AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಐಡಿ ಕಾರ್ಡ್​ಗಳ ತಯಾರಿಸಿ, ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುತ್ತಿದ್ದವ CCB ಬಲೆಗೆ

ಸಿಸಿಬಿ ತಂಡ ಕಾರ್ಯಾಚರಣೆ ವೇಳೆ ರಾಜಸ್ಥಾನ ಮೂಲದ ಕಮಲೇಶ್​ನನ್ನು ಬಂಧಿಸಿದ್ದು, ಬಂಧಿತ ಆರೋಪಿ ಕನಕಪುರ ರಸ್ತೆಯ ಹೆರಿಟೇಜ್ ಅಪಾರ್ಟ್‌ಮೆಂಟ್‌ನಲ್ಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ಚಾಲನಾ ಪರವಾನಗಿ, ಆರ್‌ಸಿ ಕಾರ್ಡ್, ಚುನಾವಣಾ ಗುರುತಿನ ಚೀಟಿ ಮುಂತಾದವುಗಳಿಗೆ ಸರ್ಕಾರದ ನಕಲಿ ಚಿಹ್ನೆಗಳನ್ನು ಮುದ್ರಿಸುತ್ತಿದ್ದ.

ನಕಲಿ ಐಡಿ ಕಾರ್ಡ್​ಗಳ ತಯಾರಿಸಿ, ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುತ್ತಿದ್ದವ CCB ಬಲೆಗೆ
ಪರಿಶೀಲನೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು
preethi shettigar
|

Updated on: Jan 04, 2021 | 1:27 PM

Share

ಬೆಂಗಳೂರು: ಸರ್ಕಾರದ ನಕಲಿ ಮುದ್ರೆ ತಯಾರಿಸಿ, ಅಕ್ರಮವಾಗಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ಚಾಲನಾ ಪರವಾನಗಿ, ಆರ್‌ಸಿ ಕಾರ್ಡ್, ಚುನಾವಣಾ ಗುರುತಿನ ಚೀಟಿ ಮಾಡಿಕೊಡುತ್ತಿದ್ದವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋಟಿ ವಂಚನೆ ಮಾಡುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಬೇಧಿಸಿದ್ದು, ರಾಜಸ್ಥಾನ ಮೂಲದ ಕಮಲೇಶ್ ಮತ್ತು ಆತನ ಸಹಚರರನ್ನು ಬಂಧಿಸಿದ್ದಾರೆ.  ಅವರಿಂದ ಹೆಸರು ವಿಳಾಸವಿಲ್ಲದ 28,000 ನಕಲಿ ಚುನಾವಣಾ ಗುರುತಿನ ಚೀಟಿ, 9,000 ನಕಲಿ ಆಧಾರ್​ ಕಾರ್ಡ್​ಗಳು,   9,000 ಪಾನ್ ಕಾರ್ಡ್​ಗಳು,  12,200 ಆರ್‌ಸಿ ಕಾರ್ಡ್​ಗಳು, 2 ಪ್ರಿಂಟರ್ ಹಾಗೂ ಕಂಪ್ಯೂಟರ್​ಗಳನ್ನು ವಶ ಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿ ಕನಕಪುರ ರಸ್ತೆಯ ಹೆರಿಟೇಜ್ ಅಪಾರ್ಟ್‌ಮೆಂಟ್‌ನಲ್ಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ಚಾಲನಾ ಪರವಾನಗಿ, ಆರ್‌ಸಿ ಕಾರ್ಡ್, ಚುನಾವಣಾ ಗುರುತಿನ ಚೀಟಿ ಮುಂತಾದವುಗಳಿಗೆ ಸರ್ಕಾರದ ನಕಲಿ ಚಿಹ್ನೆಗಳನ್ನು ಮುದ್ರಿಸುತ್ತಿದ್ದ. ಇದು ಪಕ್ಕಾ ಅಸಲಿ ಐಡಿ ಕಾರ್ಡ್​ಗಳಂತೆ ಗೋಚರಿಸುತ್ತಿತ್ತು.

ಸಿಸಿಬಿ ಕಾರ್ಯಾಚರಣೆ ವೇಳೆ ಸಿಕ್ಕ ನಕಲಿ ಐಡಿ

ನಕಲಿ ಐಡಿ ತಯಾರಿಸುತ್ತಿದ್ದ ತಂಡವನ್ನು ಬಂಧಿಸಿದ ಸಿಸಿಬಿ

ನಕಲಿ ಐಡಿ

ಸಾಯುವುದಕ್ಕೂ ಮೊದಲು 3 ಲಕ್ಷಕ್ಕೆ ಜೀವವಿಮೆ ಖರೀದಿಸಿದ್ದ ತಾಲಿಬಾನ್​ ಮುಖ್ಯಸ್ಥ!

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ