AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್‌ಬುಕ್‌‌ನಲ್ಲಿ ಸುಳ್ಳು ಪೋಸ್ಟ್‌ ಮಾಡಿದ ಕಿಡಿಗೇಡಿ ಈಗ ಎಲ್ಲಿದ್ದಾನೆ ಗೊತ್ತಾ ?

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳು ತುಂಬಿದ್ದಾರೆಂದು ಫೇಸ್‌ ಬುಕ್‌ನಲ್ಲಿ ಸುಳ್ಳು ಪೋಸ್ಟ್​ ಮಾಡಿದ್ದ ಕಿಡಿಗೇಡಿಯನ್ನ ಬೆಂಗಳೂರು ಪೊಲೀಸರು ಪತ್ತೆ ಹಚ್ಚಿ ಕಂಬಿ ಹಿಂದೆ ಕಳಿಸಿದ್ದಾರೆ. ಹೌದು ಕೆಲ ದಿನಗಳ ಹಿಂದೆ ತಿಲಕ್‌ ನಗರದ ನಿವಾಸಿ ಸಮೀರ್‌ ಎಂಬ ಅವಿವೇಕಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ತುಂಬಾ ರೋಗಿಗಳು ತುಂಬಿದ್ದಾರೆಂದು ಸುಳ್ಳು ಪೋಸ್ಟ್​ ಹಾಕಿದ್ದ. ಇದು ಬೇರೆ ರಾಜ್ಯದ ಆಸ್ಪತ್ರೆಯ ವಿಡಿಯೋ ಆಗಿತ್ತು. ಆದ್ರೆ ಸಾಮಾಜಿಕ ತಾಣದಲ್ಲಿ ಈ ವಿಡಿಯೋ ನೋಡಿದ್ದ ಸಾರ್ವಜನಿಕರಲ್ಲಿ ಆತಂಕ, ಭಯ ಮೂಡಿತ್ತು. ಈ ಸಂಬಂಧ […]

ಫೇಸ್‌ಬುಕ್‌‌ನಲ್ಲಿ ಸುಳ್ಳು ಪೋಸ್ಟ್‌ ಮಾಡಿದ ಕಿಡಿಗೇಡಿ ಈಗ ಎಲ್ಲಿದ್ದಾನೆ ಗೊತ್ತಾ ?
Guru
|

Updated on:Jul 19, 2020 | 5:05 PM

Share

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳು ತುಂಬಿದ್ದಾರೆಂದು ಫೇಸ್‌ ಬುಕ್‌ನಲ್ಲಿ ಸುಳ್ಳು ಪೋಸ್ಟ್​ ಮಾಡಿದ್ದ ಕಿಡಿಗೇಡಿಯನ್ನ ಬೆಂಗಳೂರು ಪೊಲೀಸರು ಪತ್ತೆ ಹಚ್ಚಿ ಕಂಬಿ ಹಿಂದೆ ಕಳಿಸಿದ್ದಾರೆ.

ಹೌದು ಕೆಲ ದಿನಗಳ ಹಿಂದೆ ತಿಲಕ್‌ ನಗರದ ನಿವಾಸಿ ಸಮೀರ್‌ ಎಂಬ ಅವಿವೇಕಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ತುಂಬಾ ರೋಗಿಗಳು ತುಂಬಿದ್ದಾರೆಂದು ಸುಳ್ಳು ಪೋಸ್ಟ್​ ಹಾಕಿದ್ದ. ಇದು ಬೇರೆ ರಾಜ್ಯದ ಆಸ್ಪತ್ರೆಯ ವಿಡಿಯೋ ಆಗಿತ್ತು. ಆದ್ರೆ ಸಾಮಾಜಿಕ ತಾಣದಲ್ಲಿ ಈ ವಿಡಿಯೋ ನೋಡಿದ್ದ ಸಾರ್ವಜನಿಕರಲ್ಲಿ ಆತಂಕ, ಭಯ ಮೂಡಿತ್ತು. ಈ ಸಂಬಂಧ ಸೈಬರ್ ಕ್ರೈಂ ಠಾಣೆಯಲ್ಲಿ ಕೇಸ್ ಕೂಡಾ ದಾಖಲಾಗಿತ್ತು.

ತನಿಖೆ ಆರಂಭಿಸಿದ ಸಿಸಿಬಿ ಪೊಲೀಸರಿಗೆ ಸುಳ್ಳು ವಿಡಿಯೋ ಪೋಸ್ಟ್‌ ಮಾಡಿದ್ದ ಕಿರಾತಕ ಆರೋಪಿ ಸಮೀರ್‌ ಬೆಂಗಳೂರಿನ ತಿಲಕ್‌ನಗರದಲ್ಲಿ ಪತ್ತೆಯಾಗಿದ್ದಾನೆ. ತಕ್ಷಣ ಆತನನ್ನು ಬಂಧಿಸಿ ಕಂಬಿ ಹಿಂದೆ ಕಳಿಸಿದ್ದಾರೆ. ಈ ಆರೋಪಿ ಟಿಂಬರ್ ವ್ಯವಹಾರ ನಡೆಸುತಿದ್ದು, ಕೆಲ ಸಿನಿಮಾ ಇವೆಂಟ್‌ಗಳಲ್ಲೂ ಪಾಲ್ಗೊಂಡಿದ್ದ ಎನ್ನಲಾಗಿದೆ. ಜೊತೆಗೆ ಕಾಂಗ್ರೆಸ್‌ ನಾಯಕರೊಂದಿಗೆ ಗುರುತಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.

Published On - 4:54 pm, Sun, 19 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!