AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಪೊಲೀಸರಿಂದ ನೈಜೀರಿಯನ್ ಡ್ರಗ್​ ಪೆಡ್ಲರ್ಸ್ ಸೆರೆ.. ಬಂಧಿತರಿಂದ 15 ಲಕ್ಷ ಮೌಲ್ಯದ ಡ್ರಗ್ಸ್ ವಶ..!

ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಡ್ರಗ್ ಪೆಡ್ಲರ್ಸ್​ಗಳನ್ನು ಬಂಧಿಸಲಾಗಿದ್ದು, ವಿನ್ಸೆಂಟ್ ಹಾಗೂ ಜಾನ್ ಬಂಧಿತ ವಿದೇಶಿ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಬರೊಬ್ಬರಿ 15ಲಕ್ಷ ಮೌಲ್ಯದ ಕೊಕೇನ್ ಹಾಗೂ ಎಕ್ಸ್​ಟಸಿ ವಶಕ್ಕೆ ಪಡೆಯಲಾಗಿದೆ.

ಸಿಸಿಬಿ ಪೊಲೀಸರಿಂದ ನೈಜೀರಿಯನ್ ಡ್ರಗ್​ ಪೆಡ್ಲರ್ಸ್ ಸೆರೆ.. ಬಂಧಿತರಿಂದ 15 ಲಕ್ಷ ಮೌಲ್ಯದ ಡ್ರಗ್ಸ್ ವಶ..!
ವಿನ್ಸೆಂಟ್ ಹಾಗೂ ಜಾನ್ ಬಂಧಿತ ವಿದೇಶಿ ಆರೋಪಿಗಳು
ಪೃಥ್ವಿಶಂಕರ
|

Updated on:Feb 13, 2021 | 8:38 AM

Share

ಬೆಂಗಳೂರು: ನಗರದಲ್ಲಿ ಅಂತರಾಷ್ಟ್ರೀಯ ಮಾದಕ ಜಾಲಕ್ಕೆ ಕೊನೆಯೆ ಇಲ್ಲದಂತ್ತಾಗಿದ್ದು, ಇಂದು ಸಿಸಿಬಿ ಅಧಿಕಾರಿಗಳು ನಡೆಸಿದ ಭರ್ಜರಿ ಕಾರ್ಯಾಚರಣೆ ವೇಳೆ ಇಬ್ಬರು ನೈಜಿರೀಯನ್ ಡ್ರಗ್ ಪೆಡ್ಲರ್ಸ್​ಗಳು ಸಿಕ್ಕಿಬಿದ್ದಿದ್ದಾರೆ.

ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಡ್ರಗ್ ಪೆಡ್ಲರ್ಸ್​ಗಳನ್ನು ಬಂಧಿಸಲಾಗಿದ್ದು, ವಿನ್ಸೆಂಟ್ ಹಾಗೂ ಜಾನ್ ಬಂಧಿತ ವಿದೇಶಿ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಬರೊಬ್ಬರಿ 15ಲಕ್ಷ ಮೌಲ್ಯದ ಕೊಕೇನ್ ಹಾಗೂ ಎಕ್ಸ್​ಟಸಿ ವಶಕ್ಕೆ ಪಡೆಯಲಾಗಿದೆ. ಸದ್ಯ ಆರೋಪಿಗಳನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮೂಲತಃ ನೈಜಿರೀಯನ್ ದೇಶದವರಾದ ಆರೋಪಿಗಳು, ವಿಸಾ ಅವಧಿ ಮುಗಿದಿದ್ದರು ನಗರದಲ್ಲಿ ವಾಸ ಮಾಡುತ್ತಾ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ನ್ಯೂ ಇಯರ್​ ಸಂದರ್ಭ ಸಖತ್ ಡ್ರಗ್ಸ್ ಮಾರಾಟ! ವಿಲಾಸಿ ಜೀವನ ನಡೆಸ್ತಿದ್ದ ಪೆಡ್ಲರ್‌ಗಳು ಅಂದರ್​

Published On - 7:49 am, Sat, 13 February 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ