AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಏಳು ಜನ ಡ್ರಗ್​​​​​ ಪೆಡ್ಲರ್​​ಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು

ಏಳು ಜನ ಡ್ರಗ್​​​​​ ಪೆಡ್ಲರ್​​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.66 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿಕೊಂಡಿದ್ದಾರೆ. ಸಿಸಿಬಿ ಪೊಲೀಸರು ಕಳೆದ ಒಂದ ವಾರದಿಂದ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ.

ಬೆಂಗಳೂರು: ಏಳು ಜನ ಡ್ರಗ್​​​​​ ಪೆಡ್ಲರ್​​ಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು
ಬಂಧನ (ಸಾಂದರ್ಭಿಕ ಚಿತ್ರ)
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on: Jan 12, 2024 | 2:56 PM

Share

ಬೆಂಗಳೂರು, ಜನವರಿ 12: ಏಳು ಜನ ಡ್ರಗ್​​​​​ ಪೆಡ್ಲರ್​​ಗಳನ್ನು (Drug Peddler) ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.66 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿಕೊಂಡಿದ್ದಾರೆ. ಸಿಸಿಬಿ ಪೊಲೀಸರು ಕಳೆದ ಒಂದ ವಾರದಿಂದ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ. ಗಿರಿನಗರ, ಮಡಿವಾಳ, ಚಿಕ್ಕಜಾಲ, ಆರ್.ಟಿ.ನಗರ ಬೈಯಪ್ಪನಹಳ್ಳಿ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಬಂಧಿತರ ವಿರುದ್ಧ ಒಟ್ಟು ಐದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತರಿಂದ 18.5 ಕೆಜಿ ಗಾಂಜಾ, 203 ಗ್ರಾಂ ಎಂಡಿಎಂಎ, 410 ಎಕ್ಸ್ ಟಸಿ ಪಿಲ್ಸ್, 7 ಮೊಬೈಲ್, 2 ದ್ವಿಚಕ್ರವಾಹ, 1 ಕಾರ್ ವಶಕ್ಕೆ ಪಡೆದುಕೊಂಡಿದ್ದಾರೆ.

ಡ್ರಗ್ ಪೆಡ್ಲರ್​ನಿಂದ 12 ಲಕ್ಷ ರೂ. ಜಪ್ತಿ

ಬೆಂಗಳೂರು ಪೊಲೀಸರು ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಪೀಟರ್ ಎಂಬುವನಿಂದ 12 ಲಕ್ಷ ಹಣ ಜಪ್ತಿ ಮಾಡಿಕೊಂಡಿದ್ದಾರೆ. ಬಳಿ ಇದ್ದ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. NDPS ಕಾಯ್ದೆಯ ಕಲಂ 5(A) ಹಾಗೂ 68 (E) ಹಾಗೂ 68 (F) ರಲ್ಲಿನ ಅಧಿಕಾರ ಚಲಾಯಿಸಿ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. ವಿದ್ಯಾರಣ್ಯ ಪೊಲೀಸರು 2023ರಲ್ಲಿ ಈತನನ್ನು ಬಂಧಿಸಿದ್ದರು.

ಇದನ್ನೂ ಓದಿ: ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರಿಂದ ಡ್ರಗ್ಸ್ ವಿರುದ್ದ ಜಾಗೃತಿ; ನೋ ಡ್ರಗ್ಸ್ ಎಂದ ನಟ ಗಣೇಶ್

ಪೀಟರ್​​ ಹೆಂಡತಿಯ ಅಕೌಂಟ್ ಸೇರಿ ಒಟ್ಟು 7 ಅಕೌಂಟಗಳ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಪೀಟರ್​ 2018ರಲ್ಲಿ ವೈದ್ಯಕೀಯ ವೀಸಾದ ಮೂಲಕ ಭಾರತಕ್ಕೆ ಬಂದು ನೆಲೆಸಿದ್ದಾನೆ. ಪೀಟರ್ 2022 ರಲ್ಲಿ ಮಣಿಪುರ ಮೂಲದ ಯುವಯಿಯನ್ನು ಮದುವೆಯಾಗಿದ್ದಾನೆ. ಪೀಟರ್​ ಹೆಂಡತಿಯ ಹೆಸರಲ್ಲಿ ನಗರದಲ್ಲಿ ಎರೆಡು ಬ್ಯಾಂಕ್ ಖಾತೆ ಹೊಂದಿದ್ದಾನೆ. ಆರೋಪಿ ಪೀಟರ್​​ ಯುಪಿಐ ಪೇಮೆಂಟ್ ಮೂಲಕ ವಹಿವಾಟು ಮಾಡುತ್ತಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ