AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಸಂಚು ರೂಪಿಸುತ್ತಿದ್ದ ಐವರು ರೌಡಿಶೀಟರ್​ಗಳ ಬಂಧನ

ಬೆಂಗಳೂರು: ದರೋಡೆಗೆ ಸಂಚು ರೂಪಿಸುತ್ತಿದ್ದ ರೌಡಿಶೀಟರ್​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಐವರು ಆರೋಪಿಗಳು ಅರೆಸ್ಟ್​ ಆಗಿದ್ದು ಸಿಸಿಬಿ ಪೊಲೀಸರು ಆರೋಪಿಗಳಿಂದ ಕಳ್ಳತನದ ಮಾಲನ್ನು ಜಪ್ತಿ ಮಾಡಿದ್ದಾರೆ. ಸಾಧಿಕ್, ಮುಬಾರಕ್, ಸೈಯದ್ ಹನೀಫ್, ಮಹಮ್ಮದ್ ಇಮ್ರಾನ್, ಅಕ್ರಮ್ ಪಾಷಾ ಬಂಧಿತ ಆರೋಪಿಗಳು. ಇವರು ಎಚ್.ಎ.ಎಲ್ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದರು. ಈ ವೇಳೆ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ 4 ಬೈಕ್ ಹಾಗೂ ಕಳ್ಳತನದ ಮಾಲುಗಳನ್ನು ವಶಕ್ಕೆ ಪಡೆಯಲಾಗಿದೆ. ಇವರ ಮೇಲೆ ಎಚ್.ಎ.ಎಲ್ ಠಾಣೆಯಲ್ಲಿ ದರೋಡೆ ಪ್ರಕರಣ, […]

ದರೋಡೆಗೆ ಸಂಚು ರೂಪಿಸುತ್ತಿದ್ದ ಐವರು ರೌಡಿಶೀಟರ್​ಗಳ ಬಂಧನ
ಆಯೇಷಾ ಬಾನು
|

Updated on: Jun 19, 2020 | 9:14 AM

Share

ಬೆಂಗಳೂರು: ದರೋಡೆಗೆ ಸಂಚು ರೂಪಿಸುತ್ತಿದ್ದ ರೌಡಿಶೀಟರ್​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಐವರು ಆರೋಪಿಗಳು ಅರೆಸ್ಟ್​ ಆಗಿದ್ದು ಸಿಸಿಬಿ ಪೊಲೀಸರು ಆರೋಪಿಗಳಿಂದ ಕಳ್ಳತನದ ಮಾಲನ್ನು ಜಪ್ತಿ ಮಾಡಿದ್ದಾರೆ.

ಸಾಧಿಕ್, ಮುಬಾರಕ್, ಸೈಯದ್ ಹನೀಫ್, ಮಹಮ್ಮದ್ ಇಮ್ರಾನ್, ಅಕ್ರಮ್ ಪಾಷಾ ಬಂಧಿತ ಆರೋಪಿಗಳು. ಇವರು ಎಚ್.ಎ.ಎಲ್ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದರು. ಈ ವೇಳೆ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ 4 ಬೈಕ್ ಹಾಗೂ ಕಳ್ಳತನದ ಮಾಲುಗಳನ್ನು ವಶಕ್ಕೆ ಪಡೆಯಲಾಗಿದೆ. ಇವರ ಮೇಲೆ ಎಚ್.ಎ.ಎಲ್ ಠಾಣೆಯಲ್ಲಿ ದರೋಡೆ ಪ್ರಕರಣ, ಬಾಣಸವಾಡಿಯಲ್ಲಿ‌ ಬೈಕ್ ಕಳುವು ಪ್ರಕರಣ ದಾಖಲಾಗಿದೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ