AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾತಕಿ ರವಿ ಪೂಜಾರಿ ಬಲಗೈ ಬಂಟ ಮಂಗಳೂರಿನಲ್ಲಿ ಸಿಕ್ಕಿ ಬಿದ್ದ!

ಬೆಂಗಳೂರು: ಪಾತಕಿ ರವಿ ಪೂಜಾರಿ ಸಹಚರ ಗುಲಾಮ್​ನನ್ನು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಗುಲಾಮ್, ರವಿಪೂಜಾರಿ ಜೊತೆ ಸುಲಿಗೆಯಲ್ಲಿ ಕೈ ಜೊಡಿಸಿದ್ದ ಕುಖ್ಯಾತ ಸಹಚರ. ಎರಡು ದಶಕಗಳ ಕಾಲ ಭೂಗತವಾಗಿದ್ದ ರವಿ ಪೂಜಾರಿ ಅಜ್ಜಾತ ಸ್ಥಳದಲ್ಲಿದ್ದು ಬಿಲ್ಡರ್, ಬಿಸಿನೆಸ್ ಮೆನ್​ಗಳಿಗೆ ಬೆದರಿಕೆ ಹಾಕ್ತಿದ್ದ. ಈ ವೇಳೆ ರವಿ ಪೂಜಾರಿ ಬೆದರಿಕೆ ಹಾಕಿದವರ ಬಳಿ ಗುಲಾಮ್ ಸುಲಿಗೆ ಮಾಡ್ತಿದ್ದ. ರವಿ ಪೂಜಾರಿ ಮಾಹಿತಿಯ ಮೆರೆಗೆ ಗುಲಾಮನನ್ನು ಮಂಗಳೂರಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ಕೋರ್ಟ್​ಗೆ ಹಾಜರು ಪಡಿಸಿ ನಂತರ […]

ಪಾತಕಿ ರವಿ ಪೂಜಾರಿ ಬಲಗೈ ಬಂಟ ಮಂಗಳೂರಿನಲ್ಲಿ ಸಿಕ್ಕಿ ಬಿದ್ದ!
ಆಯೇಷಾ ಬಾನು
|

Updated on:Jun 03, 2020 | 3:12 PM

Share

ಬೆಂಗಳೂರು: ಪಾತಕಿ ರವಿ ಪೂಜಾರಿ ಸಹಚರ ಗುಲಾಮ್​ನನ್ನು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಗುಲಾಮ್, ರವಿಪೂಜಾರಿ ಜೊತೆ ಸುಲಿಗೆಯಲ್ಲಿ ಕೈ ಜೊಡಿಸಿದ್ದ ಕುಖ್ಯಾತ ಸಹಚರ.

ಎರಡು ದಶಕಗಳ ಕಾಲ ಭೂಗತವಾಗಿದ್ದ ರವಿ ಪೂಜಾರಿ ಅಜ್ಜಾತ ಸ್ಥಳದಲ್ಲಿದ್ದು ಬಿಲ್ಡರ್, ಬಿಸಿನೆಸ್ ಮೆನ್​ಗಳಿಗೆ ಬೆದರಿಕೆ ಹಾಕ್ತಿದ್ದ. ಈ ವೇಳೆ ರವಿ ಪೂಜಾರಿ ಬೆದರಿಕೆ ಹಾಕಿದವರ ಬಳಿ ಗುಲಾಮ್ ಸುಲಿಗೆ ಮಾಡ್ತಿದ್ದ. ರವಿ ಪೂಜಾರಿ ಮಾಹಿತಿಯ ಮೆರೆಗೆ ಗುಲಾಮನನ್ನು ಮಂಗಳೂರಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ಕೋರ್ಟ್​ಗೆ ಹಾಜರು ಪಡಿಸಿ ನಂತರ 10ದಿನಗಳ ಕಷ್ಟಡಿಗೆ ಪಡೆದಿದ್ದಾರೆ. ಪೂಜಾರಿಯ ಬಲಗೈ ಬಂಟನಾಗಿರುವ ಗುಲಾಮ್​ನನ್ನು ಸದ್ಯ ಬೆಂಗಳೂರಿಗೆ ಕರೆತಂದು ವಿಚಾರಣೆ‌ ನಡೆಸಲಾಗುತ್ತೆ. ಈ ವೇಳೆ ಮತ್ತಷ್ಟು ಆರೋಪಿಗಳ ಬಂಧನವಾಗುವ ಸಾಧ್ಯತೆ ಇದೆ.

Published On - 11:15 am, Wed, 3 June 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ