AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಕಾರ್ಯಾಚರಣೆ: ಕುಖ್ಯಾತ ಕಾರುಗಳ್ಳರ ಬಂಧನ, ಇವರು ಕದ್ದಿದ್ದು ಬರೋಬ್ಬರಿ 27 ಕಾರುಗಳು..!

ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಬಂಧಿತ ಆರೋಪಿಗಳಾಗಿದ್ದು, ಈ ಖದೀಮರು ಹೈಫೈ ಕಾರುಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಒಟ್ಟಾರೆ ಈ ಚಾಲಾಕಿಗಳು 27 ಕಾರುಗಳನ್ನ ಕಳ್ಳತನ ಮಾಡಿದ್ದರು.

CCB ಕಾರ್ಯಾಚರಣೆ: ಕುಖ್ಯಾತ ಕಾರುಗಳ್ಳರ ಬಂಧನ, ಇವರು ಕದ್ದಿದ್ದು ಬರೋಬ್ಬರಿ 27 ಕಾರುಗಳು..!
ಬಂಧಿತ ಕಾರುಗಳ್ಳರು
ಪೃಥ್ವಿಶಂಕರ
| Edited By: |

Updated on:Jan 17, 2021 | 11:28 AM

Share

ಬೆಂಗಳೂರು: ನಗರದಲ್ಲಿ ಕಾರುಗಳನ್ನ ಬಾಡಿಗೆಗೆ ಪಡೆದು ವಂಚಿಸುತ್ತಿದ್ದ ಇಬ್ಬರು ಖದೀಮರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಬಂಧಿತ ಆರೋಪಿಗಳಾಗಿದ್ದು, ಈ ಖದೀಮರು ಹೈಫೈ ಕಾರುಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಒಟ್ಟಾರೆ ಈ ಚಾಲಾಕಿಗಳು 12 ಇನೋವಾ ಕ್ರಿಸ್ತಾ, ಮಾರುತಿ ಕಂಪನಿಯ 5 ಕಾರುಗಳು, ಹೊಂಡೈ ಕಂಪನಿಯ 4 ಕಾರುಗಳು, 3 ಟೊಯೋಟಾ ಫಾರ್ಚುನರ್, ಹೋಂಡಾ ಕಂಪನಿಯ 1 ಕಾರು, ನಿಸಾನ್ ಕಂಪನಿಯ 1 ಕಾರು ಹಾಗೂ ಟಾಟಾ ಕಂಪನಿಯ 1 ಕಾರು ಸೇರಿ ಒಟ್ಟು 27 ಕಾರುಗಳ ಕಳ್ಳತನ ಮಾಡಿದ್ದರು.

ಬಂಧಿತರಿಂದ ಲಕ್ಷಾಂತರ ಬೆಲೆಬಾಳುವ ಕಾರುಗಳು ಹಾಗೂ 75 ಗ್ರಾಂ ಚಿನ್ನಾಭರಣ, 2 ಬೆಲೆ ಬಾಳುವ ಮೊಬೈಲ್ ಫೋನ್, 6 ಲಕ್ಷ ನಗದನ್ನು ಸಿಸಿಬಿ ಪೊಲೀಸರು ಜಫ್ತಿ ಮಾಡಿದ್ದಾರೆ. ORIX AISL ಕಂಪನಿಯ ಜನರಲ್ ಮ್ಯಾನೇಜರ್ ಮೋಹಲ್ ವೇಲು ಎಂಬುವವರ ದೂರನ್ನ ಆಧರಿಸಿ ಆರೋಪಿಗಳ ಬಂಧಿಸಲಾಗಿದೆ. ಬಾಡಿಗೆಗೆ ಕಾರನ್ನ ಪಡೆದುಕೊಂಡು ಎಲ್ಲೋ ಬೋರ್ಡ್ ವೈಕಲ್​ನ್ನ, ವೈಟ್ ಬೋರ್ಡ್ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಮ್ಯಾನೇಜರ್ ಮೊದಲು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಈ ಪ್ರಕರಣ ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.

Published On - 8:40 am, Sun, 17 January 21

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ