AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾತಕಿ ರವಿ ಪೂಜಾರಿ ಬಲಗೈ ಬಂಟ ಮಂಗಳೂರಿನಲ್ಲಿ ಸಿಕ್ಕಿ ಬಿದ್ದ!

ಬೆಂಗಳೂರು: ಪಾತಕಿ ರವಿ ಪೂಜಾರಿ ಸಹಚರ ಗುಲಾಮ್​ನನ್ನು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಗುಲಾಮ್, ರವಿಪೂಜಾರಿ ಜೊತೆ ಸುಲಿಗೆಯಲ್ಲಿ ಕೈ ಜೊಡಿಸಿದ್ದ ಕುಖ್ಯಾತ ಸಹಚರ. ಎರಡು ದಶಕಗಳ ಕಾಲ ಭೂಗತವಾಗಿದ್ದ ರವಿ ಪೂಜಾರಿ ಅಜ್ಜಾತ ಸ್ಥಳದಲ್ಲಿದ್ದು ಬಿಲ್ಡರ್, ಬಿಸಿನೆಸ್ ಮೆನ್​ಗಳಿಗೆ ಬೆದರಿಕೆ ಹಾಕ್ತಿದ್ದ. ಈ ವೇಳೆ ರವಿ ಪೂಜಾರಿ ಬೆದರಿಕೆ ಹಾಕಿದವರ ಬಳಿ ಗುಲಾಮ್ ಸುಲಿಗೆ ಮಾಡ್ತಿದ್ದ. ರವಿ ಪೂಜಾರಿ ಮಾಹಿತಿಯ ಮೆರೆಗೆ ಗುಲಾಮನನ್ನು ಮಂಗಳೂರಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ಕೋರ್ಟ್​ಗೆ ಹಾಜರು ಪಡಿಸಿ ನಂತರ […]

ಪಾತಕಿ ರವಿ ಪೂಜಾರಿ ಬಲಗೈ ಬಂಟ ಮಂಗಳೂರಿನಲ್ಲಿ ಸಿಕ್ಕಿ ಬಿದ್ದ!
ಆಯೇಷಾ ಬಾನು
ಆಯೇಷಾ ಬಾನು|

Updated on:Jun 03, 2020 | 3:12 PM

Share

ಬೆಂಗಳೂರು: ಪಾತಕಿ ರವಿ ಪೂಜಾರಿ ಸಹಚರ ಗುಲಾಮ್​ನನ್ನು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಗುಲಾಮ್, ರವಿಪೂಜಾರಿ ಜೊತೆ ಸುಲಿಗೆಯಲ್ಲಿ ಕೈ ಜೊಡಿಸಿದ್ದ ಕುಖ್ಯಾತ ಸಹಚರ.

ಎರಡು ದಶಕಗಳ ಕಾಲ ಭೂಗತವಾಗಿದ್ದ ರವಿ ಪೂಜಾರಿ ಅಜ್ಜಾತ ಸ್ಥಳದಲ್ಲಿದ್ದು ಬಿಲ್ಡರ್, ಬಿಸಿನೆಸ್ ಮೆನ್​ಗಳಿಗೆ ಬೆದರಿಕೆ ಹಾಕ್ತಿದ್ದ. ಈ ವೇಳೆ ರವಿ ಪೂಜಾರಿ ಬೆದರಿಕೆ ಹಾಕಿದವರ ಬಳಿ ಗುಲಾಮ್ ಸುಲಿಗೆ ಮಾಡ್ತಿದ್ದ. ರವಿ ಪೂಜಾರಿ ಮಾಹಿತಿಯ ಮೆರೆಗೆ ಗುಲಾಮನನ್ನು ಮಂಗಳೂರಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ಕೋರ್ಟ್​ಗೆ ಹಾಜರು ಪಡಿಸಿ ನಂತರ 10ದಿನಗಳ ಕಷ್ಟಡಿಗೆ ಪಡೆದಿದ್ದಾರೆ. ಪೂಜಾರಿಯ ಬಲಗೈ ಬಂಟನಾಗಿರುವ ಗುಲಾಮ್​ನನ್ನು ಸದ್ಯ ಬೆಂಗಳೂರಿಗೆ ಕರೆತಂದು ವಿಚಾರಣೆ‌ ನಡೆಸಲಾಗುತ್ತೆ. ಈ ವೇಳೆ ಮತ್ತಷ್ಟು ಆರೋಪಿಗಳ ಬಂಧನವಾಗುವ ಸಾಧ್ಯತೆ ಇದೆ.

Published On - 11:15 am, Wed, 3 June 20

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ