AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾತಕಿ ರವಿ ಪೂಜಾರಿ ಬಲಗೈ ಬಂಟ ಮಂಗಳೂರಿನಲ್ಲಿ ಸಿಕ್ಕಿ ಬಿದ್ದ!

ಬೆಂಗಳೂರು: ಪಾತಕಿ ರವಿ ಪೂಜಾರಿ ಸಹಚರ ಗುಲಾಮ್​ನನ್ನು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಗುಲಾಮ್, ರವಿಪೂಜಾರಿ ಜೊತೆ ಸುಲಿಗೆಯಲ್ಲಿ ಕೈ ಜೊಡಿಸಿದ್ದ ಕುಖ್ಯಾತ ಸಹಚರ. ಎರಡು ದಶಕಗಳ ಕಾಲ ಭೂಗತವಾಗಿದ್ದ ರವಿ ಪೂಜಾರಿ ಅಜ್ಜಾತ ಸ್ಥಳದಲ್ಲಿದ್ದು ಬಿಲ್ಡರ್, ಬಿಸಿನೆಸ್ ಮೆನ್​ಗಳಿಗೆ ಬೆದರಿಕೆ ಹಾಕ್ತಿದ್ದ. ಈ ವೇಳೆ ರವಿ ಪೂಜಾರಿ ಬೆದರಿಕೆ ಹಾಕಿದವರ ಬಳಿ ಗುಲಾಮ್ ಸುಲಿಗೆ ಮಾಡ್ತಿದ್ದ. ರವಿ ಪೂಜಾರಿ ಮಾಹಿತಿಯ ಮೆರೆಗೆ ಗುಲಾಮನನ್ನು ಮಂಗಳೂರಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ಕೋರ್ಟ್​ಗೆ ಹಾಜರು ಪಡಿಸಿ ನಂತರ […]

ಪಾತಕಿ ರವಿ ಪೂಜಾರಿ ಬಲಗೈ ಬಂಟ ಮಂಗಳೂರಿನಲ್ಲಿ ಸಿಕ್ಕಿ ಬಿದ್ದ!
ಆಯೇಷಾ ಬಾನು
|

Updated on:Jun 03, 2020 | 3:12 PM

Share

ಬೆಂಗಳೂರು: ಪಾತಕಿ ರವಿ ಪೂಜಾರಿ ಸಹಚರ ಗುಲಾಮ್​ನನ್ನು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಗುಲಾಮ್, ರವಿಪೂಜಾರಿ ಜೊತೆ ಸುಲಿಗೆಯಲ್ಲಿ ಕೈ ಜೊಡಿಸಿದ್ದ ಕುಖ್ಯಾತ ಸಹಚರ.

ಎರಡು ದಶಕಗಳ ಕಾಲ ಭೂಗತವಾಗಿದ್ದ ರವಿ ಪೂಜಾರಿ ಅಜ್ಜಾತ ಸ್ಥಳದಲ್ಲಿದ್ದು ಬಿಲ್ಡರ್, ಬಿಸಿನೆಸ್ ಮೆನ್​ಗಳಿಗೆ ಬೆದರಿಕೆ ಹಾಕ್ತಿದ್ದ. ಈ ವೇಳೆ ರವಿ ಪೂಜಾರಿ ಬೆದರಿಕೆ ಹಾಕಿದವರ ಬಳಿ ಗುಲಾಮ್ ಸುಲಿಗೆ ಮಾಡ್ತಿದ್ದ. ರವಿ ಪೂಜಾರಿ ಮಾಹಿತಿಯ ಮೆರೆಗೆ ಗುಲಾಮನನ್ನು ಮಂಗಳೂರಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ಕೋರ್ಟ್​ಗೆ ಹಾಜರು ಪಡಿಸಿ ನಂತರ 10ದಿನಗಳ ಕಷ್ಟಡಿಗೆ ಪಡೆದಿದ್ದಾರೆ. ಪೂಜಾರಿಯ ಬಲಗೈ ಬಂಟನಾಗಿರುವ ಗುಲಾಮ್​ನನ್ನು ಸದ್ಯ ಬೆಂಗಳೂರಿಗೆ ಕರೆತಂದು ವಿಚಾರಣೆ‌ ನಡೆಸಲಾಗುತ್ತೆ. ಈ ವೇಳೆ ಮತ್ತಷ್ಟು ಆರೋಪಿಗಳ ಬಂಧನವಾಗುವ ಸಾಧ್ಯತೆ ಇದೆ.

Published On - 11:15 am, Wed, 3 June 20

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು