AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಪೊಲೀಸರಿಂದ ನೈಜೀರಿಯನ್ ಡ್ರಗ್​ ಪೆಡ್ಲರ್ಸ್ ಸೆರೆ.. ಬಂಧಿತರಿಂದ 15 ಲಕ್ಷ ಮೌಲ್ಯದ ಡ್ರಗ್ಸ್ ವಶ..!

ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಡ್ರಗ್ ಪೆಡ್ಲರ್ಸ್​ಗಳನ್ನು ಬಂಧಿಸಲಾಗಿದ್ದು, ವಿನ್ಸೆಂಟ್ ಹಾಗೂ ಜಾನ್ ಬಂಧಿತ ವಿದೇಶಿ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಬರೊಬ್ಬರಿ 15ಲಕ್ಷ ಮೌಲ್ಯದ ಕೊಕೇನ್ ಹಾಗೂ ಎಕ್ಸ್​ಟಸಿ ವಶಕ್ಕೆ ಪಡೆಯಲಾಗಿದೆ.

ಸಿಸಿಬಿ ಪೊಲೀಸರಿಂದ ನೈಜೀರಿಯನ್ ಡ್ರಗ್​ ಪೆಡ್ಲರ್ಸ್ ಸೆರೆ.. ಬಂಧಿತರಿಂದ 15 ಲಕ್ಷ ಮೌಲ್ಯದ ಡ್ರಗ್ಸ್ ವಶ..!
ವಿನ್ಸೆಂಟ್ ಹಾಗೂ ಜಾನ್ ಬಂಧಿತ ವಿದೇಶಿ ಆರೋಪಿಗಳು
ಪೃಥ್ವಿಶಂಕರ
|

Updated on:Feb 13, 2021 | 8:38 AM

Share

ಬೆಂಗಳೂರು: ನಗರದಲ್ಲಿ ಅಂತರಾಷ್ಟ್ರೀಯ ಮಾದಕ ಜಾಲಕ್ಕೆ ಕೊನೆಯೆ ಇಲ್ಲದಂತ್ತಾಗಿದ್ದು, ಇಂದು ಸಿಸಿಬಿ ಅಧಿಕಾರಿಗಳು ನಡೆಸಿದ ಭರ್ಜರಿ ಕಾರ್ಯಾಚರಣೆ ವೇಳೆ ಇಬ್ಬರು ನೈಜಿರೀಯನ್ ಡ್ರಗ್ ಪೆಡ್ಲರ್ಸ್​ಗಳು ಸಿಕ್ಕಿಬಿದ್ದಿದ್ದಾರೆ.

ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಡ್ರಗ್ ಪೆಡ್ಲರ್ಸ್​ಗಳನ್ನು ಬಂಧಿಸಲಾಗಿದ್ದು, ವಿನ್ಸೆಂಟ್ ಹಾಗೂ ಜಾನ್ ಬಂಧಿತ ವಿದೇಶಿ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಬರೊಬ್ಬರಿ 15ಲಕ್ಷ ಮೌಲ್ಯದ ಕೊಕೇನ್ ಹಾಗೂ ಎಕ್ಸ್​ಟಸಿ ವಶಕ್ಕೆ ಪಡೆಯಲಾಗಿದೆ. ಸದ್ಯ ಆರೋಪಿಗಳನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮೂಲತಃ ನೈಜಿರೀಯನ್ ದೇಶದವರಾದ ಆರೋಪಿಗಳು, ವಿಸಾ ಅವಧಿ ಮುಗಿದಿದ್ದರು ನಗರದಲ್ಲಿ ವಾಸ ಮಾಡುತ್ತಾ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ನ್ಯೂ ಇಯರ್​ ಸಂದರ್ಭ ಸಖತ್ ಡ್ರಗ್ಸ್ ಮಾರಾಟ! ವಿಲಾಸಿ ಜೀವನ ನಡೆಸ್ತಿದ್ದ ಪೆಡ್ಲರ್‌ಗಳು ಅಂದರ್​

Published On - 7:49 am, Sat, 13 February 21

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ