AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವ ಅರೆಸ್ಟ್, ಅವನ ಮೇಲಿತ್ತು 7 ಪ್ರಕರಣಗಳು

ಶಶಾಂಕ್ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದ. ಸಮಾಜದಲ್ಲಿ ಭಯಭೀತ ವಾತಾವರಣ ಸೃಷ್ಟಿ ಮಾಡ್ತಿದ್ದ. ಹೀಗಾಗಿ ಸಿಸಿಬಿ ಪೊಲೀಸರು ಶಶಾಂಕ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಈತನ ಮೇಲೆ 7 ಪ್ರಕರಣಗಳು ದಾಖಲಾಗಿರೋದು ಬೆಳಕಿಗೆ ಬಂದಿದೆ.

ಬೆಂಗಳೂರು: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವ ಅರೆಸ್ಟ್, ಅವನ ಮೇಲಿತ್ತು 7 ಪ್ರಕರಣಗಳು
ಶಶಾಂಕ್
ರಾಚಪ್ಪಾಜಿ ನಾಯ್ಕ್
| Edited By: |

Updated on: Jan 21, 2024 | 10:51 AM

Share

ಬೆಂಗಳೂರು, ಜ.21: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವನನ್ನು ಬೆಂಗಳೂರು ಸಿಸಿಬಿ ಪೊಲೀಸರು (CCB Police) ಅರೆಸ್ಟ್ ಮಾಡಿದ್ದಾರೆ. ಶಶಾಂಕ್(26) ಬಂಧಿತ ಆರೋಪಿ. ಶಶಾಂಕ್ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದ. ಸಮಾಜದಲ್ಲಿ ಭಯಭೀತ ವಾತಾವರಣ ಸೃಷ್ಟಿ ಮಾಡ್ತಿದ್ದ. ಹೀಗಾಗಿ ಸಿಸಿಬಿ ಪೊಲೀಸರು ಶಶಾಂಕ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಈತನ ಮೇಲೆ 7 ಪ್ರಕರಣಗಳು ದಾಖಲಾಗಿರೋದು ಬೆಳಕಿಗೆ ಬಂದಿದೆ.

2015 ರಲ್ಲಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಕೇಸ್, 2019ರಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ರಾಜಾಜಿನಗರ, ತಿಲಕನಗರದಲ್ಲಿ ಒಂದೊಂದು ಕೊಲೆ ಯತ್ನ ಕೇಸ್​, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಹಾಗೂ ಕೊಲೆಯತ್ನ ಕೇಸ್, ಪುಟ್ಟರೆನಹಳ್ಳಿಯಲ್ಲಿ ಹಲ್ಲೆ ಪ್ರಕರಣ ಸೇರಿದಂತೆ ಏಳು ಪ್ರಕರಣಗಳು ಶಶಾಂಕ್ ವಿರುದ್ಧ ಇರೋದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಮಾಲ್ಡೀವ್ಸ್ ಸರ್ಕಾರದ ಈ ನಿರ್ಧಾರದಿಂದ ಬಾಲಕನ ಪ್ರಾಣವೇ ಹೋಯ್ತು

ಮಹಿಳಾ ಪ್ರಯಾಣಿಕರ ಜೊತೆ ಅನುಚಿತವಾಗಿ ವರ್ತಿಸಿ ಹಲ್ಲೆ

ಮತ್ತೊಂದೆಡೆ ಬೆಂಗಳೂರಿನಲ್ಲಿ ಆಟೋ ಚಾಲಕ ಗುಂಡಾವರ್ತನೆ ತೋರಿದ್ದಾನೆ. ಮಹಿಳಾ ಪ್ರಯಾಣಿಕರ ಜೊತೆ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಿರುವ ಘಟನೆ ನಗರದ ಬೆಳ್ಳಂದೂರಿನಲ್ಲಿ ನಡೆದಿದೆ. ವೈಟ್ ಫೀಲ್ಡ್ ನ ತುಬರಹಳ್ಳಿಗೆ ತೆರಳಲು ಮಹಿಳೆ ಆಟೋ ಬುಕ್ ಮಾಡಿದ್ದರು. ಆಟೋ ಸ್ಥಳಕ್ಕೆ ಬಂದ ನಂತರ ಬುಕಿಂಗ್ ಕ್ಯಾನ್ಸಲ್ ಆಗಿದೆ. ಈ ವೇಳೆ ಮಹಿಳೆ ಜೊತೆ ಗಲಾಟೆ ಮಾಡಿ ರಸ್ತೆಯಲ್ಲಿ ಎಳೆದಾಡಿ ಹಲ್ಲೆ ಮಾಡಿದ್ದಾನೆ. ಆಟೋ ಚಾಲಕನ ಗುಂಡಾವರ್ತನೆಗೆ ಮಹಿಳೆ ರಸ್ತೆಯಲ್ಲಿ ಬಿದ್ದಿದ್ದಾರೆ.

ನಿನ್ನೆ ಬೆಳಗ್ಗೆ 8.30ರ ಸುಮಾರಿಗೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಯಾವುದೇ ದೂರು ದಾಖಲಿಸದೇ ಮಹಿಳೆ ತನ್ನ ಊರಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆ ಸ್ನೇಹಿತನಿಂದ ಸಾಮಾಜಿಕ ಜಾಲತಾಣ ಎಕ್ಸ್ ಆ್ಯಪ್ ಮೂಲಕ ಪೊಲೀಸರಿಗೆ ದೂರು ನೀಡಲಾಗಿದೆ. ದೂರು ಪಡೆದ ಪೊಲೀಸರು ಆಟೋ ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್