AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಪೊಲೀಸರಿಂದ ನೈಜೀರಿಯನ್ ಡ್ರಗ್​ ಪೆಡ್ಲರ್ಸ್ ಸೆರೆ.. ಬಂಧಿತರಿಂದ 15 ಲಕ್ಷ ಮೌಲ್ಯದ ಡ್ರಗ್ಸ್ ವಶ..!

ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಡ್ರಗ್ ಪೆಡ್ಲರ್ಸ್​ಗಳನ್ನು ಬಂಧಿಸಲಾಗಿದ್ದು, ವಿನ್ಸೆಂಟ್ ಹಾಗೂ ಜಾನ್ ಬಂಧಿತ ವಿದೇಶಿ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಬರೊಬ್ಬರಿ 15ಲಕ್ಷ ಮೌಲ್ಯದ ಕೊಕೇನ್ ಹಾಗೂ ಎಕ್ಸ್​ಟಸಿ ವಶಕ್ಕೆ ಪಡೆಯಲಾಗಿದೆ.

ಸಿಸಿಬಿ ಪೊಲೀಸರಿಂದ ನೈಜೀರಿಯನ್ ಡ್ರಗ್​ ಪೆಡ್ಲರ್ಸ್ ಸೆರೆ.. ಬಂಧಿತರಿಂದ 15 ಲಕ್ಷ ಮೌಲ್ಯದ ಡ್ರಗ್ಸ್ ವಶ..!
ವಿನ್ಸೆಂಟ್ ಹಾಗೂ ಜಾನ್ ಬಂಧಿತ ವಿದೇಶಿ ಆರೋಪಿಗಳು
ಪೃಥ್ವಿಶಂಕರ
|

Updated on:Feb 13, 2021 | 8:38 AM

Share

ಬೆಂಗಳೂರು: ನಗರದಲ್ಲಿ ಅಂತರಾಷ್ಟ್ರೀಯ ಮಾದಕ ಜಾಲಕ್ಕೆ ಕೊನೆಯೆ ಇಲ್ಲದಂತ್ತಾಗಿದ್ದು, ಇಂದು ಸಿಸಿಬಿ ಅಧಿಕಾರಿಗಳು ನಡೆಸಿದ ಭರ್ಜರಿ ಕಾರ್ಯಾಚರಣೆ ವೇಳೆ ಇಬ್ಬರು ನೈಜಿರೀಯನ್ ಡ್ರಗ್ ಪೆಡ್ಲರ್ಸ್​ಗಳು ಸಿಕ್ಕಿಬಿದ್ದಿದ್ದಾರೆ.

ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಡ್ರಗ್ ಪೆಡ್ಲರ್ಸ್​ಗಳನ್ನು ಬಂಧಿಸಲಾಗಿದ್ದು, ವಿನ್ಸೆಂಟ್ ಹಾಗೂ ಜಾನ್ ಬಂಧಿತ ವಿದೇಶಿ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಬರೊಬ್ಬರಿ 15ಲಕ್ಷ ಮೌಲ್ಯದ ಕೊಕೇನ್ ಹಾಗೂ ಎಕ್ಸ್​ಟಸಿ ವಶಕ್ಕೆ ಪಡೆಯಲಾಗಿದೆ. ಸದ್ಯ ಆರೋಪಿಗಳನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮೂಲತಃ ನೈಜಿರೀಯನ್ ದೇಶದವರಾದ ಆರೋಪಿಗಳು, ವಿಸಾ ಅವಧಿ ಮುಗಿದಿದ್ದರು ನಗರದಲ್ಲಿ ವಾಸ ಮಾಡುತ್ತಾ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ನ್ಯೂ ಇಯರ್​ ಸಂದರ್ಭ ಸಖತ್ ಡ್ರಗ್ಸ್ ಮಾರಾಟ! ವಿಲಾಸಿ ಜೀವನ ನಡೆಸ್ತಿದ್ದ ಪೆಡ್ಲರ್‌ಗಳು ಅಂದರ್​

Published On - 7:49 am, Sat, 13 February 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್