AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್‌ಬುಕ್‌‌ನಲ್ಲಿ ಸುಳ್ಳು ಪೋಸ್ಟ್‌ ಮಾಡಿದ ಕಿಡಿಗೇಡಿ ಈಗ ಎಲ್ಲಿದ್ದಾನೆ ಗೊತ್ತಾ ?

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳು ತುಂಬಿದ್ದಾರೆಂದು ಫೇಸ್‌ ಬುಕ್‌ನಲ್ಲಿ ಸುಳ್ಳು ಪೋಸ್ಟ್​ ಮಾಡಿದ್ದ ಕಿಡಿಗೇಡಿಯನ್ನ ಬೆಂಗಳೂರು ಪೊಲೀಸರು ಪತ್ತೆ ಹಚ್ಚಿ ಕಂಬಿ ಹಿಂದೆ ಕಳಿಸಿದ್ದಾರೆ. ಹೌದು ಕೆಲ ದಿನಗಳ ಹಿಂದೆ ತಿಲಕ್‌ ನಗರದ ನಿವಾಸಿ ಸಮೀರ್‌ ಎಂಬ ಅವಿವೇಕಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ತುಂಬಾ ರೋಗಿಗಳು ತುಂಬಿದ್ದಾರೆಂದು ಸುಳ್ಳು ಪೋಸ್ಟ್​ ಹಾಕಿದ್ದ. ಇದು ಬೇರೆ ರಾಜ್ಯದ ಆಸ್ಪತ್ರೆಯ ವಿಡಿಯೋ ಆಗಿತ್ತು. ಆದ್ರೆ ಸಾಮಾಜಿಕ ತಾಣದಲ್ಲಿ ಈ ವಿಡಿಯೋ ನೋಡಿದ್ದ ಸಾರ್ವಜನಿಕರಲ್ಲಿ ಆತಂಕ, ಭಯ ಮೂಡಿತ್ತು. ಈ ಸಂಬಂಧ […]

ಫೇಸ್‌ಬುಕ್‌‌ನಲ್ಲಿ ಸುಳ್ಳು ಪೋಸ್ಟ್‌ ಮಾಡಿದ ಕಿಡಿಗೇಡಿ ಈಗ ಎಲ್ಲಿದ್ದಾನೆ ಗೊತ್ತಾ ?
Guru
|

Updated on:Jul 19, 2020 | 5:05 PM

Share

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳು ತುಂಬಿದ್ದಾರೆಂದು ಫೇಸ್‌ ಬುಕ್‌ನಲ್ಲಿ ಸುಳ್ಳು ಪೋಸ್ಟ್​ ಮಾಡಿದ್ದ ಕಿಡಿಗೇಡಿಯನ್ನ ಬೆಂಗಳೂರು ಪೊಲೀಸರು ಪತ್ತೆ ಹಚ್ಚಿ ಕಂಬಿ ಹಿಂದೆ ಕಳಿಸಿದ್ದಾರೆ.

ಹೌದು ಕೆಲ ದಿನಗಳ ಹಿಂದೆ ತಿಲಕ್‌ ನಗರದ ನಿವಾಸಿ ಸಮೀರ್‌ ಎಂಬ ಅವಿವೇಕಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ತುಂಬಾ ರೋಗಿಗಳು ತುಂಬಿದ್ದಾರೆಂದು ಸುಳ್ಳು ಪೋಸ್ಟ್​ ಹಾಕಿದ್ದ. ಇದು ಬೇರೆ ರಾಜ್ಯದ ಆಸ್ಪತ್ರೆಯ ವಿಡಿಯೋ ಆಗಿತ್ತು. ಆದ್ರೆ ಸಾಮಾಜಿಕ ತಾಣದಲ್ಲಿ ಈ ವಿಡಿಯೋ ನೋಡಿದ್ದ ಸಾರ್ವಜನಿಕರಲ್ಲಿ ಆತಂಕ, ಭಯ ಮೂಡಿತ್ತು. ಈ ಸಂಬಂಧ ಸೈಬರ್ ಕ್ರೈಂ ಠಾಣೆಯಲ್ಲಿ ಕೇಸ್ ಕೂಡಾ ದಾಖಲಾಗಿತ್ತು.

ತನಿಖೆ ಆರಂಭಿಸಿದ ಸಿಸಿಬಿ ಪೊಲೀಸರಿಗೆ ಸುಳ್ಳು ವಿಡಿಯೋ ಪೋಸ್ಟ್‌ ಮಾಡಿದ್ದ ಕಿರಾತಕ ಆರೋಪಿ ಸಮೀರ್‌ ಬೆಂಗಳೂರಿನ ತಿಲಕ್‌ನಗರದಲ್ಲಿ ಪತ್ತೆಯಾಗಿದ್ದಾನೆ. ತಕ್ಷಣ ಆತನನ್ನು ಬಂಧಿಸಿ ಕಂಬಿ ಹಿಂದೆ ಕಳಿಸಿದ್ದಾರೆ. ಈ ಆರೋಪಿ ಟಿಂಬರ್ ವ್ಯವಹಾರ ನಡೆಸುತಿದ್ದು, ಕೆಲ ಸಿನಿಮಾ ಇವೆಂಟ್‌ಗಳಲ್ಲೂ ಪಾಲ್ಗೊಂಡಿದ್ದ ಎನ್ನಲಾಗಿದೆ. ಜೊತೆಗೆ ಕಾಂಗ್ರೆಸ್‌ ನಾಯಕರೊಂದಿಗೆ ಗುರುತಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.

Published On - 4:54 pm, Sun, 19 July 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ