ದರೋಡೆಗೆ ಸಂಚು ರೂಪಿಸುತ್ತಿದ್ದ ಐವರು ರೌಡಿಶೀಟರ್​ಗಳ ಬಂಧನ

ಬೆಂಗಳೂರು: ದರೋಡೆಗೆ ಸಂಚು ರೂಪಿಸುತ್ತಿದ್ದ ರೌಡಿಶೀಟರ್​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಐವರು ಆರೋಪಿಗಳು ಅರೆಸ್ಟ್​ ಆಗಿದ್ದು ಸಿಸಿಬಿ ಪೊಲೀಸರು ಆರೋಪಿಗಳಿಂದ ಕಳ್ಳತನದ ಮಾಲನ್ನು ಜಪ್ತಿ ಮಾಡಿದ್ದಾರೆ. ಸಾಧಿಕ್, ಮುಬಾರಕ್, ಸೈಯದ್ ಹನೀಫ್, ಮಹಮ್ಮದ್ ಇಮ್ರಾನ್, ಅಕ್ರಮ್ ಪಾಷಾ ಬಂಧಿತ ಆರೋಪಿಗಳು. ಇವರು ಎಚ್.ಎ.ಎಲ್ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದರು. ಈ ವೇಳೆ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ 4 ಬೈಕ್ ಹಾಗೂ ಕಳ್ಳತನದ ಮಾಲುಗಳನ್ನು ವಶಕ್ಕೆ ಪಡೆಯಲಾಗಿದೆ. ಇವರ ಮೇಲೆ ಎಚ್.ಎ.ಎಲ್ ಠಾಣೆಯಲ್ಲಿ ದರೋಡೆ ಪ್ರಕರಣ, […]

ದರೋಡೆಗೆ ಸಂಚು ರೂಪಿಸುತ್ತಿದ್ದ ಐವರು ರೌಡಿಶೀಟರ್​ಗಳ ಬಂಧನ
ಆಯೇಷಾ ಬಾನು

Updated on: Jun 19, 2020 | 9:14 AM

ಬೆಂಗಳೂರು: ದರೋಡೆಗೆ ಸಂಚು ರೂಪಿಸುತ್ತಿದ್ದ ರೌಡಿಶೀಟರ್​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಐವರು ಆರೋಪಿಗಳು ಅರೆಸ್ಟ್​ ಆಗಿದ್ದು ಸಿಸಿಬಿ ಪೊಲೀಸರು ಆರೋಪಿಗಳಿಂದ ಕಳ್ಳತನದ ಮಾಲನ್ನು ಜಪ್ತಿ ಮಾಡಿದ್ದಾರೆ.

ಸಾಧಿಕ್, ಮುಬಾರಕ್, ಸೈಯದ್ ಹನೀಫ್, ಮಹಮ್ಮದ್ ಇಮ್ರಾನ್, ಅಕ್ರಮ್ ಪಾಷಾ ಬಂಧಿತ ಆರೋಪಿಗಳು. ಇವರು ಎಚ್.ಎ.ಎಲ್ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದರು. ಈ ವೇಳೆ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ 4 ಬೈಕ್ ಹಾಗೂ ಕಳ್ಳತನದ ಮಾಲುಗಳನ್ನು ವಶಕ್ಕೆ ಪಡೆಯಲಾಗಿದೆ. ಇವರ ಮೇಲೆ ಎಚ್.ಎ.ಎಲ್ ಠಾಣೆಯಲ್ಲಿ ದರೋಡೆ ಪ್ರಕರಣ, ಬಾಣಸವಾಡಿಯಲ್ಲಿ‌ ಬೈಕ್ ಕಳುವು ಪ್ರಕರಣ ದಾಖಲಾಗಿದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us