AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್‌ಬುಕ್‌‌ನಲ್ಲಿ ಸುಳ್ಳು ಪೋಸ್ಟ್‌ ಮಾಡಿದ ಕಿಡಿಗೇಡಿ ಈಗ ಎಲ್ಲಿದ್ದಾನೆ ಗೊತ್ತಾ ?

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳು ತುಂಬಿದ್ದಾರೆಂದು ಫೇಸ್‌ ಬುಕ್‌ನಲ್ಲಿ ಸುಳ್ಳು ಪೋಸ್ಟ್​ ಮಾಡಿದ್ದ ಕಿಡಿಗೇಡಿಯನ್ನ ಬೆಂಗಳೂರು ಪೊಲೀಸರು ಪತ್ತೆ ಹಚ್ಚಿ ಕಂಬಿ ಹಿಂದೆ ಕಳಿಸಿದ್ದಾರೆ. ಹೌದು ಕೆಲ ದಿನಗಳ ಹಿಂದೆ ತಿಲಕ್‌ ನಗರದ ನಿವಾಸಿ ಸಮೀರ್‌ ಎಂಬ ಅವಿವೇಕಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ತುಂಬಾ ರೋಗಿಗಳು ತುಂಬಿದ್ದಾರೆಂದು ಸುಳ್ಳು ಪೋಸ್ಟ್​ ಹಾಕಿದ್ದ. ಇದು ಬೇರೆ ರಾಜ್ಯದ ಆಸ್ಪತ್ರೆಯ ವಿಡಿಯೋ ಆಗಿತ್ತು. ಆದ್ರೆ ಸಾಮಾಜಿಕ ತಾಣದಲ್ಲಿ ಈ ವಿಡಿಯೋ ನೋಡಿದ್ದ ಸಾರ್ವಜನಿಕರಲ್ಲಿ ಆತಂಕ, ಭಯ ಮೂಡಿತ್ತು. ಈ ಸಂಬಂಧ […]

ಫೇಸ್‌ಬುಕ್‌‌ನಲ್ಲಿ ಸುಳ್ಳು ಪೋಸ್ಟ್‌ ಮಾಡಿದ ಕಿಡಿಗೇಡಿ ಈಗ ಎಲ್ಲಿದ್ದಾನೆ ಗೊತ್ತಾ ?
Guru
|

Updated on:Jul 19, 2020 | 5:05 PM

Share

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳು ತುಂಬಿದ್ದಾರೆಂದು ಫೇಸ್‌ ಬುಕ್‌ನಲ್ಲಿ ಸುಳ್ಳು ಪೋಸ್ಟ್​ ಮಾಡಿದ್ದ ಕಿಡಿಗೇಡಿಯನ್ನ ಬೆಂಗಳೂರು ಪೊಲೀಸರು ಪತ್ತೆ ಹಚ್ಚಿ ಕಂಬಿ ಹಿಂದೆ ಕಳಿಸಿದ್ದಾರೆ.

ಹೌದು ಕೆಲ ದಿನಗಳ ಹಿಂದೆ ತಿಲಕ್‌ ನಗರದ ನಿವಾಸಿ ಸಮೀರ್‌ ಎಂಬ ಅವಿವೇಕಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ತುಂಬಾ ರೋಗಿಗಳು ತುಂಬಿದ್ದಾರೆಂದು ಸುಳ್ಳು ಪೋಸ್ಟ್​ ಹಾಕಿದ್ದ. ಇದು ಬೇರೆ ರಾಜ್ಯದ ಆಸ್ಪತ್ರೆಯ ವಿಡಿಯೋ ಆಗಿತ್ತು. ಆದ್ರೆ ಸಾಮಾಜಿಕ ತಾಣದಲ್ಲಿ ಈ ವಿಡಿಯೋ ನೋಡಿದ್ದ ಸಾರ್ವಜನಿಕರಲ್ಲಿ ಆತಂಕ, ಭಯ ಮೂಡಿತ್ತು. ಈ ಸಂಬಂಧ ಸೈಬರ್ ಕ್ರೈಂ ಠಾಣೆಯಲ್ಲಿ ಕೇಸ್ ಕೂಡಾ ದಾಖಲಾಗಿತ್ತು.

ತನಿಖೆ ಆರಂಭಿಸಿದ ಸಿಸಿಬಿ ಪೊಲೀಸರಿಗೆ ಸುಳ್ಳು ವಿಡಿಯೋ ಪೋಸ್ಟ್‌ ಮಾಡಿದ್ದ ಕಿರಾತಕ ಆರೋಪಿ ಸಮೀರ್‌ ಬೆಂಗಳೂರಿನ ತಿಲಕ್‌ನಗರದಲ್ಲಿ ಪತ್ತೆಯಾಗಿದ್ದಾನೆ. ತಕ್ಷಣ ಆತನನ್ನು ಬಂಧಿಸಿ ಕಂಬಿ ಹಿಂದೆ ಕಳಿಸಿದ್ದಾರೆ. ಈ ಆರೋಪಿ ಟಿಂಬರ್ ವ್ಯವಹಾರ ನಡೆಸುತಿದ್ದು, ಕೆಲ ಸಿನಿಮಾ ಇವೆಂಟ್‌ಗಳಲ್ಲೂ ಪಾಲ್ಗೊಂಡಿದ್ದ ಎನ್ನಲಾಗಿದೆ. ಜೊತೆಗೆ ಕಾಂಗ್ರೆಸ್‌ ನಾಯಕರೊಂದಿಗೆ ಗುರುತಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.

Published On - 4:54 pm, Sun, 19 July 20

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!