AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಸ್ತೂಲ್ ತೋರಿಸಿ ದರೋಡೆ ಮಾಡುತ್ತಿದ್ದ ಕುಖ್ಯಾತ ಕಳ್ಳ ಸಿಸಿಬಿ ಬಲೆಗೆ

ಬೆಂಗಳೂರು: ದರೋಡೆಗೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳ ಸಮ್ಮು ಅಲಿಯಾಸ್ ಬಷೀರ್​ನನ್ನು ಬೆಂಗಳೂರು ಸಿಸಿಬಿ ಪೊಲಿಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಡೀಸೆಲ್ ಆಸೀಫ್ ಪರಾರಿಯಾಗಿದ್ದಾನೆ. ಡಿ.19ರಂದು ಗುರುವಾರ ರಾತ್ರಿ ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಆರೋಪಿಗಳಿಬ್ಬರು ದರೋಡೆಗೆ ಹೊಂಚು ಹಾಕುತ್ತಿದ್ದರು. ಖಚಿತ ಮಾಹಿತಿಯೊಂದಿಗೆ ಸಿಸಿಬಿ‌ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಡೀಸೆಲ್ ಆಸೀಫ್ ಕಾರಿನಲ್ಲಿ ಪರಾರಿಯಾಗಿದ್ದು, ಕುಖ್ಯಾತ ಕಳ್ಳ ಬಷೀರ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ 1 ಕಂಟ್ರಿಮೇಡ್ ಪಿಸ್ತೂಲ್, 7 ಜೀವಂತ ಗುಂಡುಗಳು, 51 ಲಕ್ಷ ಮೌಲ್ಯದ […]

ಪಿಸ್ತೂಲ್ ತೋರಿಸಿ ದರೋಡೆ ಮಾಡುತ್ತಿದ್ದ ಕುಖ್ಯಾತ ಕಳ್ಳ ಸಿಸಿಬಿ ಬಲೆಗೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 21, 2019 | 11:07 AM

Share

ಬೆಂಗಳೂರು: ದರೋಡೆಗೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳ ಸಮ್ಮು ಅಲಿಯಾಸ್ ಬಷೀರ್​ನನ್ನು ಬೆಂಗಳೂರು ಸಿಸಿಬಿ ಪೊಲಿಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಡೀಸೆಲ್ ಆಸೀಫ್ ಪರಾರಿಯಾಗಿದ್ದಾನೆ.

ಡಿ.19ರಂದು ಗುರುವಾರ ರಾತ್ರಿ ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಆರೋಪಿಗಳಿಬ್ಬರು ದರೋಡೆಗೆ ಹೊಂಚು ಹಾಕುತ್ತಿದ್ದರು. ಖಚಿತ ಮಾಹಿತಿಯೊಂದಿಗೆ ಸಿಸಿಬಿ‌ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಡೀಸೆಲ್ ಆಸೀಫ್ ಕಾರಿನಲ್ಲಿ ಪರಾರಿಯಾಗಿದ್ದು, ಕುಖ್ಯಾತ ಕಳ್ಳ ಬಷೀರ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ 1 ಕಂಟ್ರಿಮೇಡ್ ಪಿಸ್ತೂಲ್, 7 ಜೀವಂತ ಗುಂಡುಗಳು, 51 ಲಕ್ಷ ಮೌಲ್ಯದ ಚಿನ್ನಾಭರಣ, ಚಿನ್ನಾಭರಣ ಕರಗಿಸುವ ಯಂತ್ರ ಹಾಗು 1 ಕಾರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಶ್ರೀಮಂತರನ್ನು ಗುರುತಿಸಿ ಪಿಸ್ತೂಲ್ ತೋರಿಸಿ ಹೆದರಿಸಿ ಕಳ್ಳತನ ಮಾಡುತ್ತಿದ್ದರು. ಬಿಹಾರ ಹಾಗೂ ನೇಪಾಳದ ಗಡಿ ಭಾಗದಲ್ಲಿ ಪಿಸ್ತೂಲ್​ ಅನ್ನು ಖರೀದಿಸಿ ತಂದಿದ್ದರು. ಬಂಧಿತನ‌ ಮಾಹಿತಿ‌ ಆಧರಿಸಿ ಕಳ್ಳತನದ ಮಾಲನ್ನು ಖರೀದಿಸುತ್ತಿದ್ದ ಸಜ್ಜದ್ ಆಲಿಬೇಗ್​ನನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್