ರೂಪಿಸುತ್ತಿದ್ದ ಐವರು ರೌಡಿಶೀಟರ್​ಗಳ ಬಂಧನ

ಬೆಂಗಳೂರು: ದರೋಡೆಗೆ ಸಂಚು ರೂಪಿಸುತ್ತಿದ್ದ ರೌಡಿಶೀಟರ್​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಐವರು ಆರೋಪಿಗಳು ಅರೆಸ್ಟ್​ ಆಗಿದ್ದು ಸಿಸಿಬಿ ಪೊಲೀಸರು ಆರೋಪಿಗಳಿಂದ ಕಳ್ಳತನದ ಮಾಲನ್ನು ಜಪ್ತಿ ಮಾಡಿದ್ದಾರೆ. ಸಾಧಿಕ್, ಮುಬಾರಕ್, ಸೈಯದ್ ಹನೀಫ್, ಮಹಮ್ಮದ್ ಇಮ್ರಾನ್, ಅಕ್ರಮ್ ಪಾಷಾ ಬಂಧಿತ ಆರೋಪಿಗಳು. ಇವರು ಎಚ್.ಎ.ಎಲ್ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದರು. ಈ ವೇಳೆ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ 4 ಬೈಕ್ ಹಾಗೂ ಕಳ್ಳತನದ ಮಾಲುಗಳನ್ನು ವಶಕ್ಕೆ ಪಡೆಯಲಾಗಿದೆ. ಇವರ ಮೇಲೆ ಎಚ್.ಎ.ಎಲ್ ಠಾಣೆಯಲ್ಲಿ ದರೋಡೆ ಪ್ರಕರಣ, […]

ದರೋಡೆಗೆ ಸಂಚು ರೂಪಿಸುತ್ತಿದ್ದ ಐವರು ರೌಡಿಶೀಟರ್​ಗಳ ಬಂಧನ
ಆಯೇಷಾ ಬಾನು
ಆಯೇಷಾ ಬಾನು|

Updated on: Jun 19, 2020 | 9:14 AM

Share

ಬೆಂಗಳೂರು: ದರೋಡೆಗೆ ಸಂಚು ರೂಪಿಸುತ್ತಿದ್ದ ರೌಡಿಶೀಟರ್​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಐವರು ಆರೋಪಿಗಳು ಅರೆಸ್ಟ್​ ಆಗಿದ್ದು ಸಿಸಿಬಿ ಪೊಲೀಸರು ಆರೋಪಿಗಳಿಂದ ಕಳ್ಳತನದ ಮಾಲನ್ನು ಜಪ್ತಿ ಮಾಡಿದ್ದಾರೆ.

ಸಾಧಿಕ್, ಮುಬಾರಕ್, ಸೈಯದ್ ಹನೀಫ್, ಮಹಮ್ಮದ್ ಇಮ್ರಾನ್, ಅಕ್ರಮ್ ಪಾಷಾ ಬಂಧಿತ ಆರೋಪಿಗಳು. ಇವರು ಎಚ್.ಎ.ಎಲ್ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದರು. ಈ ವೇಳೆ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ 4 ಬೈಕ್ ಹಾಗೂ ಕಳ್ಳತನದ ಮಾಲುಗಳನ್ನು ವಶಕ್ಕೆ ಪಡೆಯಲಾಗಿದೆ. ಇವರ ಮೇಲೆ ಎಚ್.ಎ.ಎಲ್ ಠಾಣೆಯಲ್ಲಿ ದರೋಡೆ ಪ್ರಕರಣ, ಬಾಣಸವಾಡಿಯಲ್ಲಿ‌ ಬೈಕ್ ಕಳುವು ಪ್ರಕರಣ ದಾಖಲಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ