AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಐಡಿ ಕಾರ್ಡ್​ಗಳ ತಯಾರಿಸಿ, ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುತ್ತಿದ್ದವ CCB ಬಲೆಗೆ

ಸಿಸಿಬಿ ತಂಡ ಕಾರ್ಯಾಚರಣೆ ವೇಳೆ ರಾಜಸ್ಥಾನ ಮೂಲದ ಕಮಲೇಶ್​ನನ್ನು ಬಂಧಿಸಿದ್ದು, ಬಂಧಿತ ಆರೋಪಿ ಕನಕಪುರ ರಸ್ತೆಯ ಹೆರಿಟೇಜ್ ಅಪಾರ್ಟ್‌ಮೆಂಟ್‌ನಲ್ಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ಚಾಲನಾ ಪರವಾನಗಿ, ಆರ್‌ಸಿ ಕಾರ್ಡ್, ಚುನಾವಣಾ ಗುರುತಿನ ಚೀಟಿ ಮುಂತಾದವುಗಳಿಗೆ ಸರ್ಕಾರದ ನಕಲಿ ಚಿಹ್ನೆಗಳನ್ನು ಮುದ್ರಿಸುತ್ತಿದ್ದ.

ನಕಲಿ ಐಡಿ ಕಾರ್ಡ್​ಗಳ ತಯಾರಿಸಿ, ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುತ್ತಿದ್ದವ CCB ಬಲೆಗೆ
ಪರಿಶೀಲನೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು
preethi shettigar
|

Updated on: Jan 04, 2021 | 1:27 PM

Share

ಬೆಂಗಳೂರು: ಸರ್ಕಾರದ ನಕಲಿ ಮುದ್ರೆ ತಯಾರಿಸಿ, ಅಕ್ರಮವಾಗಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ಚಾಲನಾ ಪರವಾನಗಿ, ಆರ್‌ಸಿ ಕಾರ್ಡ್, ಚುನಾವಣಾ ಗುರುತಿನ ಚೀಟಿ ಮಾಡಿಕೊಡುತ್ತಿದ್ದವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋಟಿ ವಂಚನೆ ಮಾಡುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಬೇಧಿಸಿದ್ದು, ರಾಜಸ್ಥಾನ ಮೂಲದ ಕಮಲೇಶ್ ಮತ್ತು ಆತನ ಸಹಚರರನ್ನು ಬಂಧಿಸಿದ್ದಾರೆ.  ಅವರಿಂದ ಹೆಸರು ವಿಳಾಸವಿಲ್ಲದ 28,000 ನಕಲಿ ಚುನಾವಣಾ ಗುರುತಿನ ಚೀಟಿ, 9,000 ನಕಲಿ ಆಧಾರ್​ ಕಾರ್ಡ್​ಗಳು,   9,000 ಪಾನ್ ಕಾರ್ಡ್​ಗಳು,  12,200 ಆರ್‌ಸಿ ಕಾರ್ಡ್​ಗಳು, 2 ಪ್ರಿಂಟರ್ ಹಾಗೂ ಕಂಪ್ಯೂಟರ್​ಗಳನ್ನು ವಶ ಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿ ಕನಕಪುರ ರಸ್ತೆಯ ಹೆರಿಟೇಜ್ ಅಪಾರ್ಟ್‌ಮೆಂಟ್‌ನಲ್ಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ಚಾಲನಾ ಪರವಾನಗಿ, ಆರ್‌ಸಿ ಕಾರ್ಡ್, ಚುನಾವಣಾ ಗುರುತಿನ ಚೀಟಿ ಮುಂತಾದವುಗಳಿಗೆ ಸರ್ಕಾರದ ನಕಲಿ ಚಿಹ್ನೆಗಳನ್ನು ಮುದ್ರಿಸುತ್ತಿದ್ದ. ಇದು ಪಕ್ಕಾ ಅಸಲಿ ಐಡಿ ಕಾರ್ಡ್​ಗಳಂತೆ ಗೋಚರಿಸುತ್ತಿತ್ತು.

ಸಿಸಿಬಿ ಕಾರ್ಯಾಚರಣೆ ವೇಳೆ ಸಿಕ್ಕ ನಕಲಿ ಐಡಿ

ನಕಲಿ ಐಡಿ ತಯಾರಿಸುತ್ತಿದ್ದ ತಂಡವನ್ನು ಬಂಧಿಸಿದ ಸಿಸಿಬಿ

ನಕಲಿ ಐಡಿ

ಸಾಯುವುದಕ್ಕೂ ಮೊದಲು 3 ಲಕ್ಷಕ್ಕೆ ಜೀವವಿಮೆ ಖರೀದಿಸಿದ್ದ ತಾಲಿಬಾನ್​ ಮುಖ್ಯಸ್ಥ!

Follow Us
preethi shettigar
preethi shettigar
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?