AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಪೊಲೀಸರಿಂದ ನೈಜೀರಿಯನ್ ಡ್ರಗ್​ ಪೆಡ್ಲರ್ಸ್ ಸೆರೆ.. ಬಂಧಿತರಿಂದ 15 ಲಕ್ಷ ಮೌಲ್ಯದ ಡ್ರಗ್ಸ್ ವಶ..!

ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಡ್ರಗ್ ಪೆಡ್ಲರ್ಸ್​ಗಳನ್ನು ಬಂಧಿಸಲಾಗಿದ್ದು, ವಿನ್ಸೆಂಟ್ ಹಾಗೂ ಜಾನ್ ಬಂಧಿತ ವಿದೇಶಿ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಬರೊಬ್ಬರಿ 15ಲಕ್ಷ ಮೌಲ್ಯದ ಕೊಕೇನ್ ಹಾಗೂ ಎಕ್ಸ್​ಟಸಿ ವಶಕ್ಕೆ ಪಡೆಯಲಾಗಿದೆ.

ಸಿಸಿಬಿ ಪೊಲೀಸರಿಂದ ನೈಜೀರಿಯನ್ ಡ್ರಗ್​ ಪೆಡ್ಲರ್ಸ್ ಸೆರೆ.. ಬಂಧಿತರಿಂದ 15 ಲಕ್ಷ ಮೌಲ್ಯದ ಡ್ರಗ್ಸ್ ವಶ..!
ವಿನ್ಸೆಂಟ್ ಹಾಗೂ ಜಾನ್ ಬಂಧಿತ ವಿದೇಶಿ ಆರೋಪಿಗಳು
ಪೃಥ್ವಿಶಂಕರ
|

Updated on:Feb 13, 2021 | 8:38 AM

Share

ಬೆಂಗಳೂರು: ನಗರದಲ್ಲಿ ಅಂತರಾಷ್ಟ್ರೀಯ ಮಾದಕ ಜಾಲಕ್ಕೆ ಕೊನೆಯೆ ಇಲ್ಲದಂತ್ತಾಗಿದ್ದು, ಇಂದು ಸಿಸಿಬಿ ಅಧಿಕಾರಿಗಳು ನಡೆಸಿದ ಭರ್ಜರಿ ಕಾರ್ಯಾಚರಣೆ ವೇಳೆ ಇಬ್ಬರು ನೈಜಿರೀಯನ್ ಡ್ರಗ್ ಪೆಡ್ಲರ್ಸ್​ಗಳು ಸಿಕ್ಕಿಬಿದ್ದಿದ್ದಾರೆ.

ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಡ್ರಗ್ ಪೆಡ್ಲರ್ಸ್​ಗಳನ್ನು ಬಂಧಿಸಲಾಗಿದ್ದು, ವಿನ್ಸೆಂಟ್ ಹಾಗೂ ಜಾನ್ ಬಂಧಿತ ವಿದೇಶಿ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಬರೊಬ್ಬರಿ 15ಲಕ್ಷ ಮೌಲ್ಯದ ಕೊಕೇನ್ ಹಾಗೂ ಎಕ್ಸ್​ಟಸಿ ವಶಕ್ಕೆ ಪಡೆಯಲಾಗಿದೆ. ಸದ್ಯ ಆರೋಪಿಗಳನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮೂಲತಃ ನೈಜಿರೀಯನ್ ದೇಶದವರಾದ ಆರೋಪಿಗಳು, ವಿಸಾ ಅವಧಿ ಮುಗಿದಿದ್ದರು ನಗರದಲ್ಲಿ ವಾಸ ಮಾಡುತ್ತಾ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ನ್ಯೂ ಇಯರ್​ ಸಂದರ್ಭ ಸಖತ್ ಡ್ರಗ್ಸ್ ಮಾರಾಟ! ವಿಲಾಸಿ ಜೀವನ ನಡೆಸ್ತಿದ್ದ ಪೆಡ್ಲರ್‌ಗಳು ಅಂದರ್​

Published On - 7:49 am, Sat, 13 February 21

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!