AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಸ್ತೂಲ್ ತೋರಿಸಿ ದರೋಡೆ ಮಾಡುತ್ತಿದ್ದ ಕುಖ್ಯಾತ ಕಳ್ಳ ಸಿಸಿಬಿ ಬಲೆಗೆ

ಬೆಂಗಳೂರು: ದರೋಡೆಗೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳ ಸಮ್ಮು ಅಲಿಯಾಸ್ ಬಷೀರ್​ನನ್ನು ಬೆಂಗಳೂರು ಸಿಸಿಬಿ ಪೊಲಿಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಡೀಸೆಲ್ ಆಸೀಫ್ ಪರಾರಿಯಾಗಿದ್ದಾನೆ. ಡಿ.19ರಂದು ಗುರುವಾರ ರಾತ್ರಿ ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಆರೋಪಿಗಳಿಬ್ಬರು ದರೋಡೆಗೆ ಹೊಂಚು ಹಾಕುತ್ತಿದ್ದರು. ಖಚಿತ ಮಾಹಿತಿಯೊಂದಿಗೆ ಸಿಸಿಬಿ‌ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಡೀಸೆಲ್ ಆಸೀಫ್ ಕಾರಿನಲ್ಲಿ ಪರಾರಿಯಾಗಿದ್ದು, ಕುಖ್ಯಾತ ಕಳ್ಳ ಬಷೀರ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ 1 ಕಂಟ್ರಿಮೇಡ್ ಪಿಸ್ತೂಲ್, 7 ಜೀವಂತ ಗುಂಡುಗಳು, 51 ಲಕ್ಷ ಮೌಲ್ಯದ […]

ಪಿಸ್ತೂಲ್ ತೋರಿಸಿ ದರೋಡೆ ಮಾಡುತ್ತಿದ್ದ ಕುಖ್ಯಾತ ಕಳ್ಳ ಸಿಸಿಬಿ ಬಲೆಗೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 21, 2019 | 11:07 AM

Share

ಬೆಂಗಳೂರು: ದರೋಡೆಗೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳ ಸಮ್ಮು ಅಲಿಯಾಸ್ ಬಷೀರ್​ನನ್ನು ಬೆಂಗಳೂರು ಸಿಸಿಬಿ ಪೊಲಿಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಡೀಸೆಲ್ ಆಸೀಫ್ ಪರಾರಿಯಾಗಿದ್ದಾನೆ.

ಡಿ.19ರಂದು ಗುರುವಾರ ರಾತ್ರಿ ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಆರೋಪಿಗಳಿಬ್ಬರು ದರೋಡೆಗೆ ಹೊಂಚು ಹಾಕುತ್ತಿದ್ದರು. ಖಚಿತ ಮಾಹಿತಿಯೊಂದಿಗೆ ಸಿಸಿಬಿ‌ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಡೀಸೆಲ್ ಆಸೀಫ್ ಕಾರಿನಲ್ಲಿ ಪರಾರಿಯಾಗಿದ್ದು, ಕುಖ್ಯಾತ ಕಳ್ಳ ಬಷೀರ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ 1 ಕಂಟ್ರಿಮೇಡ್ ಪಿಸ್ತೂಲ್, 7 ಜೀವಂತ ಗುಂಡುಗಳು, 51 ಲಕ್ಷ ಮೌಲ್ಯದ ಚಿನ್ನಾಭರಣ, ಚಿನ್ನಾಭರಣ ಕರಗಿಸುವ ಯಂತ್ರ ಹಾಗು 1 ಕಾರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಶ್ರೀಮಂತರನ್ನು ಗುರುತಿಸಿ ಪಿಸ್ತೂಲ್ ತೋರಿಸಿ ಹೆದರಿಸಿ ಕಳ್ಳತನ ಮಾಡುತ್ತಿದ್ದರು. ಬಿಹಾರ ಹಾಗೂ ನೇಪಾಳದ ಗಡಿ ಭಾಗದಲ್ಲಿ ಪಿಸ್ತೂಲ್​ ಅನ್ನು ಖರೀದಿಸಿ ತಂದಿದ್ದರು. ಬಂಧಿತನ‌ ಮಾಹಿತಿ‌ ಆಧರಿಸಿ ಕಳ್ಳತನದ ಮಾಲನ್ನು ಖರೀದಿಸುತ್ತಿದ್ದ ಸಜ್ಜದ್ ಆಲಿಬೇಗ್​ನನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ