AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಸ್ತೂಲ್ ತೋರಿಸಿ ದರೋಡೆ ಮಾಡುತ್ತಿದ್ದ ಕುಖ್ಯಾತ ಕಳ್ಳ ಸಿಸಿಬಿ ಬಲೆಗೆ

ಬೆಂಗಳೂರು: ದರೋಡೆಗೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳ ಸಮ್ಮು ಅಲಿಯಾಸ್ ಬಷೀರ್​ನನ್ನು ಬೆಂಗಳೂರು ಸಿಸಿಬಿ ಪೊಲಿಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಡೀಸೆಲ್ ಆಸೀಫ್ ಪರಾರಿಯಾಗಿದ್ದಾನೆ. ಡಿ.19ರಂದು ಗುರುವಾರ ರಾತ್ರಿ ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಆರೋಪಿಗಳಿಬ್ಬರು ದರೋಡೆಗೆ ಹೊಂಚು ಹಾಕುತ್ತಿದ್ದರು. ಖಚಿತ ಮಾಹಿತಿಯೊಂದಿಗೆ ಸಿಸಿಬಿ‌ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಡೀಸೆಲ್ ಆಸೀಫ್ ಕಾರಿನಲ್ಲಿ ಪರಾರಿಯಾಗಿದ್ದು, ಕುಖ್ಯಾತ ಕಳ್ಳ ಬಷೀರ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ 1 ಕಂಟ್ರಿಮೇಡ್ ಪಿಸ್ತೂಲ್, 7 ಜೀವಂತ ಗುಂಡುಗಳು, 51 ಲಕ್ಷ ಮೌಲ್ಯದ […]

ಪಿಸ್ತೂಲ್ ತೋರಿಸಿ ದರೋಡೆ ಮಾಡುತ್ತಿದ್ದ ಕುಖ್ಯಾತ ಕಳ್ಳ ಸಿಸಿಬಿ ಬಲೆಗೆ
ಸಾಧು ಶ್ರೀನಾಥ್​
|

Updated on: Dec 21, 2019 | 11:07 AM

Share

ಬೆಂಗಳೂರು: ದರೋಡೆಗೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳ ಸಮ್ಮು ಅಲಿಯಾಸ್ ಬಷೀರ್​ನನ್ನು ಬೆಂಗಳೂರು ಸಿಸಿಬಿ ಪೊಲಿಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಡೀಸೆಲ್ ಆಸೀಫ್ ಪರಾರಿಯಾಗಿದ್ದಾನೆ.

ಡಿ.19ರಂದು ಗುರುವಾರ ರಾತ್ರಿ ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಆರೋಪಿಗಳಿಬ್ಬರು ದರೋಡೆಗೆ ಹೊಂಚು ಹಾಕುತ್ತಿದ್ದರು. ಖಚಿತ ಮಾಹಿತಿಯೊಂದಿಗೆ ಸಿಸಿಬಿ‌ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಡೀಸೆಲ್ ಆಸೀಫ್ ಕಾರಿನಲ್ಲಿ ಪರಾರಿಯಾಗಿದ್ದು, ಕುಖ್ಯಾತ ಕಳ್ಳ ಬಷೀರ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ 1 ಕಂಟ್ರಿಮೇಡ್ ಪಿಸ್ತೂಲ್, 7 ಜೀವಂತ ಗುಂಡುಗಳು, 51 ಲಕ್ಷ ಮೌಲ್ಯದ ಚಿನ್ನಾಭರಣ, ಚಿನ್ನಾಭರಣ ಕರಗಿಸುವ ಯಂತ್ರ ಹಾಗು 1 ಕಾರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಶ್ರೀಮಂತರನ್ನು ಗುರುತಿಸಿ ಪಿಸ್ತೂಲ್ ತೋರಿಸಿ ಹೆದರಿಸಿ ಕಳ್ಳತನ ಮಾಡುತ್ತಿದ್ದರು. ಬಿಹಾರ ಹಾಗೂ ನೇಪಾಳದ ಗಡಿ ಭಾಗದಲ್ಲಿ ಪಿಸ್ತೂಲ್​ ಅನ್ನು ಖರೀದಿಸಿ ತಂದಿದ್ದರು. ಬಂಧಿತನ‌ ಮಾಹಿತಿ‌ ಆಧರಿಸಿ ಕಳ್ಳತನದ ಮಾಲನ್ನು ಖರೀದಿಸುತ್ತಿದ್ದ ಸಜ್ಜದ್ ಆಲಿಬೇಗ್​ನನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ