AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾತಕಿ ರವಿ ಪೂಜಾರಿ ಬಲಗೈ ಬಂಟ ಮಂಗಳೂರಿನಲ್ಲಿ ಸಿಕ್ಕಿ ಬಿದ್ದ!

ಬೆಂಗಳೂರು: ಪಾತಕಿ ರವಿ ಪೂಜಾರಿ ಸಹಚರ ಗುಲಾಮ್​ನನ್ನು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಗುಲಾಮ್, ರವಿಪೂಜಾರಿ ಜೊತೆ ಸುಲಿಗೆಯಲ್ಲಿ ಕೈ ಜೊಡಿಸಿದ್ದ ಕುಖ್ಯಾತ ಸಹಚರ. ಎರಡು ದಶಕಗಳ ಕಾಲ ಭೂಗತವಾಗಿದ್ದ ರವಿ ಪೂಜಾರಿ ಅಜ್ಜಾತ ಸ್ಥಳದಲ್ಲಿದ್ದು ಬಿಲ್ಡರ್, ಬಿಸಿನೆಸ್ ಮೆನ್​ಗಳಿಗೆ ಬೆದರಿಕೆ ಹಾಕ್ತಿದ್ದ. ಈ ವೇಳೆ ರವಿ ಪೂಜಾರಿ ಬೆದರಿಕೆ ಹಾಕಿದವರ ಬಳಿ ಗುಲಾಮ್ ಸುಲಿಗೆ ಮಾಡ್ತಿದ್ದ. ರವಿ ಪೂಜಾರಿ ಮಾಹಿತಿಯ ಮೆರೆಗೆ ಗುಲಾಮನನ್ನು ಮಂಗಳೂರಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ಕೋರ್ಟ್​ಗೆ ಹಾಜರು ಪಡಿಸಿ ನಂತರ […]

ಪಾತಕಿ ರವಿ ಪೂಜಾರಿ ಬಲಗೈ ಬಂಟ ಮಂಗಳೂರಿನಲ್ಲಿ ಸಿಕ್ಕಿ ಬಿದ್ದ!
ಆಯೇಷಾ ಬಾನು
ಆಯೇಷಾ ಬಾನು|

Updated on:Jun 03, 2020 | 3:12 PM

Share

ಬೆಂಗಳೂರು: ಪಾತಕಿ ರವಿ ಪೂಜಾರಿ ಸಹಚರ ಗುಲಾಮ್​ನನ್ನು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಗುಲಾಮ್, ರವಿಪೂಜಾರಿ ಜೊತೆ ಸುಲಿಗೆಯಲ್ಲಿ ಕೈ ಜೊಡಿಸಿದ್ದ ಕುಖ್ಯಾತ ಸಹಚರ.

ಎರಡು ದಶಕಗಳ ಕಾಲ ಭೂಗತವಾಗಿದ್ದ ರವಿ ಪೂಜಾರಿ ಅಜ್ಜಾತ ಸ್ಥಳದಲ್ಲಿದ್ದು ಬಿಲ್ಡರ್, ಬಿಸಿನೆಸ್ ಮೆನ್​ಗಳಿಗೆ ಬೆದರಿಕೆ ಹಾಕ್ತಿದ್ದ. ಈ ವೇಳೆ ರವಿ ಪೂಜಾರಿ ಬೆದರಿಕೆ ಹಾಕಿದವರ ಬಳಿ ಗುಲಾಮ್ ಸುಲಿಗೆ ಮಾಡ್ತಿದ್ದ. ರವಿ ಪೂಜಾರಿ ಮಾಹಿತಿಯ ಮೆರೆಗೆ ಗುಲಾಮನನ್ನು ಮಂಗಳೂರಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ಕೋರ್ಟ್​ಗೆ ಹಾಜರು ಪಡಿಸಿ ನಂತರ 10ದಿನಗಳ ಕಷ್ಟಡಿಗೆ ಪಡೆದಿದ್ದಾರೆ. ಪೂಜಾರಿಯ ಬಲಗೈ ಬಂಟನಾಗಿರುವ ಗುಲಾಮ್​ನನ್ನು ಸದ್ಯ ಬೆಂಗಳೂರಿಗೆ ಕರೆತಂದು ವಿಚಾರಣೆ‌ ನಡೆಸಲಾಗುತ್ತೆ. ಈ ವೇಳೆ ಮತ್ತಷ್ಟು ಆರೋಪಿಗಳ ಬಂಧನವಾಗುವ ಸಾಧ್ಯತೆ ಇದೆ.

Published On - 11:15 am, Wed, 3 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ